AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಸ್ ದಾಖಲಿಸುವುದಾದ್ರೆ ಶ್ರೀನಿವಾಸಮೂರ್ತಿಗೆ ವಿಹಿಂಪ ಅಖಂಡ ಬೆಂಬಲ

ಬೆಳಗಾವಿ: ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಅಖಂಡ ಶ್ರೀನಿವಾಸಮೂರ್ತಿ ಬೆಂಬಲಕ್ಕೆ ವಿಶ್ವ ಹಿಂದು ಪರಿಷತ್‌ ಇರುತ್ತೆ ಎಂದು ವಿಹೆಚ್‌ಪಿ ಮುಖಂಡ ಕೃಷ್ಣ ಭಟ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಈ ಸಂಬಂಧ ಮಾತನಾಡಿರುವ ವಿಹೆಚ್‌ಪಿ ಮುಖಂಡ ಕೃಷ್ಣ ಭಟ್, ತಪ್ಪು ಮಾಡಿದವರ ವಿರುದ್ಧ ಶ್ರೀನಿವಾಸಮೂರ್ತಿ ಕೇಸ್ ದಾಖಲಿಸಲಿ. ದಲಿತ ಮುಖಂಡರಾಗಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅವರಿಗೆ ಸಹಕಾರ ನೀಡಲಿ. ಅನ್ಯಾಯ ಯಾರೇ ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು ಎಂದು ಕೃಷ್ಣ ಭಟ್‌ ಆಗ್ರಹಿಸಿದ್ದಾರೆ. ಈ […]

ಕೇಸ್ ದಾಖಲಿಸುವುದಾದ್ರೆ ಶ್ರೀನಿವಾಸಮೂರ್ತಿಗೆ ವಿಹಿಂಪ ಅಖಂಡ ಬೆಂಬಲ
Guru
| Edited By: |

Updated on: Aug 13, 2020 | 5:54 PM

Share

ಬೆಳಗಾವಿ: ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಅಖಂಡ ಶ್ರೀನಿವಾಸಮೂರ್ತಿ ಬೆಂಬಲಕ್ಕೆ ವಿಶ್ವ ಹಿಂದು ಪರಿಷತ್‌ ಇರುತ್ತೆ ಎಂದು ವಿಹೆಚ್‌ಪಿ ಮುಖಂಡ ಕೃಷ್ಣ ಭಟ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಈ ಸಂಬಂಧ ಮಾತನಾಡಿರುವ ವಿಹೆಚ್‌ಪಿ ಮುಖಂಡ ಕೃಷ್ಣ ಭಟ್, ತಪ್ಪು ಮಾಡಿದವರ ವಿರುದ್ಧ ಶ್ರೀನಿವಾಸಮೂರ್ತಿ ಕೇಸ್ ದಾಖಲಿಸಲಿ. ದಲಿತ ಮುಖಂಡರಾಗಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅವರಿಗೆ ಸಹಕಾರ ನೀಡಲಿ. ಅನ್ಯಾಯ ಯಾರೇ ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು ಎಂದು ಕೃಷ್ಣ ಭಟ್‌ ಆಗ್ರಹಿಸಿದ್ದಾರೆ.

ಈ ಸಂಬಂಧ ಉತ್ತರ ಪ್ರದೇಶ ಮಾದರಿಯಲ್ಲಿ ಕಾಯ್ದೆ ತರಬೇಕು. ಗಲಭೆ ನಡೆಸಿದವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಘಟನೆಗೆ ಸಂಬಂಧಿಸಿದಂತೆ SDPI ಮತ್ತು PFI ಸಂಘಟನೆಗಳನ್ನು ನಿಷೇಧಿಸಬೇಕು ಎಂದು ವಿಹೆಚ್‌ಪಿ ಮುಖಂಡ ಕೃಷ್ಣ ಭಟ್ ಒತ್ತಾಯಿಸಿದ್ದಾರೆ.

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ