AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನವರ ಸನ್ನಿಧಾನದಲ್ಲಿ ಹಬ್ಬದ ಸಡಗರ, ಸಂಭ್ರಮ!

ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತವಾಗಿ ಜಿಲ್ಲೆಯ ಪ್ರಸಿದ್ಧ ಗೊರವನಹಳ್ಳಿ ಲಕ್ಷ್ಮಿದೇವಿಯ ದರ್ಶನ ಪಡೆಯಲು ಭಕ್ತರು ಆಗಮಿಸಿದ್ದರು. ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿಯಲ್ಲಿರುವ ದೇವಸ್ಥಾನದ ಅರ್ಚಕರೊಬ್ಬರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದು ಹಿನ್ನೆಲೆಯಲ್ಲಿ ದೇವಸ್ಥಾನ ಸೀಲ್​ಡೌನ್​ ಆಗಿತ್ತು. ಆದರೆ, ಎರಡು ದಿನದ ಹಿಂದೆ ಸೀಲ್​ಡೌನ್​ ತೆರವುಗೊಳಿಸಲಾಗಿದೆ. ಹಾಗಾಗಿ, ಇಂದು ಅರ್ಚಕರು ಲಕ್ಷ್ಮಿದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಮಾಹಿತಿ ಸಂಗ್ರಹಿಸಲಾಯಿತು. ಜೊತೆಗೆ, ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ತೀರ್ಥ, ಪ್ರಸಾದ […]

ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನವರ ಸನ್ನಿಧಾನದಲ್ಲಿ ಹಬ್ಬದ ಸಡಗರ, ಸಂಭ್ರಮ!
KUSHAL V
|

Updated on:Jul 31, 2020 | 8:44 AM

Share

ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತವಾಗಿ ಜಿಲ್ಲೆಯ ಪ್ರಸಿದ್ಧ ಗೊರವನಹಳ್ಳಿ ಲಕ್ಷ್ಮಿದೇವಿಯ ದರ್ಶನ ಪಡೆಯಲು ಭಕ್ತರು ಆಗಮಿಸಿದ್ದರು.

ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿಯಲ್ಲಿರುವ ದೇವಸ್ಥಾನದ ಅರ್ಚಕರೊಬ್ಬರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದು ಹಿನ್ನೆಲೆಯಲ್ಲಿ ದೇವಸ್ಥಾನ ಸೀಲ್​ಡೌನ್​ ಆಗಿತ್ತು. ಆದರೆ, ಎರಡು ದಿನದ ಹಿಂದೆ ಸೀಲ್​ಡೌನ್​ ತೆರವುಗೊಳಿಸಲಾಗಿದೆ.

ಹಾಗಾಗಿ, ಇಂದು ಅರ್ಚಕರು ಲಕ್ಷ್ಮಿದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಮಾಹಿತಿ ಸಂಗ್ರಹಿಸಲಾಯಿತು. ಜೊತೆಗೆ, ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ತೀರ್ಥ, ಪ್ರಸಾದ ಹಾಗೂ ದಾಸೋಹವನ್ನ ಸ್ಥಗಿತಗೊಳಿಸಲಾಗಿದೆ.

Published On - 8:44 am, Fri, 31 July 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು