AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ! ಆತನಿಗೆ ನಾಗರಿಕತೆ ಇಲ್ಲ-ಸಂಸ್ಕೃತಿ ಇಲ್ಲ: ಶ್ರೀನಿವಾಸ ಪ್ರಸಾದ್

ಸಂಸದ ವಿ.ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್​‌‌ಗೆ‌ ಯಾಕೆ ದೂರು ಕೊಡ್ತಿದ್ರು ಎಂದು ಸಿದ್ದುಗೆ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ! ಆತನಿಗೆ ನಾಗರಿಕತೆ ಇಲ್ಲ-ಸಂಸ್ಕೃತಿ ಇಲ್ಲ: ಶ್ರೀನಿವಾಸ ಪ್ರಸಾದ್
ಸಂಸದ ವಿ.ಶ್ರೀನಿವಾಸ ಪ್ರಸಾದ್
ಆಯೇಷಾ ಬಾನು
| Edited By: |

Updated on: Dec 22, 2020 | 3:32 PM

Share

ಮೈಸೂರು : ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ, ಅವರಿಗೆ ನಾಗರಿಕತೆ ಹಾಗೂ ಸಂಸ್ಕೃತಿ ಇಲ್ಲ ಎಂದು ಮೈಸೂರಿನಲ್ಲಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಮಾತಾಡಿಸ್ತಾನೆ. ಕೇಳಿದರೆ ಹಳ್ಳಿಯಿಂದ ಬಂದಿದ್ದೇನೆ ಎಂದು ಹೇಳುತ್ತಾನೆ. ನಿಮ್ಮಂತೆ ಹಳ್ಳಿಯಿಂದ ಸಾಕಷ್ಟು ಜನರು ಬಂದಿದ್ದಾರೆ. ಆದರೆ ಯಾರೂ ಕೂಡ ನಿಮ್ಮಂತೆ ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ಆಕ್ರೋಶ ಹೊರ ಹಾಕಿದ್ದಾರೆ.

ನೀವು ಇದ್ದರೆ ಕಾಂಗ್ರೆಸ್ ನಾಶವಾಗಲಿದೆ ಇನ್ನು ನಮ್ಮವರೇ ನನ್ನ ಬೆನ್ನಿಗೆ ಚೂರಿ ಹಾಕಿದರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಶ್ರೀನಿವಾಸ​ ಪ್ರಸಾದ್ ತಿರುಗೇಟು ಕೊಟ್ಟಿದ್ದಾರೆ. ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್​‌‌ಗೆ‌ ಯಾಕೆ ದೂರು ಕೊಡ್ತಿದ್ರು ಎಂದು ಸಿದ್ದುಗೆ ಪ್ರಶ್ನಿಸಿದ್ದಾರೆ.

ಸಿಎಂ ಸ್ಥಾನದಿಂದ ಇಳಿದ ಮೇಲೆ ನಿಮ್ಮ ನಾಯಕತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದೀರಾ? ನೀವು ಇದ್ದರೆ ಕಾಂಗ್ರೆಸ್ ಪಕ್ಷ ನಾಶವಾಗಲಿದೆ ಎಂದು ನಿಮ್ಮ ಪಕ್ಷದವರೇ ನಿಮ್ಮ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಇದರಲ್ಲೇ ಗೊತ್ತಾಗುತ್ತೆ ನಿಮ್ಮ ನಾಯಕತ್ವದ ಗುಣ ಏನೆಂದು ಅಂತಾ ಎಂದು ಸಿದ್ದು ವಿರುದ್ಧ ಶ್ರೀನಿವಾಸ​ ಪ್ರಸಾದ್ ಚಾಟಿ ಬೀಸಿದ್ದಾರೆ.

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್