AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಜನರ ಉಸಿರುಗಟ್ಟಿಸಿದ್ರೆ, ಬಿಜೆಪಿಗರು ಅಧಿಕಾರಿಗಳ ಉಸಿರುಗಟ್ಸಿದ್ದಾರೆ -ಖಾದರ್ ಕಿಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ಟ್ವೀಟ್ ಮಾಡಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಕ್ಕೆ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದವರನ್ನ ಶಿಕ್ಷಿಸೋ ಬದಲು ಸರ್ಕಾರ ಡಿಸಿಯವರಿಗೆ ಶಿಕ್ಷೆ ನೀಡಿದೆ. ಇಂಥಹ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬಬೇಕಿತ್ತು. ಆದ್ರೆ ಇಲ್ಲಿನ ಬಿಜೆಪಿ ಮುಖಂಡರು ರಾಜಕೀಯ ಮೇಲಾಟವಾಡುತ್ತಿದ್ದಾರೆ. ಕೊರೊನಾ ಜನರ ಉಸಿರುಗಟ್ಟಿಸಿದ್ರೆ, ಬಿಜೆಪಿಗರು ಅಧಿಕಾರಿಗಳ […]

ಕೊರೊನಾ ಜನರ ಉಸಿರುಗಟ್ಟಿಸಿದ್ರೆ, ಬಿಜೆಪಿಗರು ಅಧಿಕಾರಿಗಳ ಉಸಿರುಗಟ್ಸಿದ್ದಾರೆ -ಖಾದರ್ ಕಿಡಿ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 30, 2020 | 8:45 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ಟ್ವೀಟ್ ಮಾಡಿದ್ದಾರೆ.

ನೈತಿಕ ಪೊಲೀಸ್ ಗಿರಿ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಕ್ಕೆ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದವರನ್ನ ಶಿಕ್ಷಿಸೋ ಬದಲು ಸರ್ಕಾರ ಡಿಸಿಯವರಿಗೆ ಶಿಕ್ಷೆ ನೀಡಿದೆ. ಇಂಥಹ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬಬೇಕಿತ್ತು. ಆದ್ರೆ ಇಲ್ಲಿನ ಬಿಜೆಪಿ ಮುಖಂಡರು ರಾಜಕೀಯ ಮೇಲಾಟವಾಡುತ್ತಿದ್ದಾರೆ.

ಕೊರೊನಾ ಜನರ ಉಸಿರುಗಟ್ಟಿಸಿದ್ರೆ, ಬಿಜೆಪಿಗರು ಅಧಿಕಾರಿಗಳ ಉಸಿರುಗಟ್ಟಿಸಿದ್ದಾರೆ. ಉತ್ತರಿಸು ಸರ್ಕಾರ, ನ್ಯಾಯ ಎಲ್ಲಿದೆ? ಎಂದು ಟ್ವಿಟರ್​ನಲ್ಲಿ ಡಿಸಿ ವರ್ಗಾವಣೆ ವಿರುದ್ಧ ಖಾದರ್ ಖಂಡನೆ ವ್ಯಕ್ತಪಡಿಸಿದ್ದಾರೆ.

Published On - 10:32 am, Wed, 29 July 20

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!