AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’

ನಮ್ಮದು ಶಿಸ್ತಿನ ಪಕ್ಷ, BJPಯಲ್ಲಿ ಇವೆಲ್ಲಾ ಸಹಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಾಳೆ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದು ಹೇಳಿದರು.

‘ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇಂಥದ್ದು ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’
‘ಇವು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶ, BJPಯಲ್ಲಿ ಇವೆಲ್ಲಾ ಸಹಿಸಲ್ಲ.. ತಪ್ಪು ಸಾಬೀತಾದ್ರೆ ಕ್ರಮ ಖಚಿತ’
KUSHAL V
| Updated By: Digi Tech Desk|

Updated on:Jun 23, 2021 | 1:37 PM

Share

ಹುಬ್ಬಳ್ಳಿ: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಬಯಲಾಗುತ್ತಿದ್ದಂತೆ ನಮ್ಮದು ಶಿಸ್ತಿನ ಪಕ್ಷ, BJPಯಲ್ಲಿ ಇವೆಲ್ಲಾ ಸಹಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಾಳೆ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇವೆ. ಮಾಧ್ಯಮಗಳಲ್ಲಿ ನೋಡಿದ್ದೇನೆ, ತಪ್ಪು ಮಾಡಿದ್ರೆ ಖಂಡಿತ ಕ್ರಮ ಜರುಗಿಸಲಾಗುವುದು. ಸಿಎಂ, ಪಕ್ಷದ ರಾಜ್ಯಾಧ್ಯಕ್ಷರ ಜೊತೆಯೂ ಮಾತನಾಡುತ್ತೇನೆ ಎಂದು ಹೇಳಿದರು.

ಎಲ್ಲ ಮಾಹಿತಿ ಪಡೆದು ವರಿಷ್ಠರ ಗಮನಕ್ಕೂ ತರುತ್ತೇನೆ ಎಂದ ಕೇಂದ್ರ ಸಚಿವ ಜೋಶಿ ಸಿಡಿ ಸತ್ಯಾಸತ್ಯತೆ ಗೊತ್ತಾಗಲಿ, ತಪ್ಪು ಸಾಬೀತಾದ್ರೆ ಕ್ರಮ ಖಚಿತ. ಇದು ಪಕ್ಷಕ್ಕೆ ಮುಜುಗರ ತರುವ ಸನ್ನಿವೇಶವಾಗಿವೆ. ನೈತಿಕತೆ ಪ್ರಶ್ನೆ ಬರುತ್ತೆ, ನಾಯಕರ ವರ್ತನೆ ಸರಿ ಇರಬೇಕು ಎಂದು ಜೋಶಿ ಹೇಳಿದರು.

‘ದೂರು ನೀಡಿದ್ದವರ ಬಳಿಯಿರುವ ಮಾಹಿತಿ ಪಡೆದಿದ್ದೇವೆ’ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಕುರಿತು ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ನೀಡಿದ್ದಾರೆ ಎಂದು ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್​ ಹೇಳಿದ್ದಾರೆ. ದೂರಿನ ಬಗ್ಗೆ ಮೊದಲು ಮಾಹಿತಿ ಪಡೆದುಕೊಳ್ಳುತ್ತೇವೆ. ಇಂತಹ ಪ್ರಕರಣದ ತನಿಖೆಗೆ ನಿಯಮಾವಳಿಯಿದೆ. ದೂರು ನೀಡಿದ್ದವರ ಬಳಿಯಿರುವ ಮಾಹಿತಿ ಪಡೆದಿದ್ದೇವೆ. ಮುಂದಿನ ಕ್ರಮ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದು ಹೇಳಿದರು.

ದೂರು ನೀಡಿದ್ದ ದಿನೇಶ್​ ಕುಟುಂಬಸ್ಥರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಸಂತ್ರಸ್ತೆ ಕುಟುಂಬಸ್ಥರ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಸಂಪರ್ಕಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Published On - 8:24 pm, Tue, 2 March 21

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್