AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜಾಕೀಯಕ್ಕೆ ವಿಜಯ.. ದಾವಣಗೆರೆ ಜಿಲ್ಲೆಯ ಗ್ರಾಮಕ್ಕೆ ಭೇಟಿ ನೀಡಿ, ಜನರಿಗೆ ಕೃತಜ್ಞತೆ ಸಲ್ಲಿಸಿದ ಉಪೇಂದ್ರ

ಉಪೇಂದ್ರ ಇಂದು ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿಗೆ ಭೇಟಿ ನೀಡಿ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ವೇಳೆ ಅರೇಹಳ್ಳಿ ‌ಜನತೆ ಉಪೇಂದ್ರಗೆ ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ.

ಪ್ರಜಾಕೀಯಕ್ಕೆ ವಿಜಯ.. ದಾವಣಗೆರೆ ಜಿಲ್ಲೆಯ ಗ್ರಾಮಕ್ಕೆ ಭೇಟಿ ನೀಡಿ, ಜನರಿಗೆ ಕೃತಜ್ಞತೆ ಸಲ್ಲಿಸಿದ ಉಪೇಂದ್ರ
ಅರೇಹಳ್ಳಿಗೆ ಭೇಟಿ ನೀಡಿದ ಉಪೇಂದ್ರ
ಆಯೇಷಾ ಬಾನು
| Edited By: |

Updated on: Jan 12, 2021 | 2:41 PM

Share

ದಾವಣಗೆರೆ: ನಟ, ಪ್ರಜಾಕೀಯ ಸಂಸ್ಥಾಪಕ ಉಪೇಂದ್ರ ಇಂದು ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿಗೆ ಭೇಟಿ ನೀಡಿ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ವೇಳೆ ಅರೇಹಳ್ಳಿ ‌ಜನತೆ ಉಪೇಂದ್ರಗೆ ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ. ಉಪೇಂದ್ರನನ್ನು ನೋಡಲು ಜನರು ಮುಗಿಬಿದ್ದಿದ್ರು.

ಪ್ರಜಾಕೀಯ ಪಕ್ಷದ ಬೆಂಬಲಿಗ ಚೇತನಕುಮಾರ ನಾಯ್ಕ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ಉಪೇಂದ್ರ ಅರೇಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದು ಟ್ರಾಕ್ಟರ್ ಟ್ರೈಲರ್ ಮೇಲೆ ನಿಂತು ಭಾಷಣ ಮಾಡಿದ್ರು.

ಈ ವೇಳೆ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಉಪೇಂದ್ರ “ಪ್ರಜಾಕೀಯ ಪಕ್ಷವನ್ನು ಗೆಲ್ಲಿಸಿ ದೇಶಕ್ಕೆ ಮಾದರಿಯಾಗುವ ಕೆಲಸ ಮಾಡಿದ್ದೀರಿ. ನಿಜವಾದ ಪ್ರಜಾಪ್ರಭುತ್ವದ ಪ್ರಭುಗಳು ನೀವು. ಎಲ್ಲಾ ಹಳ್ಳಿಗೂ ನಿಮ್ಮ ಮಾದರಿಯನ್ನು ಸಾರುತ್ತೇನೆ. ಪ್ರತಿ ಹಳ್ಳಿಗೂ ನೀವೆ ಮಾಡೆಲ್. ನೀವು ಗೆಲ್ಲಿಸಿರುವ ಅಭ್ಯರ್ಥಿ ಪ್ರಭುವಲ್ಲ.. ಅವನು‌ ಕೆಲಸಗಾರ. ಕರ್ನಾಟಕಕ್ಕೆ ನಿಮ್ಮ ಹಳ್ಳಿ ಸ್ಪೂರ್ತಿಯಾಗಿದೆ ಎಂದು ಹಳ್ಳಿ ಜನರನ್ನು ಹಾಡಿ ಹೊಗಳಿದ್ರು.

ತೆಲುಗು ಚಿತ್ರದಲ್ಲಿ ಜ್ಯೂ.ಎನ್​ಟಿಆರ್​ ಜತೆ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಉಪೇಂದ್ರ?

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್