AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧುಮ್ಮಿಕ್ಕಿ ಹರಿಯುತ್ತಿದೆ ವರವಿ ಕೊಳ್ಳ.. ಅಪಾಯವಿದ್ರೂ ಪ್ರವಾಸಿಗರು ಫುಲ್ ಎಂಜಾಯ್

ಬೆಳಗಾವಿ: ಸವದತ್ತಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಅವಾಂತರಗಳು ಸಹ ಸಂಭವಿಸುತ್ತಿವೆ. ಈ ನಡುವೆ ವರವಿಕೊಳ್ಳ ಜಲಪಾತದಲ್ಲಿ ಮಳೆ ನೀರು ಉಕ್ಕಿ ಹರಿಯುತ್ತಿದ್ದು, ವೈಭವ ಸೃಷ್ಟಿಯಾಗಿದೆ. ಮಳೆ ಅವಾಂತರಕ್ಕೆ ಬೇಸತ್ತ ಜನರಿಗೆ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿಯಿರೋ ವರವಿಕೊಳ್ಳ ಜಲಪಾತದಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿರುವ ದೃಶ್ಯ ರೋಮಾಂಚನವನ್ನು ತಂದಿದೆ. ಮಳೆ, ಪ್ರವಾಹದ ನಡುವೆ ಈ ಸುಂದರ ತಾಣ ಬೇರೆಯ ಲೋಕವನ್ನೇ ಸೃಷ್ಟಿಸಿದೆ. ಭಾರಿ ಪ್ರಮಾಣದ ಮಳೆ ನೀರಿನಿಂದಾಗಿ ಸುತ್ತಮುತ್ತ ರಸ್ತೆಗಳೇ ಕಾಣಿಸುತ್ತಿಲ್ಲ. ಜೋರಾದ […]

ಧುಮ್ಮಿಕ್ಕಿ ಹರಿಯುತ್ತಿದೆ ವರವಿ ಕೊಳ್ಳ.. ಅಪಾಯವಿದ್ರೂ ಪ್ರವಾಸಿಗರು ಫುಲ್ ಎಂಜಾಯ್
ಆಯೇಷಾ ಬಾನು
| Edited By: |

Updated on: Oct 12, 2020 | 1:01 PM

Share

ಬೆಳಗಾವಿ: ಸವದತ್ತಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಅವಾಂತರಗಳು ಸಹ ಸಂಭವಿಸುತ್ತಿವೆ. ಈ ನಡುವೆ ವರವಿಕೊಳ್ಳ ಜಲಪಾತದಲ್ಲಿ ಮಳೆ ನೀರು ಉಕ್ಕಿ ಹರಿಯುತ್ತಿದ್ದು, ವೈಭವ ಸೃಷ್ಟಿಯಾಗಿದೆ.

ಮಳೆ ಅವಾಂತರಕ್ಕೆ ಬೇಸತ್ತ ಜನರಿಗೆ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿಯಿರೋ ವರವಿಕೊಳ್ಳ ಜಲಪಾತದಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿರುವ ದೃಶ್ಯ ರೋಮಾಂಚನವನ್ನು ತಂದಿದೆ. ಮಳೆ, ಪ್ರವಾಹದ ನಡುವೆ ಈ ಸುಂದರ ತಾಣ ಬೇರೆಯ ಲೋಕವನ್ನೇ ಸೃಷ್ಟಿಸಿದೆ.

ಭಾರಿ ಪ್ರಮಾಣದ ಮಳೆ ನೀರಿನಿಂದಾಗಿ ಸುತ್ತಮುತ್ತ ರಸ್ತೆಗಳೇ ಕಾಣಿಸುತ್ತಿಲ್ಲ. ಜೋರಾದ ಗಾಳಿಗೆ ಜಲಪಾತದ ನೀರು ಚಿಮ್ಮುತ್ತಿದೆ. ಅಪಾಯದ ಮಧ್ಯೆಯೇ ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದಾರೆ. ಮಳೆ ಸಂದರ್ಭದಲ್ಲಿ ಈ ಜಲಪಾತ ನೋಡುವುದೇ ನಯನ ಮನೋಹರ.

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ