AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ! ಆತನಿಗೆ ನಾಗರಿಕತೆ ಇಲ್ಲ-ಸಂಸ್ಕೃತಿ ಇಲ್ಲ: ಶ್ರೀನಿವಾಸ ಪ್ರಸಾದ್

ಸಂಸದ ವಿ.ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್​‌‌ಗೆ‌ ಯಾಕೆ ದೂರು ಕೊಡ್ತಿದ್ರು ಎಂದು ಸಿದ್ದುಗೆ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ! ಆತನಿಗೆ ನಾಗರಿಕತೆ ಇಲ್ಲ-ಸಂಸ್ಕೃತಿ ಇಲ್ಲ: ಶ್ರೀನಿವಾಸ ಪ್ರಸಾದ್
ಸಂಸದ ವಿ.ಶ್ರೀನಿವಾಸ ಪ್ರಸಾದ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Dec 22, 2020 | 3:32 PM

Share

ಮೈಸೂರು : ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ, ಅವರಿಗೆ ನಾಗರಿಕತೆ ಹಾಗೂ ಸಂಸ್ಕೃತಿ ಇಲ್ಲ ಎಂದು ಮೈಸೂರಿನಲ್ಲಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಮಾತಾಡಿಸ್ತಾನೆ. ಕೇಳಿದರೆ ಹಳ್ಳಿಯಿಂದ ಬಂದಿದ್ದೇನೆ ಎಂದು ಹೇಳುತ್ತಾನೆ. ನಿಮ್ಮಂತೆ ಹಳ್ಳಿಯಿಂದ ಸಾಕಷ್ಟು ಜನರು ಬಂದಿದ್ದಾರೆ. ಆದರೆ ಯಾರೂ ಕೂಡ ನಿಮ್ಮಂತೆ ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ಆಕ್ರೋಶ ಹೊರ ಹಾಕಿದ್ದಾರೆ.

ನೀವು ಇದ್ದರೆ ಕಾಂಗ್ರೆಸ್ ನಾಶವಾಗಲಿದೆ ಇನ್ನು ನಮ್ಮವರೇ ನನ್ನ ಬೆನ್ನಿಗೆ ಚೂರಿ ಹಾಕಿದರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಶ್ರೀನಿವಾಸ​ ಪ್ರಸಾದ್ ತಿರುಗೇಟು ಕೊಟ್ಟಿದ್ದಾರೆ. ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್​‌‌ಗೆ‌ ಯಾಕೆ ದೂರು ಕೊಡ್ತಿದ್ರು ಎಂದು ಸಿದ್ದುಗೆ ಪ್ರಶ್ನಿಸಿದ್ದಾರೆ.

ಸಿಎಂ ಸ್ಥಾನದಿಂದ ಇಳಿದ ಮೇಲೆ ನಿಮ್ಮ ನಾಯಕತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದೀರಾ? ನೀವು ಇದ್ದರೆ ಕಾಂಗ್ರೆಸ್ ಪಕ್ಷ ನಾಶವಾಗಲಿದೆ ಎಂದು ನಿಮ್ಮ ಪಕ್ಷದವರೇ ನಿಮ್ಮ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಇದರಲ್ಲೇ ಗೊತ್ತಾಗುತ್ತೆ ನಿಮ್ಮ ನಾಯಕತ್ವದ ಗುಣ ಏನೆಂದು ಅಂತಾ ಎಂದು ಸಿದ್ದು ವಿರುದ್ಧ ಶ್ರೀನಿವಾಸ​ ಪ್ರಸಾದ್ ಚಾಟಿ ಬೀಸಿದ್ದಾರೆ.

Follow Us
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು