AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC, ಪದವಿ ಪರೀಕ್ಷೆಯೇ ನಡೆಸದೆ ಪಾಸ್​ ಮಾಡಿಬಿಡಿ: ವಾಟಾಳ್ ಫರ್ಮಾನು

ಮೈಸೂರು: ಎಸ್​​ಎಸ್​​ಎಲ್​​ಸಿ, ಪದವಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್​ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್​ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ SSLC, ಪದವಿ ಪರೀಕ್ಷೆಗಳನ್ನು ನಡೆಸದೆ ಪಾಸ್ ಮಾಡಬೇಕು. ಆನ್​ಲೈನ್​ ಶಿಕ್ಷಣ ಪದ್ಧತಿ ಕೈಬಿಡಬೇಕು ಎಂದು ಮೊಬೈಲ್ ಪೋನ್ ಹಿಡಿದು ವಾಟಾಳ್​ ಪ್ರತಿಭಟನೆ ಕೈಗೊಂಡಿದ್ದಾರೆ. ಆನ್​ಲೈನ್ ಒಂದು ದೊಡ್ಡ ನರಕ. ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಸರಿ ಇಲ್ಲ. ನೆಟ್ವರ್ಕ್ ಸಿಗಲ್ಲ. ಕೆಲವರಿಗೆ ಮೊಬೈಲ್ ಬಳಸೋಕೆ ಬರೋಲ್ಲ. ಕೊರೊನ ಪರಿಸ್ಥಿತಿಯನ್ನ ಗಂಭೀರವಾಗಿ […]

SSLC, ಪದವಿ ಪರೀಕ್ಷೆಯೇ ನಡೆಸದೆ ಪಾಸ್​ ಮಾಡಿಬಿಡಿ: ವಾಟಾಳ್ ಫರ್ಮಾನು
ಆಯೇಷಾ ಬಾನು
|

Updated on:Jun 02, 2020 | 7:21 PM

Share

ಮೈಸೂರು: ಎಸ್​​ಎಸ್​​ಎಲ್​​ಸಿ, ಪದವಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್​ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್​ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ SSLC, ಪದವಿ ಪರೀಕ್ಷೆಗಳನ್ನು ನಡೆಸದೆ ಪಾಸ್ ಮಾಡಬೇಕು. ಆನ್​ಲೈನ್​ ಶಿಕ್ಷಣ ಪದ್ಧತಿ ಕೈಬಿಡಬೇಕು ಎಂದು ಮೊಬೈಲ್ ಪೋನ್ ಹಿಡಿದು ವಾಟಾಳ್​ ಪ್ರತಿಭಟನೆ ಕೈಗೊಂಡಿದ್ದಾರೆ.

ಆನ್​ಲೈನ್ ಒಂದು ದೊಡ್ಡ ನರಕ. ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಸರಿ ಇಲ್ಲ. ನೆಟ್ವರ್ಕ್ ಸಿಗಲ್ಲ. ಕೆಲವರಿಗೆ ಮೊಬೈಲ್ ಬಳಸೋಕೆ ಬರೋಲ್ಲ. ಕೊರೊನ ಪರಿಸ್ಥಿತಿಯನ್ನ ಗಂಭೀರವಾಗಿ ಪರಿಗಣಿಸಿ ಶಿಕ್ಷಣ ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಆನ್​ಲೈನ್ ಶಿಕ್ಷಣ ಮಾಡಬಾರದು ಎಂದು ಪ್ರೊಟೆಸ್ಟ್ ಮಾಡಿದ್ದಾರೆ.

Published On - 3:18 pm, Tue, 2 June 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!