AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ -BSY ವಿರುದ್ಧ ವಾಟಾಳ್ ಕಿಡಿ

ಮೈಸೂರು: ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅರಮನೆ ಪ್ರವೇಶಕ್ಕೂ ಮುಂದಾಗಿದ್ದರು. ಸದ್ಯ ಪೊಲೀಸರು ವಾಟಾಳ್ ನಾಗರಾಜ್​ನನ್ನು ಬಂಧಿಸಿದ್ದಾರೆ. ಮೈಸೂರಿನ ದೊಡ್ಡ ಗಡಿಯಾರ ರಸ್ತೆಯಲ್ಲಿ ಇಂದು ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿದರು. ತಮ್ಮ ಆಗ್ರಹಕ್ಕೆ ಮಣಿಯದಿದ್ದರೆ ತಾವೇ ಸಾರೋಟಿನಲ್ಲಿ ಚಾಮುಂಡಿ […]

ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ -BSY ವಿರುದ್ಧ ವಾಟಾಳ್ ಕಿಡಿ
ಆಯೇಷಾ ಬಾನು
|

Updated on:Oct 26, 2020 | 1:11 PM

Share

ಮೈಸೂರು: ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅರಮನೆ ಪ್ರವೇಶಕ್ಕೂ ಮುಂದಾಗಿದ್ದರು. ಸದ್ಯ ಪೊಲೀಸರು ವಾಟಾಳ್ ನಾಗರಾಜ್​ನನ್ನು ಬಂಧಿಸಿದ್ದಾರೆ.

ಮೈಸೂರಿನ ದೊಡ್ಡ ಗಡಿಯಾರ ರಸ್ತೆಯಲ್ಲಿ ಇಂದು ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿದರು. ತಮ್ಮ ಆಗ್ರಹಕ್ಕೆ ಮಣಿಯದಿದ್ದರೆ ತಾವೇ ಸಾರೋಟಿನಲ್ಲಿ ಚಾಮುಂಡಿ ಮೆರವಣಿಗೆ ಮಾಡೋದಾಗಿ ಎಚ್ಚರಿಕೆ ನೀಡಿದ್ರು. ಇದು ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ. ಮೈಸೂರಿನ ಪರಂಪರೆ ಗೌರವ ಉಳಿಸಬೇಕು.

ಯಡಿಯೂರಪ್ಪ ಜೈಲಿಗೆ ಹೋಗಿ ಬಂದ್ರು ಬುದ್ದಿ ಬಂದಿಲ್ಲ. ದರ್ಪ, ದುರಾಹಂಕಾರ, ದ್ವೇಷ ಬಿಡಿ, ಚಾಡಿ ಮಾತು ಕೇಳಬೇಡಿ. ನೀವು ಹಿಟ್ಲರ್ ಅಲ್ಲ, ಹಿಟ್ಲರ್ ಬಗ್ಗೆ ಇತ್ತೀಚೆಗೆ ಒಳ್ಳೆಯ ಮಾತು ಕೇಳಿ ಬಂದಿದೆ. ನಾನು ಪೊಲೀಸ್ ಪರ, ನಿಮ್ಮ ತರಹ ಅಲ್ಲ. ಪೊಲೀಸ್ ಬಗ್ಗೆ ಗೌರವ, ಪ್ರೀತಿ ಇದ್ರೆ ಔರದ್ಕರ್ ವರದಿ ಜಾರಿ ಮಾಡಿ. ನೀವು ಅಧಿಕಾರದಿಂದ ಕೇಳಗಿಳಿದ್ರೆ ಬೀದಿ ನಾಯಿ ಕೂಡ ನಿಮ್ಮನ್ನು ಕೇಳಲ್ಲ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ವಾಟಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:49 pm, Mon, 26 October 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ