AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC, ಪದವಿ ಪರೀಕ್ಷೆಯೇ ನಡೆಸದೆ ಪಾಸ್​ ಮಾಡಿಬಿಡಿ: ವಾಟಾಳ್ ಫರ್ಮಾನು

ಮೈಸೂರು: ಎಸ್​​ಎಸ್​​ಎಲ್​​ಸಿ, ಪದವಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್​ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್​ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ SSLC, ಪದವಿ ಪರೀಕ್ಷೆಗಳನ್ನು ನಡೆಸದೆ ಪಾಸ್ ಮಾಡಬೇಕು. ಆನ್​ಲೈನ್​ ಶಿಕ್ಷಣ ಪದ್ಧತಿ ಕೈಬಿಡಬೇಕು ಎಂದು ಮೊಬೈಲ್ ಪೋನ್ ಹಿಡಿದು ವಾಟಾಳ್​ ಪ್ರತಿಭಟನೆ ಕೈಗೊಂಡಿದ್ದಾರೆ. ಆನ್​ಲೈನ್ ಒಂದು ದೊಡ್ಡ ನರಕ. ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಸರಿ ಇಲ್ಲ. ನೆಟ್ವರ್ಕ್ ಸಿಗಲ್ಲ. ಕೆಲವರಿಗೆ ಮೊಬೈಲ್ ಬಳಸೋಕೆ ಬರೋಲ್ಲ. ಕೊರೊನ ಪರಿಸ್ಥಿತಿಯನ್ನ ಗಂಭೀರವಾಗಿ […]

SSLC, ಪದವಿ ಪರೀಕ್ಷೆಯೇ ನಡೆಸದೆ ಪಾಸ್​ ಮಾಡಿಬಿಡಿ: ವಾಟಾಳ್ ಫರ್ಮಾನು
Follow us
ಆಯೇಷಾ ಬಾನು
|

Updated on:Jun 02, 2020 | 7:21 PM

ಮೈಸೂರು: ಎಸ್​​ಎಸ್​​ಎಲ್​​ಸಿ, ಪದವಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್​ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್​ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ SSLC, ಪದವಿ ಪರೀಕ್ಷೆಗಳನ್ನು ನಡೆಸದೆ ಪಾಸ್ ಮಾಡಬೇಕು. ಆನ್​ಲೈನ್​ ಶಿಕ್ಷಣ ಪದ್ಧತಿ ಕೈಬಿಡಬೇಕು ಎಂದು ಮೊಬೈಲ್ ಪೋನ್ ಹಿಡಿದು ವಾಟಾಳ್​ ಪ್ರತಿಭಟನೆ ಕೈಗೊಂಡಿದ್ದಾರೆ.

ಆನ್​ಲೈನ್ ಒಂದು ದೊಡ್ಡ ನರಕ. ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಸರಿ ಇಲ್ಲ. ನೆಟ್ವರ್ಕ್ ಸಿಗಲ್ಲ. ಕೆಲವರಿಗೆ ಮೊಬೈಲ್ ಬಳಸೋಕೆ ಬರೋಲ್ಲ. ಕೊರೊನ ಪರಿಸ್ಥಿತಿಯನ್ನ ಗಂಭೀರವಾಗಿ ಪರಿಗಣಿಸಿ ಶಿಕ್ಷಣ ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಆನ್​ಲೈನ್ ಶಿಕ್ಷಣ ಮಾಡಬಾರದು ಎಂದು ಪ್ರೊಟೆಸ್ಟ್ ಮಾಡಿದ್ದಾರೆ.

Published On - 3:18 pm, Tue, 2 June 20

ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ