AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Cares Fundನಿಂದ ಬಂದ ಹತ್ತಾರು ವೆಂಟಿಲೇಟರ್​ ಅನಾಥವಾಗಿ ಬಿದ್ದಿವೆ, ಎಲ್ಲಿ?

ಕೊಪ್ಪಳ: ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ ಪಕ್ಕದ ಕೊಠಡಿಯಲ್ಲಿಯೇ ಇನ್​ಸ್ಟಾಲ್ ಮಾಡದ ಹತ್ತಾರು ವೆಂಟಿಲೇಟರ್​​ಗಳು ಅನಾಥವಾಗಿ ಬಿದ್ದಿವೆ. ಕೊರೊನಾ ಚಿಕಿತ್ಸೆಯಲ್ಲಿ ಅತ್ಯಮೂಲ್ಯ ಪಾತ್ರ ನಿರ್ವಹಿಸುವ ವೆಂಟಿಲೇಟರ್​ಗಳು ಇದ್ದರೂ ಅವುಗಳನ್ನು ಇನ್​ಸ್ಟಾಲ್​ ಮಾಡದೇ ಆರೋಗ್ಯ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸಿದೆ. ವೆಂಟಿಲೇಟರ್ ಮಾನಿಟರ್ ಮಾಡಲು ಸೂಕ್ತ ಸಿಬ್ಬಂದಿ‌ ಇರದ ಕಾರಣ ಹೀಗೆ ಇನ್​ಸ್ಟಾಲ್ ಆಗದೇ ಅನಾಥವಾಗಿವೆ ಎಂದು ಆಸ್ಪತ್ರೆ ಮೂಲಗಳು ಹೇಳುತ್ತಿವೆ. ಕೋವಿಡ್ ವಾರ್ಡ್​ ಪಕ್ಕದಲ್ಲಿಯೇ ಈ ವೆಂಟಿಲೇಟರ್​ಗಳು ಬಿದ್ದಿವೆ. ಗಮನಾರ್ಹವೆಂದರೆ ಜಿಲ್ಲೆಯಲ್ಲಿ ‌ಒಂದು‌ ವಾರದಲ್ಲಿ‌ 30 ಕ್ಕೂ […]

PM Cares Fundನಿಂದ ಬಂದ ಹತ್ತಾರು ವೆಂಟಿಲೇಟರ್​ ಅನಾಥವಾಗಿ ಬಿದ್ದಿವೆ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 31, 2020 | 12:09 PM

Share

ಕೊಪ್ಪಳ: ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ ಪಕ್ಕದ ಕೊಠಡಿಯಲ್ಲಿಯೇ ಇನ್​ಸ್ಟಾಲ್ ಮಾಡದ ಹತ್ತಾರು ವೆಂಟಿಲೇಟರ್​​ಗಳು ಅನಾಥವಾಗಿ ಬಿದ್ದಿವೆ. ಕೊರೊನಾ ಚಿಕಿತ್ಸೆಯಲ್ಲಿ ಅತ್ಯಮೂಲ್ಯ ಪಾತ್ರ ನಿರ್ವಹಿಸುವ ವೆಂಟಿಲೇಟರ್​ಗಳು ಇದ್ದರೂ ಅವುಗಳನ್ನು ಇನ್​ಸ್ಟಾಲ್​ ಮಾಡದೇ ಆರೋಗ್ಯ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸಿದೆ.

ವೆಂಟಿಲೇಟರ್ ಮಾನಿಟರ್ ಮಾಡಲು ಸೂಕ್ತ ಸಿಬ್ಬಂದಿ‌ ಇರದ ಕಾರಣ ಹೀಗೆ ಇನ್​ಸ್ಟಾಲ್ ಆಗದೇ ಅನಾಥವಾಗಿವೆ ಎಂದು ಆಸ್ಪತ್ರೆ ಮೂಲಗಳು ಹೇಳುತ್ತಿವೆ. ಕೋವಿಡ್ ವಾರ್ಡ್​ ಪಕ್ಕದಲ್ಲಿಯೇ ಈ ವೆಂಟಿಲೇಟರ್​ಗಳು ಬಿದ್ದಿವೆ. ಗಮನಾರ್ಹವೆಂದರೆ ಜಿಲ್ಲೆಯಲ್ಲಿ ‌ಒಂದು‌ ವಾರದಲ್ಲಿ‌ 30 ಕ್ಕೂ ಹೆಚ್ಚು ಜಾನ ಸಾವನ್ನಪ್ಪಿದ್ರೂ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ನಿಜಕ್ಕೂ ಆಘಾತಕಾರಿಯಾಗಿದೆ.

ವೆಂಟಿಲೇಟರ್ ಕೊರತೆಯೇ ಈ ಸಾವುಗಳಿಗೆ ಕಾರಣ ಅನ್ನೋ ಮಾಹಿತಿಯೂ ಇದೆ. ಇಂತಹ ಗಂಭೀರವಾದ ಆರೋಪದ ನಡುವೆಯೂ ವೆಂಟಿಲೇಟರ್ ಇದ್ರೂ ಇನ್​ಸ್ಟಾಲ್ ಮಾಡದ ಆರೋಗ್ಯ ಇಲಾಖೆಗೆ ಬುದ್ಧಿ ಹೇಳುವವರು ಯಾರು? ಎಂದು ಜಿಲ್ಲೆಯ ಜನ ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ.

Published On - 9:49 am, Mon, 31 August 20

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ