AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ಹತ್ಯಾಚಾರಿಗಳಿಗೆ ಕೊನೆಗೂ ಗಲ್ಲು: ಇದು ಮಹಿಳಾ ದಿನಾಚರಣೆ ಗಿಫ್ಟ್!

ಮೈಸೂರು: ನಿರ್ಭಯಾ ಹತ್ಯಾಚಾರಿಗಳಿಗೆ ಗಲ್ಲು ಆಗುತ್ತೋ ಬಿಡುತ್ತೋ.. ಮುಂದಿನ ಮಾರ್ಚ್ 20ಕ್ಕೆ ತೀರ್ಮಾನ ಆಗುತ್ತದೆ. ಆದ್ರೆ ಅದಕ್ಕೂ ಮುನ್ನ ಕರುನಾಡಿನ ಮೈಸೂರಿನಲ್ಲಿ ನಾಲಕ್ಕೂ ಪಾತಕಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಅದೂ ಮಹಿಳಾ ದಿನಾಚರಣೆ ಸಂದರ್ಭದಲ್ಲಿಯೇ ಇದು ನಡೆದಿರುವುದು ವಿಷೇಶ. ಆದ್ರೆ ಇದು ಜಸ್ಟ್ ಅಣಕು ಅಷ್ಟೇ. ಪಾತಕಿಗಳು ನಮ್ಮ ನ್ಯಾಯಾಂಗ ವ್ಯವಸ್ಥೆಯನ್ನೇ ಅಣಕಿಸುವಂತೆ ಅದರಲ್ಲಿನ ಒಂದೊಂದೇ ಲೂಪ್​ಹೋಲ್ ಬಳಸಿಕೊಂಡು ಕುಣಿಕೆಯಿಂದ ಜಾರಿಕೊಳ್ಳುತ್ತಿದ್ದಾರೆ. ಇದರಿಂದ ಬೇಸತ್ತ ಹೆಂಗೆಳೆಯರು ತಾವೇ ಮುಂದಾಗಿ ಪಾತಕಿಗಳ ಭಾವ ಚಿತ್ರಕ್ಕೆ ನೇಣು ಹಾಕಿ ಸಂಭ್ರಮಿಸಿದ್ದಾರೆ. […]

ನಿರ್ಭಯಾ ಹತ್ಯಾಚಾರಿಗಳಿಗೆ ಕೊನೆಗೂ ಗಲ್ಲು: ಇದು ಮಹಿಳಾ ದಿನಾಚರಣೆ ಗಿಫ್ಟ್!
ಸಾಧು ಶ್ರೀನಾಥ್​
|

Updated on: Mar 08, 2020 | 2:34 PM

Share

ಮೈಸೂರು: ನಿರ್ಭಯಾ ಹತ್ಯಾಚಾರಿಗಳಿಗೆ ಗಲ್ಲು ಆಗುತ್ತೋ ಬಿಡುತ್ತೋ.. ಮುಂದಿನ ಮಾರ್ಚ್ 20ಕ್ಕೆ ತೀರ್ಮಾನ ಆಗುತ್ತದೆ. ಆದ್ರೆ ಅದಕ್ಕೂ ಮುನ್ನ ಕರುನಾಡಿನ ಮೈಸೂರಿನಲ್ಲಿ ನಾಲಕ್ಕೂ ಪಾತಕಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಅದೂ ಮಹಿಳಾ ದಿನಾಚರಣೆ ಸಂದರ್ಭದಲ್ಲಿಯೇ ಇದು ನಡೆದಿರುವುದು ವಿಷೇಶ.

ಆದ್ರೆ ಇದು ಜಸ್ಟ್ ಅಣಕು ಅಷ್ಟೇ. ಪಾತಕಿಗಳು ನಮ್ಮ ನ್ಯಾಯಾಂಗ ವ್ಯವಸ್ಥೆಯನ್ನೇ ಅಣಕಿಸುವಂತೆ ಅದರಲ್ಲಿನ ಒಂದೊಂದೇ ಲೂಪ್​ಹೋಲ್ ಬಳಸಿಕೊಂಡು ಕುಣಿಕೆಯಿಂದ ಜಾರಿಕೊಳ್ಳುತ್ತಿದ್ದಾರೆ. ಇದರಿಂದ ಬೇಸತ್ತ ಹೆಂಗೆಳೆಯರು ತಾವೇ ಮುಂದಾಗಿ ಪಾತಕಿಗಳ ಭಾವ ಚಿತ್ರಕ್ಕೆ ನೇಣು ಹಾಕಿ ಸಂಭ್ರಮಿಸಿದ್ದಾರೆ. RIP ನಿರ್ಭಯಾ ಎಂದು ಶಾಂತವಾಗಿ ಕೂಗಿದ್ದಾರೆ.

ಮೈಸೂರು ಕನ್ನಡ ವೇದಿಕೆಯಿಂದ ಈ ರೀತಿಯ ವಿಭಿನ್ನ ಆಚರಣೆಯನ್ನು ಮಹಿಳಾ ದಿನಾಚರಣೆಯಂದು ಮಾಡಲಾಗಿದೆ. ಮೈಸೂರಿನ ಗನ್ ಹೌಸ್ ಬಳಿ ನಾಲಕ್ಕೂ ಅಪರಾಧಿಗಳಿಗೂ ಗಲ್ಲಿಗೆ ಹಾಕಿ ಆಚರಣೆ ಮಾಡಿದ್ದಾರೆ. ಹಾಗೂ ಆದಷ್ಟು ಬೇಗ ಅಪರಾಧಿಗಳಿಗೆ ಶಿಕ್ಷೆ ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ