AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ಶೋನಲ್ಲಿ ಕಣ್ಮರೆಯಾದ ಕನ್ನಡ.. ನಿಮಗೆ ಮಾನ ಮರ್ಯಾದೆ ಯಾವುದೂ ಇಲ್ಲ ಎಂದು ಆಕ್ರೋಶ ಹೊರ ಹಾಕಿದ ವಾಟಾಳ್

Vatal Nagaraj on Aero India 2021.. ಏರೋ ಇಂಡಿಯಾ 2021 ಏರ್​ಶೋನಲ್ಲಿ ಕನ್ನಡ ಕಣ್ಮರೆ ಹಿನ್ನೆಲೆಯಲ್ಲಿ ವಾಟಾಳ್​ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ವಾಟಾಳ್​​​ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ವೈಮಾನಿಕ ಪ್ರದರ್ಶನ ಬೇಡವೇ ಬೇಡ ಎಂದು ಸಿಡಿದೆದ್ದಿದ್ದಾರೆ.

ಏರ್​ಶೋನಲ್ಲಿ ಕಣ್ಮರೆಯಾದ ಕನ್ನಡ.. ನಿಮಗೆ ಮಾನ ಮರ್ಯಾದೆ ಯಾವುದೂ ಇಲ್ಲ ಎಂದು ಆಕ್ರೋಶ ಹೊರ ಹಾಕಿದ ವಾಟಾಳ್
ವಾಟಾಳ್​ ನಾಗರಾಜ್
ಆಯೇಷಾ ಬಾನು
ಆಯೇಷಾ ಬಾನು|

Updated on: Feb 04, 2021 | 3:07 PM

Share

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2021 ಏರ್​ಶೋನಲ್ಲಿ ಕನ್ನಡ ಕಣ್ಮರೆ ಹಿನ್ನೆಲೆಯಲ್ಲಿ ವಾಟಾಳ್​ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ವಾಟಾಳ್​​​ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ವೈಮಾನಿಕ ಪ್ರದರ್ಶನ ಬೇಡವೇ ಬೇಡ ಎಂದು ಸಿಡಿದೆದ್ದಿದ್ದಾರೆ.

ಏರ್ ಶೋನಲ್ಲಿ ಒಂದು ಅಕ್ಷರ ಕನ್ನಡ ಕಾಣಿಸುತ್ತಿಲ್ಲ. ಕೇವಲ ಹಿಂದಿ, ಇಂಗ್ಲಿಷ್ ರಾರಾಜಿಸುತ್ತಿದೆ. ಇದು ಈ ನಾಡಿಗೆ ಮಾಡಿದ ದ್ರೋಹ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂಗ್ಲಿಷ್​​ನಲ್ಲಿ ಭಾಷಣ ಮಾಡಿದ್ದಾರೆ. ನಿಮಗೆ ಮಾನ ಮರ್ಯಾದೆ ಯಾವುದೂ ಇಲ್ಲ. ಇಂಗ್ಲಿಷ್​ನಲ್ಲಿ ಭಾಷಣ ಮಾಡಿ ಕನ್ನಡಕ್ಕೆ ಅಗೌರವ ತೊರಿದ್ದೀರಿ. ಕನ್ನಡವೇ ಇಲ್ಲದ ವೈಮಾನಿಕ ಪ್ರದರ್ಶನ ಯಾರಿಗೆ ಬೇಕು ಎಂದು ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ವಾಟಾಳ್​ ನಾಗರಾಜ್ ಆಕ್ರೋಶ ಹೊರ ಹಾಕಿದ್ದಾರೆ.

Aero India 2021 Live: ಭಾರತದ ಪ್ರಾದೇಶಿಕ ಸಮಗ್ರತೆ, ಜನರ ರಕ್ಷಣೆಗೆ ನಮ್ಮ ಸೇನೆ ಸದಾ ಬದ್ಧ -ರಕ್ಷಣಾ ಸಚಿವ ರಾಜನಾಥ್​ ಸಿಂಗ್​

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!