AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನ ವಿರುದ್ಧವೇ ವಾಮಾಚಾರ!

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಅಂಗಡಿ ಮಾಲೀಕರ ವಿರುದ್ಧವೇ ಕೆಲಸಗಾರ ವಾಮಾಚಾರ ಮಾಡಿರುವ ಘಟನೆ ಕುರುಬರಹಳ್ಳಿಯ ಸರ್ಕಲ್‌ ಬಳಿ ನಡೆದಿದೆ. ಬೆಳಗಿನ ಜಾವ ಅಂಗಡಿ ಬಳಿ ಬಂದು ಮೂಳೆ, ಕಬ್ಬಿಣದ ಮೊಳೆ, ನಿಂಬೆಹಣ್ಣು,‌ ಕರಿ ಎಳ್ಳು, ಅರಿಶಿಣ ಕುಂಕುಮ ಎರಚಿದ್ದಾರೆಂದು ಆರೋಪಿಸಲಾಗಿದೆ. ಶ್ರೀನಿವಾಸ್ ಎಂಬಾತ ಕುರುಬರಹಳ್ಳಿ ಸರ್ಕಲ್​ನ ಭುವನೇಶ್ವರಿ ಹಾರ್ಡ್​ವೇರ್​ನಲ್ಲಿ‌ ಕೆಲಸ ಮಾಡ್ತಿದ್ದ. ಇತ್ತೀಚೆಗೆ ಅಂಗಡಿ ಮಾಲೀಕ ವಿಶ್ವನಾಥ್, ಶ್ರೀನಿವಾಸ್​ನನ್ನು ಕೆಲಸದಿಂದ ತೆಗೆದಿದ್ರು. ಇದೇ ಕೋಪಕ್ಕೆ ಅಂಗಡಿ ಬಳಿ ಬಂದು ವಾಮಾಚಾರ ಮಾಡಿ ಆರೋಪಿ ಎಸ್ಕೇಪ್ ಆಗಿದ್ದಾನೆ. ಬೆಳಗ್ಗೆ […]

ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನ ವಿರುದ್ಧವೇ ವಾಮಾಚಾರ!
ಸಾಧು ಶ್ರೀನಾಥ್​
|

Updated on: Jan 05, 2020 | 5:16 PM

Share

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಅಂಗಡಿ ಮಾಲೀಕರ ವಿರುದ್ಧವೇ ಕೆಲಸಗಾರ ವಾಮಾಚಾರ ಮಾಡಿರುವ ಘಟನೆ ಕುರುಬರಹಳ್ಳಿಯ ಸರ್ಕಲ್‌ ಬಳಿ ನಡೆದಿದೆ. ಬೆಳಗಿನ ಜಾವ ಅಂಗಡಿ ಬಳಿ ಬಂದು ಮೂಳೆ, ಕಬ್ಬಿಣದ ಮೊಳೆ, ನಿಂಬೆಹಣ್ಣು,‌ ಕರಿ ಎಳ್ಳು, ಅರಿಶಿಣ ಕುಂಕುಮ ಎರಚಿದ್ದಾರೆಂದು ಆರೋಪಿಸಲಾಗಿದೆ.

ಶ್ರೀನಿವಾಸ್ ಎಂಬಾತ ಕುರುಬರಹಳ್ಳಿ ಸರ್ಕಲ್​ನ ಭುವನೇಶ್ವರಿ ಹಾರ್ಡ್​ವೇರ್​ನಲ್ಲಿ‌ ಕೆಲಸ ಮಾಡ್ತಿದ್ದ. ಇತ್ತೀಚೆಗೆ ಅಂಗಡಿ ಮಾಲೀಕ ವಿಶ್ವನಾಥ್, ಶ್ರೀನಿವಾಸ್​ನನ್ನು ಕೆಲಸದಿಂದ ತೆಗೆದಿದ್ರು. ಇದೇ ಕೋಪಕ್ಕೆ ಅಂಗಡಿ ಬಳಿ ಬಂದು ವಾಮಾಚಾರ ಮಾಡಿ ಆರೋಪಿ ಎಸ್ಕೇಪ್ ಆಗಿದ್ದಾನೆ. ಬೆಳಗ್ಗೆ ಎಂದಿನಂತೆ ಅಂಗಡಿ ತೆರೆದಾಗ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ