AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ! ಆತನಿಗೆ ನಾಗರಿಕತೆ ಇಲ್ಲ-ಸಂಸ್ಕೃತಿ ಇಲ್ಲ: ಶ್ರೀನಿವಾಸ ಪ್ರಸಾದ್

ಸಂಸದ ವಿ.ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್​‌‌ಗೆ‌ ಯಾಕೆ ದೂರು ಕೊಡ್ತಿದ್ರು ಎಂದು ಸಿದ್ದುಗೆ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ! ಆತನಿಗೆ ನಾಗರಿಕತೆ ಇಲ್ಲ-ಸಂಸ್ಕೃತಿ ಇಲ್ಲ: ಶ್ರೀನಿವಾಸ ಪ್ರಸಾದ್
ಸಂಸದ ವಿ.ಶ್ರೀನಿವಾಸ ಪ್ರಸಾದ್
ಆಯೇಷಾ ಬಾನು
| Edited By: |

Updated on: Dec 22, 2020 | 3:32 PM

Share

ಮೈಸೂರು : ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ, ಅವರಿಗೆ ನಾಗರಿಕತೆ ಹಾಗೂ ಸಂಸ್ಕೃತಿ ಇಲ್ಲ ಎಂದು ಮೈಸೂರಿನಲ್ಲಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಮಾತಾಡಿಸ್ತಾನೆ. ಕೇಳಿದರೆ ಹಳ್ಳಿಯಿಂದ ಬಂದಿದ್ದೇನೆ ಎಂದು ಹೇಳುತ್ತಾನೆ. ನಿಮ್ಮಂತೆ ಹಳ್ಳಿಯಿಂದ ಸಾಕಷ್ಟು ಜನರು ಬಂದಿದ್ದಾರೆ. ಆದರೆ ಯಾರೂ ಕೂಡ ನಿಮ್ಮಂತೆ ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ಆಕ್ರೋಶ ಹೊರ ಹಾಕಿದ್ದಾರೆ.

ನೀವು ಇದ್ದರೆ ಕಾಂಗ್ರೆಸ್ ನಾಶವಾಗಲಿದೆ ಇನ್ನು ನಮ್ಮವರೇ ನನ್ನ ಬೆನ್ನಿಗೆ ಚೂರಿ ಹಾಕಿದರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಶ್ರೀನಿವಾಸ​ ಪ್ರಸಾದ್ ತಿರುಗೇಟು ಕೊಟ್ಟಿದ್ದಾರೆ. ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್​‌‌ಗೆ‌ ಯಾಕೆ ದೂರು ಕೊಡ್ತಿದ್ರು ಎಂದು ಸಿದ್ದುಗೆ ಪ್ರಶ್ನಿಸಿದ್ದಾರೆ.

ಸಿಎಂ ಸ್ಥಾನದಿಂದ ಇಳಿದ ಮೇಲೆ ನಿಮ್ಮ ನಾಯಕತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದೀರಾ? ನೀವು ಇದ್ದರೆ ಕಾಂಗ್ರೆಸ್ ಪಕ್ಷ ನಾಶವಾಗಲಿದೆ ಎಂದು ನಿಮ್ಮ ಪಕ್ಷದವರೇ ನಿಮ್ಮ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಇದರಲ್ಲೇ ಗೊತ್ತಾಗುತ್ತೆ ನಿಮ್ಮ ನಾಯಕತ್ವದ ಗುಣ ಏನೆಂದು ಅಂತಾ ಎಂದು ಸಿದ್ದು ವಿರುದ್ಧ ಶ್ರೀನಿವಾಸ​ ಪ್ರಸಾದ್ ಚಾಟಿ ಬೀಸಿದ್ದಾರೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು