AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನವರ ಸನ್ನಿಧಾನದಲ್ಲಿ ಹಬ್ಬದ ಸಡಗರ, ಸಂಭ್ರಮ!

ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತವಾಗಿ ಜಿಲ್ಲೆಯ ಪ್ರಸಿದ್ಧ ಗೊರವನಹಳ್ಳಿ ಲಕ್ಷ್ಮಿದೇವಿಯ ದರ್ಶನ ಪಡೆಯಲು ಭಕ್ತರು ಆಗಮಿಸಿದ್ದರು. ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿಯಲ್ಲಿರುವ ದೇವಸ್ಥಾನದ ಅರ್ಚಕರೊಬ್ಬರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದು ಹಿನ್ನೆಲೆಯಲ್ಲಿ ದೇವಸ್ಥಾನ ಸೀಲ್​ಡೌನ್​ ಆಗಿತ್ತು. ಆದರೆ, ಎರಡು ದಿನದ ಹಿಂದೆ ಸೀಲ್​ಡೌನ್​ ತೆರವುಗೊಳಿಸಲಾಗಿದೆ. ಹಾಗಾಗಿ, ಇಂದು ಅರ್ಚಕರು ಲಕ್ಷ್ಮಿದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಮಾಹಿತಿ ಸಂಗ್ರಹಿಸಲಾಯಿತು. ಜೊತೆಗೆ, ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ತೀರ್ಥ, ಪ್ರಸಾದ […]

ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನವರ ಸನ್ನಿಧಾನದಲ್ಲಿ ಹಬ್ಬದ ಸಡಗರ, ಸಂಭ್ರಮ!
KUSHAL V
|

Updated on:Jul 31, 2020 | 8:44 AM

Share

ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತವಾಗಿ ಜಿಲ್ಲೆಯ ಪ್ರಸಿದ್ಧ ಗೊರವನಹಳ್ಳಿ ಲಕ್ಷ್ಮಿದೇವಿಯ ದರ್ಶನ ಪಡೆಯಲು ಭಕ್ತರು ಆಗಮಿಸಿದ್ದರು.

ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿಯಲ್ಲಿರುವ ದೇವಸ್ಥಾನದ ಅರ್ಚಕರೊಬ್ಬರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದು ಹಿನ್ನೆಲೆಯಲ್ಲಿ ದೇವಸ್ಥಾನ ಸೀಲ್​ಡೌನ್​ ಆಗಿತ್ತು. ಆದರೆ, ಎರಡು ದಿನದ ಹಿಂದೆ ಸೀಲ್​ಡೌನ್​ ತೆರವುಗೊಳಿಸಲಾಗಿದೆ.

ಹಾಗಾಗಿ, ಇಂದು ಅರ್ಚಕರು ಲಕ್ಷ್ಮಿದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಮಾಹಿತಿ ಸಂಗ್ರಹಿಸಲಾಯಿತು. ಜೊತೆಗೆ, ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ತೀರ್ಥ, ಪ್ರಸಾದ ಹಾಗೂ ದಾಸೋಹವನ್ನ ಸ್ಥಗಿತಗೊಳಿಸಲಾಗಿದೆ.

Published On - 8:44 am, Fri, 31 July 20

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್