AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶಕ್ಕೆ ಡೋಂಟ್​ ಕೇರ್​ ಎಂದ ವಿಬ್‌ಗಯಾರ್ ಶಾಲೆ

ಬೆಂಗಳೂರು: ಪೋಷಕರಿಂದ ಕಡ್ಡಾಯವಾಗಿ ಶಾಲಾ ಫೀಸ್ ಪಡೆಯುವಂತಿಲ್ಲಾ ಅಂತಾ ಈ ಹಿಂದೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ‌ ಹೊರಡಿಸಿತ್ತು. ಆದರೆ, ನಗರದ ಕೆಲವು ಶಾಲೆಗಳು ಈ ಆದೇಶಕ್ಕೆ ಡೋಂಟ್​ ಕೇರ್​ ಎನ್ನುವಂತೆ ವರ್ತಿಸುತ್ತಿದೆ. ಇವುಗಳಲ್ಲಿ ವಿಬ್​ಗಯಾರ್​ ಶಾಲೆ ಕೂಡ ಒಂದು. ಸರ್ಕಾರದ ಆದೇಶ ಲೆಕ್ಕಿಸದ ಶಾಲೆಯ ಆಡಳಿತ ಮಂಡಳಿ ಪೂರ್ತಿ ಶುಲ್ಕ ಪಾವತಿಸಿ ಇಲ್ಲದಿದ್ದರೆ ಮಕ್ಕಳ ಅಡ್ಮಿಷನ್ ಕ್ಯಾನ್ಸಲ್ ಮಾಡುತ್ತೇವೆ ಎಂದು ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಗರದ ಹೊರಮಾವು ಬಳಿಯಿರುವ ವಿಬ್​ಗಯಾರ್​ ಶಾಲಾಡಳಿತದಿಂದ […]

ಸರ್ಕಾರದ ಆದೇಶಕ್ಕೆ ಡೋಂಟ್​ ಕೇರ್​ ಎಂದ ವಿಬ್‌ಗಯಾರ್ ಶಾಲೆ
KUSHAL V
|

Updated on: Jun 26, 2020 | 10:50 AM

Share

ಬೆಂಗಳೂರು: ಪೋಷಕರಿಂದ ಕಡ್ಡಾಯವಾಗಿ ಶಾಲಾ ಫೀಸ್ ಪಡೆಯುವಂತಿಲ್ಲಾ ಅಂತಾ ಈ ಹಿಂದೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ‌ ಹೊರಡಿಸಿತ್ತು. ಆದರೆ, ನಗರದ ಕೆಲವು ಶಾಲೆಗಳು ಈ ಆದೇಶಕ್ಕೆ ಡೋಂಟ್​ ಕೇರ್​ ಎನ್ನುವಂತೆ ವರ್ತಿಸುತ್ತಿದೆ. ಇವುಗಳಲ್ಲಿ ವಿಬ್​ಗಯಾರ್​ ಶಾಲೆ ಕೂಡ ಒಂದು.

ಸರ್ಕಾರದ ಆದೇಶ ಲೆಕ್ಕಿಸದ ಶಾಲೆಯ ಆಡಳಿತ ಮಂಡಳಿ ಪೂರ್ತಿ ಶುಲ್ಕ ಪಾವತಿಸಿ ಇಲ್ಲದಿದ್ದರೆ ಮಕ್ಕಳ ಅಡ್ಮಿಷನ್ ಕ್ಯಾನ್ಸಲ್ ಮಾಡುತ್ತೇವೆ ಎಂದು ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಗರದ ಹೊರಮಾವು ಬಳಿಯಿರುವ ವಿಬ್​ಗಯಾರ್​ ಶಾಲಾಡಳಿತದಿಂದ ಪೋಷಕರಿಗೆ ಕರೆಮಾಡಿ ಒತ್ತಡ ಹೇರುತ್ತಿದ್ದಾರೆ. ಆನ್​ಲೈನ್ ಕ್ಲಾಸ್ ಅಟೆಂಡ್ ಮಾಡಬೇಕಾದ್ರೂ ಫೀಸ್ ಕಟ್ಟಲೇಬೇಕು ಎಂದು ಸಹ ಹೇಳಿದೆ.

Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು