AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’

ನಮ್ಮದು ಶಿಸ್ತಿನ ಪಕ್ಷ, BJPಯಲ್ಲಿ ಇವೆಲ್ಲಾ ಸಹಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಾಳೆ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದು ಹೇಳಿದರು.

‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’
‘ಇವು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇವೆಲ್ಲಾ ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’
Follow us
KUSHAL V
| Updated By: Digi Tech Desk

Updated on:Jun 23, 2021 | 1:37 PM

ಹುಬ್ಬಳ್ಳಿ: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಬಯಲಾಗುತ್ತಿದ್ದಂತೆ ನಮ್ಮದು ಶಿಸ್ತಿನ ಪಕ್ಷ, BJPಯಲ್ಲಿ ಇವೆಲ್ಲಾ ಸಹಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಾಳೆ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ನೋಡಿದ್ದೇನೆ, ತಪ್ಪು ಮಾಡಿದ್ರೆ ಖಂಡಿತ ಕ್ರಮ ಜರುಗಿಸಲಾಗುವುದು. ಸಿಎಂ, ಪಕ್ಷದ ರಾಜ್ಯಾಧ್ಯಕ್ಷರ ಜೊತೆಯೂ ಮಾತನಾಡುತ್ತೇನೆ ಎಂದು ಹೇಳಿದರು.

ಎಲ್ಲ ಮಾಹಿತಿ ಪಡೆದು ವರಿಷ್ಠರ ಗಮನಕ್ಕೂ ತರುತ್ತೇನೆ ಎಂದ ಕೇಂದ್ರ ಸಚಿವ ಜೋಶಿ ಸಿಡಿ ಸತ್ಯಾಸತ್ಯತೆ ಗೊತ್ತಾಗಲಿ, ತಪ್ಪು ಸಾಬೀತಾದ್ರೆ ಕ್ರಮ ಖಚಿತ. ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶವಾಗಿವೆ. ನೈತಿಕತೆ ಪ್ರಶ್ನೆ ಬರುತ್ತೆ, ನಾಯಕರ ವರ್ತನೆ ಸರಿ ಇರಬೇಕು ಎಂದು ಜೋಶಿ ಹೇಳಿದರು.

‘ದೂರು ನೀಡಿದ್ದವರ ಬಳಿಯಿರುವ ಮಾಹಿತಿ ಪಡೆದಿದ್ದೇವೆ’ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಕುರಿತು ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ನೀಡಿದ್ದಾರೆ ಎಂದು ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್​ ಹೇಳಿದ್ದಾರೆ. ದೂರಿನ ಬಗ್ಗೆ ಮೊದಲು ಮಾಹಿತಿ ಪಡೆದುಕೊಳ್ಳುತ್ತೇವೆ. ಇಂತಹ ಪ್ರಕರಣದ ತನಿಖೆಗೆ ನಿಯಮಾವಳಿಯಿದೆ. ದೂರು ನೀಡಿದ್ದವರ ಬಳಿಯಿರುವ ಮಾಹಿತಿ ಪಡೆದಿದ್ದೇವೆ. ಮುಂದಿನ ಕ್ರಮ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದು ಹೇಳಿದರು.

ದೂರು ನೀಡಿದ್ದ ದಿನೇಶ್​ ಕುಟುಂಬಸ್ಥರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಸಂತ್ರಸ್ತೆ ಕುಟುಂಬಸ್ಥರ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಸಂಪರ್ಕಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Published On - 8:24 pm, Tue, 2 March 21

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ