AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದವರಿಗೆ ವರ್ತೂರು ಪ್ರಕಾಶ್​ರಿಂದ ಭರ್ಜರಿ ಬಾಡೂಟ

ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದವರಿಗೆ ಮಾಜಿ ಸಚಿವ ವರ್ತೂರು ಪ್ರಕಾಶ್ ಔತನ ಕೂಟ ಆಯೋಜಿಸಿದ್ದಾರೆ.

ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದವರಿಗೆ ವರ್ತೂರು ಪ್ರಕಾಶ್​ರಿಂದ ಭರ್ಜರಿ ಬಾಡೂಟ
ಬಾಡೂಟ ತಯಾರಿಸುತ್ತಿರುವುದನ್ನು ವೀಕ್ಷಿಸಿದ ವರ್ತೂರು ಪ್ರಕಾಶ್
ಆಯೇಷಾ ಬಾನು
ಆಯೇಷಾ ಬಾನು|

Updated on:Feb 23, 2021 | 3:28 PM

Share

ಕೋಲಾರ: ಗ್ರಾಮ ಪಂಚಾಯತಿ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದವರಿಗೆ ಮಾಜಿ ಸಚಿವ ವರ್ತೂರು ಪ್ರಕಾಶ್ ಇಂದು ಔತಣ ಕೂಟ ಆಯೋಜಿಸಿದ್ದರು. ಕೋಲಾರದ ಕೋಗಿಲಳ್ಳಿಯಲ್ಲಿ ಬೊಂಬಾಟ್ ಬಾಡೂಟ ಪಾರ್ಟಿ ಆಯೋಜನೆ ಮಾಡಿದ್ದರು. ಸುಮಾರು 1,000 ಕೆ.ಜಿ. ಮಟನ್ ಮತ್ತು 1,250 ಕೆ.ಜಿ. ಚಿಕನ್​ನಿಂದ ಬಾಡೂಟ ಮಾಡಿಸಿ ವರ್ತೂರು ಪ್ರಕಾಶ್ ತಮ್ಮ ಬೆಂಬಲಿಗರಿಗೆ ಭರ್ಜರಿ ಬಾಡೂಟ ಮಾಡಿಸಿದ್ದಾರೆ.

ಬಿರಿಯಾನಿಗಾಗಿ ನೂಕುನುಗ್ಗಲು ಭರ್ಜರಿ ಬಿರಿಯಾನಿ ಬಾಡೂಟಕ್ಕೆ ತಾ ಮುಂದು ನಾ ಮುಂದು ಎಂದು ನೂರಾರು ಕಾರ್ಯಕರ್ತರು ಮುಗಿಬಿದ್ದಿದ್ದಾರೆ. ಕೋಲಾರ ನಗರದ ಕೋಗಿಲಹಳ್ಳಿ ವರ್ತೂರು ಪ್ರಕಾಶ್ ನಿವಾಸದ ಬಳಿ ಬಾಡೂಟ ಬಡಿಸಲಾಗುತ್ತಿದೆ.

Varthur prakash badoota

ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದವರಿಗೆ ಮಾಜಿ ಸಚಿವ ವರ್ತೂರು ಪ್ರಕಾಶ್ ಔತಣ ಕೂಟ ಆಯೋಜಿಸಿದ್ದಾರೆ

Varthur prakash badoota

ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದವರಿಗೆ ಮಾಜಿ ಸಚಿವ ವರ್ತೂರು ಪ್ರಕಾಶ್ ಔತಣ ಕೂಟ

Varthur prakash badoota

ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದವರಿಗೆ ಮಾಜಿ ಸಚಿವ ವರ್ತೂರು ಪ್ರಕಾಶ್ ಔತಣ

ಇದನ್ನೂ ಓದಿ: ಗ್ರಾ. ಪಂ. ಚುನಾವಣೆ: ಮತದಾರರಿಗೆ ತಯಾರಿಸಿದ್ದ ಬಾಡೂಟ ಜಪ್ತಿ ಮಾಡಿದ ಚುನಾವಣಾ ಅಧಿಕಾರಿಗಳು

Published On - 3:14 pm, Tue, 23 February 21

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ