AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021: ವಿದ್ಯುತ್​ ಹಂಚಿಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಬೇಕಿದೆ ಎಂದ ತಜ್ಞರು

Union Budget 2021: ನವೀಕರಿಸಬಹುದಾದ ವಿದ್ಯುತ್​ ಯೋಜನೆಗೆ ಸರ್ಕಾರ ಒತ್ತು ನೀಡಬೇಕು. ಇದಕ್ಕಾಗಿ ದೀರ್ಘಾವಧಿ ಪಾಲಿಸಿಗಳನ್ನು ಸರ್ಕಾರ ಜಾರಿಗೊಳಿಸಲು ಒತ್ತು ನೀಡಬೇಕು ಎಂದು ಐಸಿಆರ್​ಎ ತಜ್ಞರು ಹೇಳಿದ್ದಾರೆ.

Budget 2021: ವಿದ್ಯುತ್​ ಹಂಚಿಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಬೇಕಿದೆ ಎಂದ ತಜ್ಞರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 30, 2021 | 5:11 PM

Share

ಈ ಬಾರಿಯ ಬಜೆಟ್​ನಲ್ಲಿ ವಿದ್ಯುತ್​ ಹಂಚಿಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು ಕೇಂದ್ರ ಸರ್ಕಾರ ಒತ್ತು ನೀಡುವ ಅಗತ್ಯ ಇದೆ ಎಂದು ಈ ಕ್ಷೇತ್ರದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಐಸಿಆರ್​ಎ, ಈ ಬಾರಿಯ ಬಜೆಟ್​ನಲ್ಲಿ ವಿದ್ಯುತ್​ ಹಂಚಿಕೆಗೆ ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಅಗತ್ಯವಿದೆ. ಇದಕ್ಕಾಗಿ ಹೆಚ್ಚಿನ ಅನುದಾನ ನೀಡಬೇಕು. ಈ ಮೂಲಕ ವಿದ್ಯುತ್​ ವಿತರಣಾ ವಿಭಾಗದ ಆರ್ಥಿಕತೆಯನ್ನು ಸುಧಾರಿಸಬೇಕಿದೆ. ನವೀಕರಿಸಬಹುದಾದ ವಿದ್ಯುತ್​ ಸಾಮರ್ಥ್ಯದ ಗುರಿಗಳನ್ನು ಸಾಧಿಸುವ ಉದ್ದೇಶದಿಂದ ನಿಧಿ ಲಭ್ಯತೆಯನ್ನು ಹೆಚ್ಚಿಸಬೇಕು ಮತ್ತು ಭೂಸ್ವಾಧೀನ ಸವಾಲುಗಳನ್ನು ಸರಾಗಗೊಳಿಸುವ ಸಲುವಾಗಿ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮನೆಯ ಮೇಲೆ ಸೋಲಾರ್​ ಅಳವಡಿಸುವುದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದೆ.

ನವೀಕರಿಸಬಹುದಾದ ವಿದ್ಯುತ್​ ಯೋಜನೆಯತ್ತ ಸರ್ಕಾರ ಗಮನಹರಿಸಬೇಕಿದೆ. ಇದಕ್ಕಾಗಿ ದೀರ್ಘಾವಧಿ ಪಾಲಿಸಿಗಳನ್ನು ಸರ್ಕಾರ ಜಾರಿಗೊಳಿಸಲು ಒತ್ತು ನೀಡಬೇಕು. ಇದರಿಂದ ವಿದ್ಯುತ್​ ಕೇಂದ್ರದ ಅಭಿವೃದ್ಧ ಸಾಧ್ಯ ಎಂದು ಐಸಿಆರ್​ಎ ತಜ್ಞರು ಒತ್ತಾಯಿಸಿದ್ದಾರೆ.

ವಿದ್ಯುತ್​ ಕ್ಷೇತ್ರ ನಿಧಾನವಾಗಿ ಕೊರೊನಾದಿಂದ ಚೇತರಿಕೆ ಕಾಣುತ್ತಿದೆ. ಹೀಗಾಗಿ, 2021-22ನೇ ಬಜೆಟ್​ನಲ್ಲಿ ಈಗಿರುವ ಸಮಸ್ಯೆಗಳನ್ನು ಬಗೆಹರಿಸಿ, ಹೊಸ ರೀತಿಯ ಯೋಜನೆಗೆ ಆದ್ಯತೆ ನೀಡುವಂತೆ ಆಗಬೇಕು. ಅದರಲ್ಲೂ, ವಿತರಣೆ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ಸಿಗಬೇಕಿದೆ. ವಿದ್ಯುತ್​ ಹಂಚಿಕೆಗೆ ಬಲ ಸಿಕ್ಕರೆ, ಪೂರೈಕೆ ಪ್ರಮಾಣ ಹೆಚ್ಚಲಿದೆ. ಇದರಿಂದ ನಾವು ನಮ್ಮ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

Budget 2021 | ಸುಲಭದ ಗೃಹ ಸಾಲ, ತೆರಿಗೆ ವಿನಾಯ್ತಿ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ವಲಯ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ