AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧುಮ್ಮಿಕ್ಕಿ ಹರಿಯುತ್ತಿದೆ ವರವಿ ಕೊಳ್ಳ.. ಅಪಾಯವಿದ್ರೂ ಪ್ರವಾಸಿಗರು ಫುಲ್ ಎಂಜಾಯ್

ಬೆಳಗಾವಿ: ಸವದತ್ತಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಅವಾಂತರಗಳು ಸಹ ಸಂಭವಿಸುತ್ತಿವೆ. ಈ ನಡುವೆ ವರವಿಕೊಳ್ಳ ಜಲಪಾತದಲ್ಲಿ ಮಳೆ ನೀರು ಉಕ್ಕಿ ಹರಿಯುತ್ತಿದ್ದು, ವೈಭವ ಸೃಷ್ಟಿಯಾಗಿದೆ. ಮಳೆ ಅವಾಂತರಕ್ಕೆ ಬೇಸತ್ತ ಜನರಿಗೆ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿಯಿರೋ ವರವಿಕೊಳ್ಳ ಜಲಪಾತದಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿರುವ ದೃಶ್ಯ ರೋಮಾಂಚನವನ್ನು ತಂದಿದೆ. ಮಳೆ, ಪ್ರವಾಹದ ನಡುವೆ ಈ ಸುಂದರ ತಾಣ ಬೇರೆಯ ಲೋಕವನ್ನೇ ಸೃಷ್ಟಿಸಿದೆ. ಭಾರಿ ಪ್ರಮಾಣದ ಮಳೆ ನೀರಿನಿಂದಾಗಿ ಸುತ್ತಮುತ್ತ ರಸ್ತೆಗಳೇ ಕಾಣಿಸುತ್ತಿಲ್ಲ. ಜೋರಾದ […]

ಧುಮ್ಮಿಕ್ಕಿ ಹರಿಯುತ್ತಿದೆ ವರವಿ ಕೊಳ್ಳ.. ಅಪಾಯವಿದ್ರೂ ಪ್ರವಾಸಿಗರು ಫುಲ್ ಎಂಜಾಯ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 12, 2020 | 1:01 PM

Share

ಬೆಳಗಾವಿ: ಸವದತ್ತಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಅವಾಂತರಗಳು ಸಹ ಸಂಭವಿಸುತ್ತಿವೆ. ಈ ನಡುವೆ ವರವಿಕೊಳ್ಳ ಜಲಪಾತದಲ್ಲಿ ಮಳೆ ನೀರು ಉಕ್ಕಿ ಹರಿಯುತ್ತಿದ್ದು, ವೈಭವ ಸೃಷ್ಟಿಯಾಗಿದೆ.

ಮಳೆ ಅವಾಂತರಕ್ಕೆ ಬೇಸತ್ತ ಜನರಿಗೆ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿಯಿರೋ ವರವಿಕೊಳ್ಳ ಜಲಪಾತದಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿರುವ ದೃಶ್ಯ ರೋಮಾಂಚನವನ್ನು ತಂದಿದೆ. ಮಳೆ, ಪ್ರವಾಹದ ನಡುವೆ ಈ ಸುಂದರ ತಾಣ ಬೇರೆಯ ಲೋಕವನ್ನೇ ಸೃಷ್ಟಿಸಿದೆ.

ಭಾರಿ ಪ್ರಮಾಣದ ಮಳೆ ನೀರಿನಿಂದಾಗಿ ಸುತ್ತಮುತ್ತ ರಸ್ತೆಗಳೇ ಕಾಣಿಸುತ್ತಿಲ್ಲ. ಜೋರಾದ ಗಾಳಿಗೆ ಜಲಪಾತದ ನೀರು ಚಿಮ್ಮುತ್ತಿದೆ. ಅಪಾಯದ ಮಧ್ಯೆಯೇ ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದಾರೆ. ಮಳೆ ಸಂದರ್ಭದಲ್ಲಿ ಈ ಜಲಪಾತ ನೋಡುವುದೇ ನಯನ ಮನೋಹರ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ