AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶಕ್ಕೆ ಡೋಂಟ್​ ಕೇರ್​ ಎಂದ ವಿಬ್‌ಗಯಾರ್ ಶಾಲೆ

ಬೆಂಗಳೂರು: ಪೋಷಕರಿಂದ ಕಡ್ಡಾಯವಾಗಿ ಶಾಲಾ ಫೀಸ್ ಪಡೆಯುವಂತಿಲ್ಲಾ ಅಂತಾ ಈ ಹಿಂದೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ‌ ಹೊರಡಿಸಿತ್ತು. ಆದರೆ, ನಗರದ ಕೆಲವು ಶಾಲೆಗಳು ಈ ಆದೇಶಕ್ಕೆ ಡೋಂಟ್​ ಕೇರ್​ ಎನ್ನುವಂತೆ ವರ್ತಿಸುತ್ತಿದೆ. ಇವುಗಳಲ್ಲಿ ವಿಬ್​ಗಯಾರ್​ ಶಾಲೆ ಕೂಡ ಒಂದು. ಸರ್ಕಾರದ ಆದೇಶ ಲೆಕ್ಕಿಸದ ಶಾಲೆಯ ಆಡಳಿತ ಮಂಡಳಿ ಪೂರ್ತಿ ಶುಲ್ಕ ಪಾವತಿಸಿ ಇಲ್ಲದಿದ್ದರೆ ಮಕ್ಕಳ ಅಡ್ಮಿಷನ್ ಕ್ಯಾನ್ಸಲ್ ಮಾಡುತ್ತೇವೆ ಎಂದು ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಗರದ ಹೊರಮಾವು ಬಳಿಯಿರುವ ವಿಬ್​ಗಯಾರ್​ ಶಾಲಾಡಳಿತದಿಂದ […]

ಸರ್ಕಾರದ ಆದೇಶಕ್ಕೆ ಡೋಂಟ್​ ಕೇರ್​ ಎಂದ ವಿಬ್‌ಗಯಾರ್ ಶಾಲೆ
KUSHAL V
|

Updated on: Jun 26, 2020 | 10:50 AM

Share

ಬೆಂಗಳೂರು: ಪೋಷಕರಿಂದ ಕಡ್ಡಾಯವಾಗಿ ಶಾಲಾ ಫೀಸ್ ಪಡೆಯುವಂತಿಲ್ಲಾ ಅಂತಾ ಈ ಹಿಂದೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ‌ ಹೊರಡಿಸಿತ್ತು. ಆದರೆ, ನಗರದ ಕೆಲವು ಶಾಲೆಗಳು ಈ ಆದೇಶಕ್ಕೆ ಡೋಂಟ್​ ಕೇರ್​ ಎನ್ನುವಂತೆ ವರ್ತಿಸುತ್ತಿದೆ. ಇವುಗಳಲ್ಲಿ ವಿಬ್​ಗಯಾರ್​ ಶಾಲೆ ಕೂಡ ಒಂದು.

ಸರ್ಕಾರದ ಆದೇಶ ಲೆಕ್ಕಿಸದ ಶಾಲೆಯ ಆಡಳಿತ ಮಂಡಳಿ ಪೂರ್ತಿ ಶುಲ್ಕ ಪಾವತಿಸಿ ಇಲ್ಲದಿದ್ದರೆ ಮಕ್ಕಳ ಅಡ್ಮಿಷನ್ ಕ್ಯಾನ್ಸಲ್ ಮಾಡುತ್ತೇವೆ ಎಂದು ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಗರದ ಹೊರಮಾವು ಬಳಿಯಿರುವ ವಿಬ್​ಗಯಾರ್​ ಶಾಲಾಡಳಿತದಿಂದ ಪೋಷಕರಿಗೆ ಕರೆಮಾಡಿ ಒತ್ತಡ ಹೇರುತ್ತಿದ್ದಾರೆ. ಆನ್​ಲೈನ್ ಕ್ಲಾಸ್ ಅಟೆಂಡ್ ಮಾಡಬೇಕಾದ್ರೂ ಫೀಸ್ ಕಟ್ಟಲೇಬೇಕು ಎಂದು ಸಹ ಹೇಳಿದೆ.

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು