AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಬಾಡೂಟಕ್ಕಾಗಿ ಸಾಮಾಜಿಕ ಅಂತರವನ್ನೇ ಮರೆತ ಪಶು ವೈದ್ಯರು!

ಕಲಬುರಗಿ: ಬಾಡೂಟ ಸವಿಯುವ ಭರದಲ್ಲಿದ್ದ ಪಶುವೈದ್ಯರು ಸಾಮಾಜಿಕ ಅಂತರವನ್ನೇ ಮರೆತ ಘಟನೆ ಕಲಬುರಗಿ ನಗರದ ಪಶು ಸಂಗೋಪನಾ ಇಲಾಖೆಯ ಕಚೇರಿಯಲ್ಲಿ ಕಂಡುಬಂದಿದೆ. ಪಶುಸಂಗೋಪನಾ ಇಲಾಖೆಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪಶು ವೈದ್ಯರ ತಾಂತ್ರಿಕ ಸಮ್ಮೇಳನದಲ್ಲಿ ಈ ಘಟನೆ ನಡೆದಿದೆ. ಇಲಾಖೆ ಕರೆದಿದ್ದ ಸಭೆಯಲ್ಲಿ ನೂರಾರು ಪಶು ವೈದ್ಯರು ಭಾಗಿಯಾಗಿದ್ದರು. ಈ ಮಧ್ಯೆ ಸಮ್ಮೇಳನದಲ್ಲಿ ಸಿದ್ಧಪಡಿಸಲಾಗಿದ್ದ ಚಿಕನ್ ಬಿರಿಯಾನಿ ಭೋಜನ ಸವಿಯಲು ಇವರೆಲ್ಲರು ಮುಂದಾಗಿದ್ದರು. ಭೂರಿ ಭೋಜನ ಸವಿಯುವ ಭರದಲ್ಲಿ ಸಾಮಾಜಿಕ ಅಂತರವನ್ನೆ ಕಾದುಕೊಳ್ಳಲಿಲ್ಲ. ಸರ್ಕಾರಿ ಇಲಾಖೆಯ ಕಾರ್ಯಕ್ರಮದಲ್ಲಿ ಇಂಥ […]

ಭರ್ಜರಿ ಬಾಡೂಟಕ್ಕಾಗಿ ಸಾಮಾಜಿಕ ಅಂತರವನ್ನೇ ಮರೆತ ಪಶು ವೈದ್ಯರು!
ಸಾಧು ಶ್ರೀನಾಥ್​
| Edited By: |

Updated on:Jun 10, 2020 | 4:42 PM

Share

ಕಲಬುರಗಿ: ಬಾಡೂಟ ಸವಿಯುವ ಭರದಲ್ಲಿದ್ದ ಪಶುವೈದ್ಯರು ಸಾಮಾಜಿಕ ಅಂತರವನ್ನೇ ಮರೆತ ಘಟನೆ ಕಲಬುರಗಿ ನಗರದ ಪಶು ಸಂಗೋಪನಾ ಇಲಾಖೆಯ ಕಚೇರಿಯಲ್ಲಿ ಕಂಡುಬಂದಿದೆ. ಪಶುಸಂಗೋಪನಾ ಇಲಾಖೆಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪಶು ವೈದ್ಯರ ತಾಂತ್ರಿಕ ಸಮ್ಮೇಳನದಲ್ಲಿ ಈ ಘಟನೆ ನಡೆದಿದೆ.

ಇಲಾಖೆ ಕರೆದಿದ್ದ ಸಭೆಯಲ್ಲಿ ನೂರಾರು ಪಶು ವೈದ್ಯರು ಭಾಗಿಯಾಗಿದ್ದರು. ಈ ಮಧ್ಯೆ ಸಮ್ಮೇಳನದಲ್ಲಿ ಸಿದ್ಧಪಡಿಸಲಾಗಿದ್ದ ಚಿಕನ್ ಬಿರಿಯಾನಿ ಭೋಜನ ಸವಿಯಲು ಇವರೆಲ್ಲರು ಮುಂದಾಗಿದ್ದರು. ಭೂರಿ ಭೋಜನ ಸವಿಯುವ ಭರದಲ್ಲಿ ಸಾಮಾಜಿಕ ಅಂತರವನ್ನೆ ಕಾದುಕೊಳ್ಳಲಿಲ್ಲ. ಸರ್ಕಾರಿ ಇಲಾಖೆಯ ಕಾರ್ಯಕ್ರಮದಲ್ಲಿ ಇಂಥ ಲೋಪ ಕಂಡುಬಂದಿದ್ದು ನಿಜಕ್ಕೂ ವಿಪರ್ಯಾಸ. ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನೇ ಗಾಳಿಗೆ ತೂರಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತೆ ಭಾಸವಾಗುತ್ತಿದೆ.

Published On - 4:29 pm, Wed, 10 June 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ