AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ! ಆತನಿಗೆ ನಾಗರಿಕತೆ ಇಲ್ಲ-ಸಂಸ್ಕೃತಿ ಇಲ್ಲ: ಶ್ರೀನಿವಾಸ ಪ್ರಸಾದ್

ಸಂಸದ ವಿ.ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್​‌‌ಗೆ‌ ಯಾಕೆ ದೂರು ಕೊಡ್ತಿದ್ರು ಎಂದು ಸಿದ್ದುಗೆ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ! ಆತನಿಗೆ ನಾಗರಿಕತೆ ಇಲ್ಲ-ಸಂಸ್ಕೃತಿ ಇಲ್ಲ: ಶ್ರೀನಿವಾಸ ಪ್ರಸಾದ್
ಸಂಸದ ವಿ.ಶ್ರೀನಿವಾಸ ಪ್ರಸಾದ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 22, 2020 | 3:32 PM

ಮೈಸೂರು : ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ, ಅವರಿಗೆ ನಾಗರಿಕತೆ ಹಾಗೂ ಸಂಸ್ಕೃತಿ ಇಲ್ಲ ಎಂದು ಮೈಸೂರಿನಲ್ಲಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಮಾತಾಡಿಸ್ತಾನೆ. ಕೇಳಿದರೆ ಹಳ್ಳಿಯಿಂದ ಬಂದಿದ್ದೇನೆ ಎಂದು ಹೇಳುತ್ತಾನೆ. ನಿಮ್ಮಂತೆ ಹಳ್ಳಿಯಿಂದ ಸಾಕಷ್ಟು ಜನರು ಬಂದಿದ್ದಾರೆ. ಆದರೆ ಯಾರೂ ಕೂಡ ನಿಮ್ಮಂತೆ ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ಆಕ್ರೋಶ ಹೊರ ಹಾಕಿದ್ದಾರೆ.

ನೀವು ಇದ್ದರೆ ಕಾಂಗ್ರೆಸ್ ನಾಶವಾಗಲಿದೆ ಇನ್ನು ನಮ್ಮವರೇ ನನ್ನ ಬೆನ್ನಿಗೆ ಚೂರಿ ಹಾಕಿದರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಶ್ರೀನಿವಾಸ​ ಪ್ರಸಾದ್ ತಿರುಗೇಟು ಕೊಟ್ಟಿದ್ದಾರೆ. ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ನಿಮ್ಮ ವಿರುದ್ಧ ಹೈಕಮಾಂಡ್​‌‌ಗೆ‌ ಯಾಕೆ ದೂರು ಕೊಡ್ತಿದ್ರು ಎಂದು ಸಿದ್ದುಗೆ ಪ್ರಶ್ನಿಸಿದ್ದಾರೆ.

ಸಿಎಂ ಸ್ಥಾನದಿಂದ ಇಳಿದ ಮೇಲೆ ನಿಮ್ಮ ನಾಯಕತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದೀರಾ? ನೀವು ಇದ್ದರೆ ಕಾಂಗ್ರೆಸ್ ಪಕ್ಷ ನಾಶವಾಗಲಿದೆ ಎಂದು ನಿಮ್ಮ ಪಕ್ಷದವರೇ ನಿಮ್ಮ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಇದರಲ್ಲೇ ಗೊತ್ತಾಗುತ್ತೆ ನಿಮ್ಮ ನಾಯಕತ್ವದ ಗುಣ ಏನೆಂದು ಅಂತಾ ಎಂದು ಸಿದ್ದು ವಿರುದ್ಧ ಶ್ರೀನಿವಾಸ​ ಪ್ರಸಾದ್ ಚಾಟಿ ಬೀಸಿದ್ದಾರೆ.

ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು