AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜಾಕೀಯಕ್ಕೆ ವಿಜಯ.. ದಾವಣಗೆರೆ ಜಿಲ್ಲೆಯ ಗ್ರಾಮಕ್ಕೆ ಭೇಟಿ ನೀಡಿ, ಜನರಿಗೆ ಕೃತಜ್ಞತೆ ಸಲ್ಲಿಸಿದ ಉಪೇಂದ್ರ

ಉಪೇಂದ್ರ ಇಂದು ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿಗೆ ಭೇಟಿ ನೀಡಿ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ವೇಳೆ ಅರೇಹಳ್ಳಿ ‌ಜನತೆ ಉಪೇಂದ್ರಗೆ ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ.

ಪ್ರಜಾಕೀಯಕ್ಕೆ ವಿಜಯ.. ದಾವಣಗೆರೆ ಜಿಲ್ಲೆಯ ಗ್ರಾಮಕ್ಕೆ ಭೇಟಿ ನೀಡಿ, ಜನರಿಗೆ ಕೃತಜ್ಞತೆ ಸಲ್ಲಿಸಿದ ಉಪೇಂದ್ರ
ಅರೇಹಳ್ಳಿಗೆ ಭೇಟಿ ನೀಡಿದ ಉಪೇಂದ್ರ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 12, 2021 | 2:41 PM

Share

ದಾವಣಗೆರೆ: ನಟ, ಪ್ರಜಾಕೀಯ ಸಂಸ್ಥಾಪಕ ಉಪೇಂದ್ರ ಇಂದು ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿಗೆ ಭೇಟಿ ನೀಡಿ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ವೇಳೆ ಅರೇಹಳ್ಳಿ ‌ಜನತೆ ಉಪೇಂದ್ರಗೆ ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ. ಉಪೇಂದ್ರನನ್ನು ನೋಡಲು ಜನರು ಮುಗಿಬಿದ್ದಿದ್ರು.

ಪ್ರಜಾಕೀಯ ಪಕ್ಷದ ಬೆಂಬಲಿಗ ಚೇತನಕುಮಾರ ನಾಯ್ಕ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ಉಪೇಂದ್ರ ಅರೇಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದು ಟ್ರಾಕ್ಟರ್ ಟ್ರೈಲರ್ ಮೇಲೆ ನಿಂತು ಭಾಷಣ ಮಾಡಿದ್ರು.

ಈ ವೇಳೆ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಉಪೇಂದ್ರ “ಪ್ರಜಾಕೀಯ ಪಕ್ಷವನ್ನು ಗೆಲ್ಲಿಸಿ ದೇಶಕ್ಕೆ ಮಾದರಿಯಾಗುವ ಕೆಲಸ ಮಾಡಿದ್ದೀರಿ. ನಿಜವಾದ ಪ್ರಜಾಪ್ರಭುತ್ವದ ಪ್ರಭುಗಳು ನೀವು. ಎಲ್ಲಾ ಹಳ್ಳಿಗೂ ನಿಮ್ಮ ಮಾದರಿಯನ್ನು ಸಾರುತ್ತೇನೆ. ಪ್ರತಿ ಹಳ್ಳಿಗೂ ನೀವೆ ಮಾಡೆಲ್. ನೀವು ಗೆಲ್ಲಿಸಿರುವ ಅಭ್ಯರ್ಥಿ ಪ್ರಭುವಲ್ಲ.. ಅವನು‌ ಕೆಲಸಗಾರ. ಕರ್ನಾಟಕಕ್ಕೆ ನಿಮ್ಮ ಹಳ್ಳಿ ಸ್ಪೂರ್ತಿಯಾಗಿದೆ ಎಂದು ಹಳ್ಳಿ ಜನರನ್ನು ಹಾಡಿ ಹೊಗಳಿದ್ರು.

ತೆಲುಗು ಚಿತ್ರದಲ್ಲಿ ಜ್ಯೂ.ಎನ್​ಟಿಆರ್​ ಜತೆ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಉಪೇಂದ್ರ?

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್