AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ -BSY ವಿರುದ್ಧ ವಾಟಾಳ್ ಕಿಡಿ

ಮೈಸೂರು: ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅರಮನೆ ಪ್ರವೇಶಕ್ಕೂ ಮುಂದಾಗಿದ್ದರು. ಸದ್ಯ ಪೊಲೀಸರು ವಾಟಾಳ್ ನಾಗರಾಜ್​ನನ್ನು ಬಂಧಿಸಿದ್ದಾರೆ. ಮೈಸೂರಿನ ದೊಡ್ಡ ಗಡಿಯಾರ ರಸ್ತೆಯಲ್ಲಿ ಇಂದು ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿದರು. ತಮ್ಮ ಆಗ್ರಹಕ್ಕೆ ಮಣಿಯದಿದ್ದರೆ ತಾವೇ ಸಾರೋಟಿನಲ್ಲಿ ಚಾಮುಂಡಿ […]

ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ -BSY ವಿರುದ್ಧ ವಾಟಾಳ್ ಕಿಡಿ
ಆಯೇಷಾ ಬಾನು
|

Updated on:Oct 26, 2020 | 1:11 PM

Share

ಮೈಸೂರು: ಇದು ಮೈಸೂರು ದಸರಾ ಅಲ್ಲ, ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅರಮನೆ ಪ್ರವೇಶಕ್ಕೂ ಮುಂದಾಗಿದ್ದರು. ಸದ್ಯ ಪೊಲೀಸರು ವಾಟಾಳ್ ನಾಗರಾಜ್​ನನ್ನು ಬಂಧಿಸಿದ್ದಾರೆ.

ಮೈಸೂರಿನ ದೊಡ್ಡ ಗಡಿಯಾರ ರಸ್ತೆಯಲ್ಲಿ ಇಂದು ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿದರು. ತಮ್ಮ ಆಗ್ರಹಕ್ಕೆ ಮಣಿಯದಿದ್ದರೆ ತಾವೇ ಸಾರೋಟಿನಲ್ಲಿ ಚಾಮುಂಡಿ ಮೆರವಣಿಗೆ ಮಾಡೋದಾಗಿ ಎಚ್ಚರಿಕೆ ನೀಡಿದ್ರು. ಇದು ಯಡಿಯೂರಪ್ಪ ದಸರಾ. ಅರಮನೆಯಲ್ಲಿ ಮಾತ್ರ ಮೆರವಣಿಗೆ ಮಾಡ್ತಿದ್ದಾರೆ. ಜಂಬೂ ಸವಾರಿ, ಚಾಮುಂಡೇಶ್ವರಿ ದೇವಿಯನ್ನು ಅರಮನೆಯೊಳಗೆ ಬಂಧಿಸಿದ್ದಾರೆ. ಮೈಸೂರಿನ ಪರಂಪರೆ ಗೌರವ ಉಳಿಸಬೇಕು.

ಯಡಿಯೂರಪ್ಪ ಜೈಲಿಗೆ ಹೋಗಿ ಬಂದ್ರು ಬುದ್ದಿ ಬಂದಿಲ್ಲ. ದರ್ಪ, ದುರಾಹಂಕಾರ, ದ್ವೇಷ ಬಿಡಿ, ಚಾಡಿ ಮಾತು ಕೇಳಬೇಡಿ. ನೀವು ಹಿಟ್ಲರ್ ಅಲ್ಲ, ಹಿಟ್ಲರ್ ಬಗ್ಗೆ ಇತ್ತೀಚೆಗೆ ಒಳ್ಳೆಯ ಮಾತು ಕೇಳಿ ಬಂದಿದೆ. ನಾನು ಪೊಲೀಸ್ ಪರ, ನಿಮ್ಮ ತರಹ ಅಲ್ಲ. ಪೊಲೀಸ್ ಬಗ್ಗೆ ಗೌರವ, ಪ್ರೀತಿ ಇದ್ರೆ ಔರದ್ಕರ್ ವರದಿ ಜಾರಿ ಮಾಡಿ. ನೀವು ಅಧಿಕಾರದಿಂದ ಕೇಳಗಿಳಿದ್ರೆ ಬೀದಿ ನಾಯಿ ಕೂಡ ನಿಮ್ಮನ್ನು ಕೇಳಲ್ಲ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ವಾಟಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:49 pm, Mon, 26 October 20

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?