AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Cares Fundನಿಂದ ಬಂದ ಹತ್ತಾರು ವೆಂಟಿಲೇಟರ್​ ಅನಾಥವಾಗಿ ಬಿದ್ದಿವೆ, ಎಲ್ಲಿ?

ಕೊಪ್ಪಳ: ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ ಪಕ್ಕದ ಕೊಠಡಿಯಲ್ಲಿಯೇ ಇನ್​ಸ್ಟಾಲ್ ಮಾಡದ ಹತ್ತಾರು ವೆಂಟಿಲೇಟರ್​​ಗಳು ಅನಾಥವಾಗಿ ಬಿದ್ದಿವೆ. ಕೊರೊನಾ ಚಿಕಿತ್ಸೆಯಲ್ಲಿ ಅತ್ಯಮೂಲ್ಯ ಪಾತ್ರ ನಿರ್ವಹಿಸುವ ವೆಂಟಿಲೇಟರ್​ಗಳು ಇದ್ದರೂ ಅವುಗಳನ್ನು ಇನ್​ಸ್ಟಾಲ್​ ಮಾಡದೇ ಆರೋಗ್ಯ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸಿದೆ. ವೆಂಟಿಲೇಟರ್ ಮಾನಿಟರ್ ಮಾಡಲು ಸೂಕ್ತ ಸಿಬ್ಬಂದಿ‌ ಇರದ ಕಾರಣ ಹೀಗೆ ಇನ್​ಸ್ಟಾಲ್ ಆಗದೇ ಅನಾಥವಾಗಿವೆ ಎಂದು ಆಸ್ಪತ್ರೆ ಮೂಲಗಳು ಹೇಳುತ್ತಿವೆ. ಕೋವಿಡ್ ವಾರ್ಡ್​ ಪಕ್ಕದಲ್ಲಿಯೇ ಈ ವೆಂಟಿಲೇಟರ್​ಗಳು ಬಿದ್ದಿವೆ. ಗಮನಾರ್ಹವೆಂದರೆ ಜಿಲ್ಲೆಯಲ್ಲಿ ‌ಒಂದು‌ ವಾರದಲ್ಲಿ‌ 30 ಕ್ಕೂ […]

PM Cares Fundನಿಂದ ಬಂದ ಹತ್ತಾರು ವೆಂಟಿಲೇಟರ್​ ಅನಾಥವಾಗಿ ಬಿದ್ದಿವೆ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 31, 2020 | 12:09 PM

Share

ಕೊಪ್ಪಳ: ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ ಪಕ್ಕದ ಕೊಠಡಿಯಲ್ಲಿಯೇ ಇನ್​ಸ್ಟಾಲ್ ಮಾಡದ ಹತ್ತಾರು ವೆಂಟಿಲೇಟರ್​​ಗಳು ಅನಾಥವಾಗಿ ಬಿದ್ದಿವೆ. ಕೊರೊನಾ ಚಿಕಿತ್ಸೆಯಲ್ಲಿ ಅತ್ಯಮೂಲ್ಯ ಪಾತ್ರ ನಿರ್ವಹಿಸುವ ವೆಂಟಿಲೇಟರ್​ಗಳು ಇದ್ದರೂ ಅವುಗಳನ್ನು ಇನ್​ಸ್ಟಾಲ್​ ಮಾಡದೇ ಆರೋಗ್ಯ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸಿದೆ.

ವೆಂಟಿಲೇಟರ್ ಮಾನಿಟರ್ ಮಾಡಲು ಸೂಕ್ತ ಸಿಬ್ಬಂದಿ‌ ಇರದ ಕಾರಣ ಹೀಗೆ ಇನ್​ಸ್ಟಾಲ್ ಆಗದೇ ಅನಾಥವಾಗಿವೆ ಎಂದು ಆಸ್ಪತ್ರೆ ಮೂಲಗಳು ಹೇಳುತ್ತಿವೆ. ಕೋವಿಡ್ ವಾರ್ಡ್​ ಪಕ್ಕದಲ್ಲಿಯೇ ಈ ವೆಂಟಿಲೇಟರ್​ಗಳು ಬಿದ್ದಿವೆ. ಗಮನಾರ್ಹವೆಂದರೆ ಜಿಲ್ಲೆಯಲ್ಲಿ ‌ಒಂದು‌ ವಾರದಲ್ಲಿ‌ 30 ಕ್ಕೂ ಹೆಚ್ಚು ಜಾನ ಸಾವನ್ನಪ್ಪಿದ್ರೂ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ನಿಜಕ್ಕೂ ಆಘಾತಕಾರಿಯಾಗಿದೆ.

ವೆಂಟಿಲೇಟರ್ ಕೊರತೆಯೇ ಈ ಸಾವುಗಳಿಗೆ ಕಾರಣ ಅನ್ನೋ ಮಾಹಿತಿಯೂ ಇದೆ. ಇಂತಹ ಗಂಭೀರವಾದ ಆರೋಪದ ನಡುವೆಯೂ ವೆಂಟಿಲೇಟರ್ ಇದ್ರೂ ಇನ್​ಸ್ಟಾಲ್ ಮಾಡದ ಆರೋಗ್ಯ ಇಲಾಖೆಗೆ ಬುದ್ಧಿ ಹೇಳುವವರು ಯಾರು? ಎಂದು ಜಿಲ್ಲೆಯ ಜನ ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ.

Published On - 9:49 am, Mon, 31 August 20

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ