AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಚ್ ಸ್ಟ್ರೀಟ್‌: ಸದ್ಯಕ್ಕೆ ವೀಕೆಂಡ್​ ವೇಳೆ ವಾಹನಗಳಲ್ಲಿ ಇಲ್ಲಿ ಯಾರೂ ಓಡಾಡಬೇಡಿ..

ಬೆಂಗಳೂರು: ಸಿಲಿಕಾನ್ ಸಿಟಿ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ, ಪೊಲ್ಯೂಶನ್​ಗೆ ಚಿರ ಪರಿಚಿತ. ಹೀಗಾಗಿ ಸರ್ಕಾರ ಕೂಡ ಹೊಸ ಹೊಸ ಯೋಜನೆಗಳಿಗೆ ಕೈ ಹಾಕುತ್ತಿರುತ್ತೆ. ಸದ್ಯ ಈಗ ವಾಯುಮಾಲಿನ್ಯ ತಡೆಗೆ ಬೆಂಗಳೂರು ಪೊಲೀಸರು ಹೊಸ ಪ್ಲ್ಯಾನ್ ರೂಪಿಸಿದ್ದಾರೆ. ಚರ್ಚ್ ಸ್ಟ್ರೀಟ್​ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲು ಮುಂದಾಗಿದ್ದಾರೆ. ಶಾಕ್ ಆಗಬೇಡಿ ಅದು ಪರ್ಮನೆಂಟ್ ಅಲ್ಲ. ಶನಿವಾರ ಮತ್ತು ಭಾನುವಾರ. ವಾರದ ಕೊನೇ 2 ದಿನ ವಾಹನ ಸಂಚಾರ ನಿರ್ಬಂಧ ಮಾಡಲು ಮುಂದಾಗಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ […]

ಚರ್ಚ್ ಸ್ಟ್ರೀಟ್‌: ಸದ್ಯಕ್ಕೆ ವೀಕೆಂಡ್​ ವೇಳೆ ವಾಹನಗಳಲ್ಲಿ ಇಲ್ಲಿ ಯಾರೂ ಓಡಾಡಬೇಡಿ..
ಆಯೇಷಾ ಬಾನು
ಆಯೇಷಾ ಬಾನು|

Updated on:Nov 04, 2020 | 2:32 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ, ಪೊಲ್ಯೂಶನ್​ಗೆ ಚಿರ ಪರಿಚಿತ. ಹೀಗಾಗಿ ಸರ್ಕಾರ ಕೂಡ ಹೊಸ ಹೊಸ ಯೋಜನೆಗಳಿಗೆ ಕೈ ಹಾಕುತ್ತಿರುತ್ತೆ. ಸದ್ಯ ಈಗ ವಾಯುಮಾಲಿನ್ಯ ತಡೆಗೆ ಬೆಂಗಳೂರು ಪೊಲೀಸರು ಹೊಸ ಪ್ಲ್ಯಾನ್ ರೂಪಿಸಿದ್ದಾರೆ.

ಚರ್ಚ್ ಸ್ಟ್ರೀಟ್​ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲು ಮುಂದಾಗಿದ್ದಾರೆ. ಶಾಕ್ ಆಗಬೇಡಿ ಅದು ಪರ್ಮನೆಂಟ್ ಅಲ್ಲ. ಶನಿವಾರ ಮತ್ತು ಭಾನುವಾರ. ವಾರದ ಕೊನೇ 2 ದಿನ ವಾಹನ ಸಂಚಾರ ನಿರ್ಬಂಧ ಮಾಡಲು ಮುಂದಾಗಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ನಿರ್ಬಂಧವಿರುತ್ತೆ.

2020ರ ನವೆಂಬರ್‌ನಿಂದ 2021ರ ಫೆಬ್ರವರಿವರೆಗೆ ಮಾತ್ರ ಈ ರೂಲ್ಸ್​ನ ವ್ಯಾಲಿಡಿಟಿ. ಮೊದಲು ಪ್ರಯೋಗಿಕವಾಗಿ ಚರ್ಚ್ ಸ್ಟ್ರೀಟ್‌ನಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮಾಡಲಾಗುತ್ತೆ. ಇದು ಯಶಸ್ವಿಯಾದ್ರೆ ಮುಂದಿನ ದಿನಗಳಲ್ಲಿ ಬೇರೆಡೆ ಕೂಡ ಇದೇ ಮಾದರಿಯ ವಾಹನ ಸಂಚಾರ ನಿಷೇಧವನ್ನು ಹೇರಲಾಗುತ್ತೆ.

ಇದು ಓಪನ್ ಏರ್ ಕಾನ್ಸೆಪ್ಟ್​: ಪ್ರಾಯೋಗಿಕವಾಗಿ ಇದನ್ನ ಫ್ರೀ ಏರ್ ಅಥವಾ ಓಪನ್ ಏರ್ ಕಾನ್ಸೆಪ್ಟ್​ನಲ್ಲಿ ಮಾಡಲಾಗ್ತಿದೆ. ಜನರು ಅದಕ್ಕೆ ಯಾವ ರೀತಿಯಾಗಿ ರೆಸ್ಪಾನ್ಸ್ ಮಾಡ್ತಾರೆ, ಅದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತೆ ಅನ್ನೋದನ್ನ ನೋಡಿ ಮುಂದುವರಿಸಲಾಗುತ್ತದೆ ಎಂದು ಸಂಚಾರಿ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.

Published On - 1:36 pm, Wed, 4 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?