AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜಾಕೀಯಕ್ಕೆ ವಿಜಯ.. ದಾವಣಗೆರೆ ಜಿಲ್ಲೆಯ ಗ್ರಾಮಕ್ಕೆ ಭೇಟಿ ನೀಡಿ, ಜನರಿಗೆ ಕೃತಜ್ಞತೆ ಸಲ್ಲಿಸಿದ ಉಪೇಂದ್ರ

ಉಪೇಂದ್ರ ಇಂದು ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿಗೆ ಭೇಟಿ ನೀಡಿ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ವೇಳೆ ಅರೇಹಳ್ಳಿ ‌ಜನತೆ ಉಪೇಂದ್ರಗೆ ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ.

ಪ್ರಜಾಕೀಯಕ್ಕೆ ವಿಜಯ.. ದಾವಣಗೆರೆ ಜಿಲ್ಲೆಯ ಗ್ರಾಮಕ್ಕೆ ಭೇಟಿ ನೀಡಿ, ಜನರಿಗೆ ಕೃತಜ್ಞತೆ ಸಲ್ಲಿಸಿದ ಉಪೇಂದ್ರ
ಅರೇಹಳ್ಳಿಗೆ ಭೇಟಿ ನೀಡಿದ ಉಪೇಂದ್ರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 12, 2021 | 2:41 PM

Share

ದಾವಣಗೆರೆ: ನಟ, ಪ್ರಜಾಕೀಯ ಸಂಸ್ಥಾಪಕ ಉಪೇಂದ್ರ ಇಂದು ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿಗೆ ಭೇಟಿ ನೀಡಿ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ವೇಳೆ ಅರೇಹಳ್ಳಿ ‌ಜನತೆ ಉಪೇಂದ್ರಗೆ ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ. ಉಪೇಂದ್ರನನ್ನು ನೋಡಲು ಜನರು ಮುಗಿಬಿದ್ದಿದ್ರು.

ಪ್ರಜಾಕೀಯ ಪಕ್ಷದ ಬೆಂಬಲಿಗ ಚೇತನಕುಮಾರ ನಾಯ್ಕ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ಉಪೇಂದ್ರ ಅರೇಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದು ಟ್ರಾಕ್ಟರ್ ಟ್ರೈಲರ್ ಮೇಲೆ ನಿಂತು ಭಾಷಣ ಮಾಡಿದ್ರು.

ಈ ವೇಳೆ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಉಪೇಂದ್ರ “ಪ್ರಜಾಕೀಯ ಪಕ್ಷವನ್ನು ಗೆಲ್ಲಿಸಿ ದೇಶಕ್ಕೆ ಮಾದರಿಯಾಗುವ ಕೆಲಸ ಮಾಡಿದ್ದೀರಿ. ನಿಜವಾದ ಪ್ರಜಾಪ್ರಭುತ್ವದ ಪ್ರಭುಗಳು ನೀವು. ಎಲ್ಲಾ ಹಳ್ಳಿಗೂ ನಿಮ್ಮ ಮಾದರಿಯನ್ನು ಸಾರುತ್ತೇನೆ. ಪ್ರತಿ ಹಳ್ಳಿಗೂ ನೀವೆ ಮಾಡೆಲ್. ನೀವು ಗೆಲ್ಲಿಸಿರುವ ಅಭ್ಯರ್ಥಿ ಪ್ರಭುವಲ್ಲ.. ಅವನು‌ ಕೆಲಸಗಾರ. ಕರ್ನಾಟಕಕ್ಕೆ ನಿಮ್ಮ ಹಳ್ಳಿ ಸ್ಪೂರ್ತಿಯಾಗಿದೆ ಎಂದು ಹಳ್ಳಿ ಜನರನ್ನು ಹಾಡಿ ಹೊಗಳಿದ್ರು.

ತೆಲುಗು ಚಿತ್ರದಲ್ಲಿ ಜ್ಯೂ.ಎನ್​ಟಿಆರ್​ ಜತೆ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಉಪೇಂದ್ರ?

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!