AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021: ವಿದ್ಯುತ್​ ಹಂಚಿಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಬೇಕಿದೆ ಎಂದ ತಜ್ಞರು

Union Budget 2021: ನವೀಕರಿಸಬಹುದಾದ ವಿದ್ಯುತ್​ ಯೋಜನೆಗೆ ಸರ್ಕಾರ ಒತ್ತು ನೀಡಬೇಕು. ಇದಕ್ಕಾಗಿ ದೀರ್ಘಾವಧಿ ಪಾಲಿಸಿಗಳನ್ನು ಸರ್ಕಾರ ಜಾರಿಗೊಳಿಸಲು ಒತ್ತು ನೀಡಬೇಕು ಎಂದು ಐಸಿಆರ್​ಎ ತಜ್ಞರು ಹೇಳಿದ್ದಾರೆ.

Budget 2021: ವಿದ್ಯುತ್​ ಹಂಚಿಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಬೇಕಿದೆ ಎಂದ ತಜ್ಞರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 30, 2021 | 5:11 PM

Share

ಈ ಬಾರಿಯ ಬಜೆಟ್​ನಲ್ಲಿ ವಿದ್ಯುತ್​ ಹಂಚಿಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು ಕೇಂದ್ರ ಸರ್ಕಾರ ಒತ್ತು ನೀಡುವ ಅಗತ್ಯ ಇದೆ ಎಂದು ಈ ಕ್ಷೇತ್ರದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಐಸಿಆರ್​ಎ, ಈ ಬಾರಿಯ ಬಜೆಟ್​ನಲ್ಲಿ ವಿದ್ಯುತ್​ ಹಂಚಿಕೆಗೆ ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಅಗತ್ಯವಿದೆ. ಇದಕ್ಕಾಗಿ ಹೆಚ್ಚಿನ ಅನುದಾನ ನೀಡಬೇಕು. ಈ ಮೂಲಕ ವಿದ್ಯುತ್​ ವಿತರಣಾ ವಿಭಾಗದ ಆರ್ಥಿಕತೆಯನ್ನು ಸುಧಾರಿಸಬೇಕಿದೆ. ನವೀಕರಿಸಬಹುದಾದ ವಿದ್ಯುತ್​ ಸಾಮರ್ಥ್ಯದ ಗುರಿಗಳನ್ನು ಸಾಧಿಸುವ ಉದ್ದೇಶದಿಂದ ನಿಧಿ ಲಭ್ಯತೆಯನ್ನು ಹೆಚ್ಚಿಸಬೇಕು ಮತ್ತು ಭೂಸ್ವಾಧೀನ ಸವಾಲುಗಳನ್ನು ಸರಾಗಗೊಳಿಸುವ ಸಲುವಾಗಿ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮನೆಯ ಮೇಲೆ ಸೋಲಾರ್​ ಅಳವಡಿಸುವುದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದೆ.

ನವೀಕರಿಸಬಹುದಾದ ವಿದ್ಯುತ್​ ಯೋಜನೆಯತ್ತ ಸರ್ಕಾರ ಗಮನಹರಿಸಬೇಕಿದೆ. ಇದಕ್ಕಾಗಿ ದೀರ್ಘಾವಧಿ ಪಾಲಿಸಿಗಳನ್ನು ಸರ್ಕಾರ ಜಾರಿಗೊಳಿಸಲು ಒತ್ತು ನೀಡಬೇಕು. ಇದರಿಂದ ವಿದ್ಯುತ್​ ಕೇಂದ್ರದ ಅಭಿವೃದ್ಧ ಸಾಧ್ಯ ಎಂದು ಐಸಿಆರ್​ಎ ತಜ್ಞರು ಒತ್ತಾಯಿಸಿದ್ದಾರೆ.

ವಿದ್ಯುತ್​ ಕ್ಷೇತ್ರ ನಿಧಾನವಾಗಿ ಕೊರೊನಾದಿಂದ ಚೇತರಿಕೆ ಕಾಣುತ್ತಿದೆ. ಹೀಗಾಗಿ, 2021-22ನೇ ಬಜೆಟ್​ನಲ್ಲಿ ಈಗಿರುವ ಸಮಸ್ಯೆಗಳನ್ನು ಬಗೆಹರಿಸಿ, ಹೊಸ ರೀತಿಯ ಯೋಜನೆಗೆ ಆದ್ಯತೆ ನೀಡುವಂತೆ ಆಗಬೇಕು. ಅದರಲ್ಲೂ, ವಿತರಣೆ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ಸಿಗಬೇಕಿದೆ. ವಿದ್ಯುತ್​ ಹಂಚಿಕೆಗೆ ಬಲ ಸಿಕ್ಕರೆ, ಪೂರೈಕೆ ಪ್ರಮಾಣ ಹೆಚ್ಚಲಿದೆ. ಇದರಿಂದ ನಾವು ನಮ್ಮ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

Budget 2021 | ಸುಲಭದ ಗೃಹ ಸಾಲ, ತೆರಿಗೆ ವಿನಾಯ್ತಿ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ವಲಯ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ