AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Cares Fundನಿಂದ ಬಂದ ಹತ್ತಾರು ವೆಂಟಿಲೇಟರ್​ ಅನಾಥವಾಗಿ ಬಿದ್ದಿವೆ, ಎಲ್ಲಿ?

ಕೊಪ್ಪಳ: ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ ಪಕ್ಕದ ಕೊಠಡಿಯಲ್ಲಿಯೇ ಇನ್​ಸ್ಟಾಲ್ ಮಾಡದ ಹತ್ತಾರು ವೆಂಟಿಲೇಟರ್​​ಗಳು ಅನಾಥವಾಗಿ ಬಿದ್ದಿವೆ. ಕೊರೊನಾ ಚಿಕಿತ್ಸೆಯಲ್ಲಿ ಅತ್ಯಮೂಲ್ಯ ಪಾತ್ರ ನಿರ್ವಹಿಸುವ ವೆಂಟಿಲೇಟರ್​ಗಳು ಇದ್ದರೂ ಅವುಗಳನ್ನು ಇನ್​ಸ್ಟಾಲ್​ ಮಾಡದೇ ಆರೋಗ್ಯ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸಿದೆ. ವೆಂಟಿಲೇಟರ್ ಮಾನಿಟರ್ ಮಾಡಲು ಸೂಕ್ತ ಸಿಬ್ಬಂದಿ‌ ಇರದ ಕಾರಣ ಹೀಗೆ ಇನ್​ಸ್ಟಾಲ್ ಆಗದೇ ಅನಾಥವಾಗಿವೆ ಎಂದು ಆಸ್ಪತ್ರೆ ಮೂಲಗಳು ಹೇಳುತ್ತಿವೆ. ಕೋವಿಡ್ ವಾರ್ಡ್​ ಪಕ್ಕದಲ್ಲಿಯೇ ಈ ವೆಂಟಿಲೇಟರ್​ಗಳು ಬಿದ್ದಿವೆ. ಗಮನಾರ್ಹವೆಂದರೆ ಜಿಲ್ಲೆಯಲ್ಲಿ ‌ಒಂದು‌ ವಾರದಲ್ಲಿ‌ 30 ಕ್ಕೂ […]

PM Cares Fundನಿಂದ ಬಂದ ಹತ್ತಾರು ವೆಂಟಿಲೇಟರ್​ ಅನಾಥವಾಗಿ ಬಿದ್ದಿವೆ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 31, 2020 | 12:09 PM

Share

ಕೊಪ್ಪಳ: ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ ಪಕ್ಕದ ಕೊಠಡಿಯಲ್ಲಿಯೇ ಇನ್​ಸ್ಟಾಲ್ ಮಾಡದ ಹತ್ತಾರು ವೆಂಟಿಲೇಟರ್​​ಗಳು ಅನಾಥವಾಗಿ ಬಿದ್ದಿವೆ. ಕೊರೊನಾ ಚಿಕಿತ್ಸೆಯಲ್ಲಿ ಅತ್ಯಮೂಲ್ಯ ಪಾತ್ರ ನಿರ್ವಹಿಸುವ ವೆಂಟಿಲೇಟರ್​ಗಳು ಇದ್ದರೂ ಅವುಗಳನ್ನು ಇನ್​ಸ್ಟಾಲ್​ ಮಾಡದೇ ಆರೋಗ್ಯ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸಿದೆ.

ವೆಂಟಿಲೇಟರ್ ಮಾನಿಟರ್ ಮಾಡಲು ಸೂಕ್ತ ಸಿಬ್ಬಂದಿ‌ ಇರದ ಕಾರಣ ಹೀಗೆ ಇನ್​ಸ್ಟಾಲ್ ಆಗದೇ ಅನಾಥವಾಗಿವೆ ಎಂದು ಆಸ್ಪತ್ರೆ ಮೂಲಗಳು ಹೇಳುತ್ತಿವೆ. ಕೋವಿಡ್ ವಾರ್ಡ್​ ಪಕ್ಕದಲ್ಲಿಯೇ ಈ ವೆಂಟಿಲೇಟರ್​ಗಳು ಬಿದ್ದಿವೆ. ಗಮನಾರ್ಹವೆಂದರೆ ಜಿಲ್ಲೆಯಲ್ಲಿ ‌ಒಂದು‌ ವಾರದಲ್ಲಿ‌ 30 ಕ್ಕೂ ಹೆಚ್ಚು ಜಾನ ಸಾವನ್ನಪ್ಪಿದ್ರೂ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ನಿಜಕ್ಕೂ ಆಘಾತಕಾರಿಯಾಗಿದೆ.

ವೆಂಟಿಲೇಟರ್ ಕೊರತೆಯೇ ಈ ಸಾವುಗಳಿಗೆ ಕಾರಣ ಅನ್ನೋ ಮಾಹಿತಿಯೂ ಇದೆ. ಇಂತಹ ಗಂಭೀರವಾದ ಆರೋಪದ ನಡುವೆಯೂ ವೆಂಟಿಲೇಟರ್ ಇದ್ರೂ ಇನ್​ಸ್ಟಾಲ್ ಮಾಡದ ಆರೋಗ್ಯ ಇಲಾಖೆಗೆ ಬುದ್ಧಿ ಹೇಳುವವರು ಯಾರು? ಎಂದು ಜಿಲ್ಲೆಯ ಜನ ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ.

Published On - 9:49 am, Mon, 31 August 20

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ