AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನ ವಿರುದ್ಧವೇ ವಾಮಾಚಾರ!

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಅಂಗಡಿ ಮಾಲೀಕರ ವಿರುದ್ಧವೇ ಕೆಲಸಗಾರ ವಾಮಾಚಾರ ಮಾಡಿರುವ ಘಟನೆ ಕುರುಬರಹಳ್ಳಿಯ ಸರ್ಕಲ್‌ ಬಳಿ ನಡೆದಿದೆ. ಬೆಳಗಿನ ಜಾವ ಅಂಗಡಿ ಬಳಿ ಬಂದು ಮೂಳೆ, ಕಬ್ಬಿಣದ ಮೊಳೆ, ನಿಂಬೆಹಣ್ಣು,‌ ಕರಿ ಎಳ್ಳು, ಅರಿಶಿಣ ಕುಂಕುಮ ಎರಚಿದ್ದಾರೆಂದು ಆರೋಪಿಸಲಾಗಿದೆ. ಶ್ರೀನಿವಾಸ್ ಎಂಬಾತ ಕುರುಬರಹಳ್ಳಿ ಸರ್ಕಲ್​ನ ಭುವನೇಶ್ವರಿ ಹಾರ್ಡ್​ವೇರ್​ನಲ್ಲಿ‌ ಕೆಲಸ ಮಾಡ್ತಿದ್ದ. ಇತ್ತೀಚೆಗೆ ಅಂಗಡಿ ಮಾಲೀಕ ವಿಶ್ವನಾಥ್, ಶ್ರೀನಿವಾಸ್​ನನ್ನು ಕೆಲಸದಿಂದ ತೆಗೆದಿದ್ರು. ಇದೇ ಕೋಪಕ್ಕೆ ಅಂಗಡಿ ಬಳಿ ಬಂದು ವಾಮಾಚಾರ ಮಾಡಿ ಆರೋಪಿ ಎಸ್ಕೇಪ್ ಆಗಿದ್ದಾನೆ. ಬೆಳಗ್ಗೆ […]

ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನ ವಿರುದ್ಧವೇ ವಾಮಾಚಾರ!
ಸಾಧು ಶ್ರೀನಾಥ್​
|

Updated on: Jan 05, 2020 | 5:16 PM

Share

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಅಂಗಡಿ ಮಾಲೀಕರ ವಿರುದ್ಧವೇ ಕೆಲಸಗಾರ ವಾಮಾಚಾರ ಮಾಡಿರುವ ಘಟನೆ ಕುರುಬರಹಳ್ಳಿಯ ಸರ್ಕಲ್‌ ಬಳಿ ನಡೆದಿದೆ. ಬೆಳಗಿನ ಜಾವ ಅಂಗಡಿ ಬಳಿ ಬಂದು ಮೂಳೆ, ಕಬ್ಬಿಣದ ಮೊಳೆ, ನಿಂಬೆಹಣ್ಣು,‌ ಕರಿ ಎಳ್ಳು, ಅರಿಶಿಣ ಕುಂಕುಮ ಎರಚಿದ್ದಾರೆಂದು ಆರೋಪಿಸಲಾಗಿದೆ.

ಶ್ರೀನಿವಾಸ್ ಎಂಬಾತ ಕುರುಬರಹಳ್ಳಿ ಸರ್ಕಲ್​ನ ಭುವನೇಶ್ವರಿ ಹಾರ್ಡ್​ವೇರ್​ನಲ್ಲಿ‌ ಕೆಲಸ ಮಾಡ್ತಿದ್ದ. ಇತ್ತೀಚೆಗೆ ಅಂಗಡಿ ಮಾಲೀಕ ವಿಶ್ವನಾಥ್, ಶ್ರೀನಿವಾಸ್​ನನ್ನು ಕೆಲಸದಿಂದ ತೆಗೆದಿದ್ರು. ಇದೇ ಕೋಪಕ್ಕೆ ಅಂಗಡಿ ಬಳಿ ಬಂದು ವಾಮಾಚಾರ ಮಾಡಿ ಆರೋಪಿ ಎಸ್ಕೇಪ್ ಆಗಿದ್ದಾನೆ. ಬೆಳಗ್ಗೆ ಎಂದಿನಂತೆ ಅಂಗಡಿ ತೆರೆದಾಗ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ