AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಸಂಖ್ಯೆ ಹೆಚ್ತಿದೆ, ಮಸೀದಿಗಳಲ್ಲಿ ನಮಾಜ್ ಸ್ಥಗಿತಗೊಳಿಸಿ ಎಂದರು ಖಾದರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ವ್ಯಾಪ್ತಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಉಳ್ಳಾಲದ ಹಲವು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಸ್ಥಗಿತಗೊಳಿಸಲು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ. ಕೊರೊನಾದಿಂದ ಈಗಾಗಲೇ ವೃದ್ಧೆ ಸಾವಿಗೀಡಾಗಿದ್ದಾರೆ. ಇಬ್ಬರು ಪೊಲೀಸರು ಸೇರಿ ಐವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳ್ಳಾಲ ವ್ಯಾಪ್ತಿಯಲ್ಲಿ ಱಂಡಮ್ ಟೆಸ್ಟ್ ಮಾಡುವುದಕ್ಕೆ ನಿರ್ಧಾರ ಮಾಡಲಾಗಿದೆ. ಉಳ್ಳಾಲದ ಮೀನುಗಾರರು, ಆಟೋ ಚಾಲಕರು ಮತ್ತು ಬೀದಿ ಬದಿ ವ್ಯಾಪಾರಸ್ಥರ ತಪಾಸಣೆ ಮಾಡಲಾಗುವುದು. ಸೋಂಕು ಹೆಚ್ಚಿದ […]

ಸೋಂಕಿತರ ಸಂಖ್ಯೆ ಹೆಚ್ತಿದೆ, ಮಸೀದಿಗಳಲ್ಲಿ ನಮಾಜ್ ಸ್ಥಗಿತಗೊಳಿಸಿ ಎಂದರು ಖಾದರ್
ಸಾಧು ಶ್ರೀನಾಥ್​
|

Updated on:Jun 27, 2020 | 12:56 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ವ್ಯಾಪ್ತಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಉಳ್ಳಾಲದ ಹಲವು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಸ್ಥಗಿತಗೊಳಿಸಲು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ.

ಕೊರೊನಾದಿಂದ ಈಗಾಗಲೇ ವೃದ್ಧೆ ಸಾವಿಗೀಡಾಗಿದ್ದಾರೆ. ಇಬ್ಬರು ಪೊಲೀಸರು ಸೇರಿ ಐವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳ್ಳಾಲ ವ್ಯಾಪ್ತಿಯಲ್ಲಿ ಱಂಡಮ್ ಟೆಸ್ಟ್ ಮಾಡುವುದಕ್ಕೆ ನಿರ್ಧಾರ ಮಾಡಲಾಗಿದೆ. ಉಳ್ಳಾಲದ ಮೀನುಗಾರರು, ಆಟೋ ಚಾಲಕರು ಮತ್ತು ಬೀದಿ ಬದಿ ವ್ಯಾಪಾರಸ್ಥರ ತಪಾಸಣೆ ಮಾಡಲಾಗುವುದು.

ಸೋಂಕು ಹೆಚ್ಚಿದ ಹಿನ್ನೆಲೆ ಉಳ್ಳಾಲದ ಹಲವು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಸ್ಥಗಿತಗೊಳಿಸಲಾಗುತ್ತೆ. ಸ್ಥಳೀಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರ ಸಭೆ ನಡೆಸಿ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ.

Published On - 12:49 pm, Sat, 27 June 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!