AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶಕ್ಕೆ ಡೋಂಟ್​ ಕೇರ್​ ಎಂದ ವಿಬ್‌ಗಯಾರ್ ಶಾಲೆ

ಬೆಂಗಳೂರು: ಪೋಷಕರಿಂದ ಕಡ್ಡಾಯವಾಗಿ ಶಾಲಾ ಫೀಸ್ ಪಡೆಯುವಂತಿಲ್ಲಾ ಅಂತಾ ಈ ಹಿಂದೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ‌ ಹೊರಡಿಸಿತ್ತು. ಆದರೆ, ನಗರದ ಕೆಲವು ಶಾಲೆಗಳು ಈ ಆದೇಶಕ್ಕೆ ಡೋಂಟ್​ ಕೇರ್​ ಎನ್ನುವಂತೆ ವರ್ತಿಸುತ್ತಿದೆ. ಇವುಗಳಲ್ಲಿ ವಿಬ್​ಗಯಾರ್​ ಶಾಲೆ ಕೂಡ ಒಂದು. ಸರ್ಕಾರದ ಆದೇಶ ಲೆಕ್ಕಿಸದ ಶಾಲೆಯ ಆಡಳಿತ ಮಂಡಳಿ ಪೂರ್ತಿ ಶುಲ್ಕ ಪಾವತಿಸಿ ಇಲ್ಲದಿದ್ದರೆ ಮಕ್ಕಳ ಅಡ್ಮಿಷನ್ ಕ್ಯಾನ್ಸಲ್ ಮಾಡುತ್ತೇವೆ ಎಂದು ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಗರದ ಹೊರಮಾವು ಬಳಿಯಿರುವ ವಿಬ್​ಗಯಾರ್​ ಶಾಲಾಡಳಿತದಿಂದ […]

ಸರ್ಕಾರದ ಆದೇಶಕ್ಕೆ ಡೋಂಟ್​ ಕೇರ್​ ಎಂದ ವಿಬ್‌ಗಯಾರ್ ಶಾಲೆ
KUSHAL V
|

Updated on: Jun 26, 2020 | 10:50 AM

Share

ಬೆಂಗಳೂರು: ಪೋಷಕರಿಂದ ಕಡ್ಡಾಯವಾಗಿ ಶಾಲಾ ಫೀಸ್ ಪಡೆಯುವಂತಿಲ್ಲಾ ಅಂತಾ ಈ ಹಿಂದೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ‌ ಹೊರಡಿಸಿತ್ತು. ಆದರೆ, ನಗರದ ಕೆಲವು ಶಾಲೆಗಳು ಈ ಆದೇಶಕ್ಕೆ ಡೋಂಟ್​ ಕೇರ್​ ಎನ್ನುವಂತೆ ವರ್ತಿಸುತ್ತಿದೆ. ಇವುಗಳಲ್ಲಿ ವಿಬ್​ಗಯಾರ್​ ಶಾಲೆ ಕೂಡ ಒಂದು.

ಸರ್ಕಾರದ ಆದೇಶ ಲೆಕ್ಕಿಸದ ಶಾಲೆಯ ಆಡಳಿತ ಮಂಡಳಿ ಪೂರ್ತಿ ಶುಲ್ಕ ಪಾವತಿಸಿ ಇಲ್ಲದಿದ್ದರೆ ಮಕ್ಕಳ ಅಡ್ಮಿಷನ್ ಕ್ಯಾನ್ಸಲ್ ಮಾಡುತ್ತೇವೆ ಎಂದು ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಗರದ ಹೊರಮಾವು ಬಳಿಯಿರುವ ವಿಬ್​ಗಯಾರ್​ ಶಾಲಾಡಳಿತದಿಂದ ಪೋಷಕರಿಗೆ ಕರೆಮಾಡಿ ಒತ್ತಡ ಹೇರುತ್ತಿದ್ದಾರೆ. ಆನ್​ಲೈನ್ ಕ್ಲಾಸ್ ಅಟೆಂಡ್ ಮಾಡಬೇಕಾದ್ರೂ ಫೀಸ್ ಕಟ್ಟಲೇಬೇಕು ಎಂದು ಸಹ ಹೇಳಿದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು