AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’

ನಮ್ಮದು ಶಿಸ್ತಿನ ಪಕ್ಷ, BJPಯಲ್ಲಿ ಇವೆಲ್ಲಾ ಸಹಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಾಳೆ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದು ಹೇಳಿದರು.

‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’
‘ಇವು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇವೆಲ್ಲಾ ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’
KUSHAL V
| Edited By: |

Updated on:Jun 23, 2021 | 1:37 PM

Share

ಹುಬ್ಬಳ್ಳಿ: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಬಯಲಾಗುತ್ತಿದ್ದಂತೆ ನಮ್ಮದು ಶಿಸ್ತಿನ ಪಕ್ಷ, BJPಯಲ್ಲಿ ಇವೆಲ್ಲಾ ಸಹಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಾಳೆ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ನೋಡಿದ್ದೇನೆ, ತಪ್ಪು ಮಾಡಿದ್ರೆ ಖಂಡಿತ ಕ್ರಮ ಜರುಗಿಸಲಾಗುವುದು. ಸಿಎಂ, ಪಕ್ಷದ ರಾಜ್ಯಾಧ್ಯಕ್ಷರ ಜೊತೆಯೂ ಮಾತನಾಡುತ್ತೇನೆ ಎಂದು ಹೇಳಿದರು.

ಎಲ್ಲ ಮಾಹಿತಿ ಪಡೆದು ವರಿಷ್ಠರ ಗಮನಕ್ಕೂ ತರುತ್ತೇನೆ ಎಂದ ಕೇಂದ್ರ ಸಚಿವ ಜೋಶಿ ಸಿಡಿ ಸತ್ಯಾಸತ್ಯತೆ ಗೊತ್ತಾಗಲಿ, ತಪ್ಪು ಸಾಬೀತಾದ್ರೆ ಕ್ರಮ ಖಚಿತ. ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶವಾಗಿವೆ. ನೈತಿಕತೆ ಪ್ರಶ್ನೆ ಬರುತ್ತೆ, ನಾಯಕರ ವರ್ತನೆ ಸರಿ ಇರಬೇಕು ಎಂದು ಜೋಶಿ ಹೇಳಿದರು.

‘ದೂರು ನೀಡಿದ್ದವರ ಬಳಿಯಿರುವ ಮಾಹಿತಿ ಪಡೆದಿದ್ದೇವೆ’ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಕುರಿತು ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ನೀಡಿದ್ದಾರೆ ಎಂದು ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್​ ಹೇಳಿದ್ದಾರೆ. ದೂರಿನ ಬಗ್ಗೆ ಮೊದಲು ಮಾಹಿತಿ ಪಡೆದುಕೊಳ್ಳುತ್ತೇವೆ. ಇಂತಹ ಪ್ರಕರಣದ ತನಿಖೆಗೆ ನಿಯಮಾವಳಿಯಿದೆ. ದೂರು ನೀಡಿದ್ದವರ ಬಳಿಯಿರುವ ಮಾಹಿತಿ ಪಡೆದಿದ್ದೇವೆ. ಮುಂದಿನ ಕ್ರಮ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದು ಹೇಳಿದರು.

ದೂರು ನೀಡಿದ್ದ ದಿನೇಶ್​ ಕುಟುಂಬಸ್ಥರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಸಂತ್ರಸ್ತೆ ಕುಟುಂಬಸ್ಥರ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಸಂಪರ್ಕಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Published On - 8:24 pm, Tue, 2 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?