AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ಶೋನಲ್ಲಿ ಕಣ್ಮರೆಯಾದ ಕನ್ನಡ.. ನಿಮಗೆ ಮಾನ ಮರ್ಯಾದೆ ಯಾವುದೂ ಇಲ್ಲ ಎಂದು ಆಕ್ರೋಶ ಹೊರ ಹಾಕಿದ ವಾಟಾಳ್

Vatal Nagaraj on Aero India 2021.. ಏರೋ ಇಂಡಿಯಾ 2021 ಏರ್​ಶೋನಲ್ಲಿ ಕನ್ನಡ ಕಣ್ಮರೆ ಹಿನ್ನೆಲೆಯಲ್ಲಿ ವಾಟಾಳ್​ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ವಾಟಾಳ್​​​ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ವೈಮಾನಿಕ ಪ್ರದರ್ಶನ ಬೇಡವೇ ಬೇಡ ಎಂದು ಸಿಡಿದೆದ್ದಿದ್ದಾರೆ.

ಏರ್​ಶೋನಲ್ಲಿ ಕಣ್ಮರೆಯಾದ ಕನ್ನಡ.. ನಿಮಗೆ ಮಾನ ಮರ್ಯಾದೆ ಯಾವುದೂ ಇಲ್ಲ ಎಂದು ಆಕ್ರೋಶ ಹೊರ ಹಾಕಿದ ವಾಟಾಳ್
ವಾಟಾಳ್​ ನಾಗರಾಜ್
ಆಯೇಷಾ ಬಾನು
|

Updated on: Feb 04, 2021 | 3:07 PM

Share

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2021 ಏರ್​ಶೋನಲ್ಲಿ ಕನ್ನಡ ಕಣ್ಮರೆ ಹಿನ್ನೆಲೆಯಲ್ಲಿ ವಾಟಾಳ್​ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ವಾಟಾಳ್​​​ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ವೈಮಾನಿಕ ಪ್ರದರ್ಶನ ಬೇಡವೇ ಬೇಡ ಎಂದು ಸಿಡಿದೆದ್ದಿದ್ದಾರೆ.

ಏರ್ ಶೋನಲ್ಲಿ ಒಂದು ಅಕ್ಷರ ಕನ್ನಡ ಕಾಣಿಸುತ್ತಿಲ್ಲ. ಕೇವಲ ಹಿಂದಿ, ಇಂಗ್ಲಿಷ್ ರಾರಾಜಿಸುತ್ತಿದೆ. ಇದು ಈ ನಾಡಿಗೆ ಮಾಡಿದ ದ್ರೋಹ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂಗ್ಲಿಷ್​​ನಲ್ಲಿ ಭಾಷಣ ಮಾಡಿದ್ದಾರೆ. ನಿಮಗೆ ಮಾನ ಮರ್ಯಾದೆ ಯಾವುದೂ ಇಲ್ಲ. ಇಂಗ್ಲಿಷ್​ನಲ್ಲಿ ಭಾಷಣ ಮಾಡಿ ಕನ್ನಡಕ್ಕೆ ಅಗೌರವ ತೊರಿದ್ದೀರಿ. ಕನ್ನಡವೇ ಇಲ್ಲದ ವೈಮಾನಿಕ ಪ್ರದರ್ಶನ ಯಾರಿಗೆ ಬೇಕು ಎಂದು ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ವಾಟಾಳ್​ ನಾಗರಾಜ್ ಆಕ್ರೋಶ ಹೊರ ಹಾಕಿದ್ದಾರೆ.

Aero India 2021 Live: ಭಾರತದ ಪ್ರಾದೇಶಿಕ ಸಮಗ್ರತೆ, ಜನರ ರಕ್ಷಣೆಗೆ ನಮ್ಮ ಸೇನೆ ಸದಾ ಬದ್ಧ -ರಕ್ಷಣಾ ಸಚಿವ ರಾಜನಾಥ್​ ಸಿಂಗ್​

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ