AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶಕ್ಕೆ ಡೋಂಟ್​ ಕೇರ್​ ಎಂದ ವಿಬ್‌ಗಯಾರ್ ಶಾಲೆ

ಬೆಂಗಳೂರು: ಪೋಷಕರಿಂದ ಕಡ್ಡಾಯವಾಗಿ ಶಾಲಾ ಫೀಸ್ ಪಡೆಯುವಂತಿಲ್ಲಾ ಅಂತಾ ಈ ಹಿಂದೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ‌ ಹೊರಡಿಸಿತ್ತು. ಆದರೆ, ನಗರದ ಕೆಲವು ಶಾಲೆಗಳು ಈ ಆದೇಶಕ್ಕೆ ಡೋಂಟ್​ ಕೇರ್​ ಎನ್ನುವಂತೆ ವರ್ತಿಸುತ್ತಿದೆ. ಇವುಗಳಲ್ಲಿ ವಿಬ್​ಗಯಾರ್​ ಶಾಲೆ ಕೂಡ ಒಂದು. ಸರ್ಕಾರದ ಆದೇಶ ಲೆಕ್ಕಿಸದ ಶಾಲೆಯ ಆಡಳಿತ ಮಂಡಳಿ ಪೂರ್ತಿ ಶುಲ್ಕ ಪಾವತಿಸಿ ಇಲ್ಲದಿದ್ದರೆ ಮಕ್ಕಳ ಅಡ್ಮಿಷನ್ ಕ್ಯಾನ್ಸಲ್ ಮಾಡುತ್ತೇವೆ ಎಂದು ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಗರದ ಹೊರಮಾವು ಬಳಿಯಿರುವ ವಿಬ್​ಗಯಾರ್​ ಶಾಲಾಡಳಿತದಿಂದ […]

ಸರ್ಕಾರದ ಆದೇಶಕ್ಕೆ ಡೋಂಟ್​ ಕೇರ್​ ಎಂದ ವಿಬ್‌ಗಯಾರ್ ಶಾಲೆ
KUSHAL V
|

Updated on: Jun 26, 2020 | 10:50 AM

Share

ಬೆಂಗಳೂರು: ಪೋಷಕರಿಂದ ಕಡ್ಡಾಯವಾಗಿ ಶಾಲಾ ಫೀಸ್ ಪಡೆಯುವಂತಿಲ್ಲಾ ಅಂತಾ ಈ ಹಿಂದೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ‌ ಹೊರಡಿಸಿತ್ತು. ಆದರೆ, ನಗರದ ಕೆಲವು ಶಾಲೆಗಳು ಈ ಆದೇಶಕ್ಕೆ ಡೋಂಟ್​ ಕೇರ್​ ಎನ್ನುವಂತೆ ವರ್ತಿಸುತ್ತಿದೆ. ಇವುಗಳಲ್ಲಿ ವಿಬ್​ಗಯಾರ್​ ಶಾಲೆ ಕೂಡ ಒಂದು.

ಸರ್ಕಾರದ ಆದೇಶ ಲೆಕ್ಕಿಸದ ಶಾಲೆಯ ಆಡಳಿತ ಮಂಡಳಿ ಪೂರ್ತಿ ಶುಲ್ಕ ಪಾವತಿಸಿ ಇಲ್ಲದಿದ್ದರೆ ಮಕ್ಕಳ ಅಡ್ಮಿಷನ್ ಕ್ಯಾನ್ಸಲ್ ಮಾಡುತ್ತೇವೆ ಎಂದು ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ನಗರದ ಹೊರಮಾವು ಬಳಿಯಿರುವ ವಿಬ್​ಗಯಾರ್​ ಶಾಲಾಡಳಿತದಿಂದ ಪೋಷಕರಿಗೆ ಕರೆಮಾಡಿ ಒತ್ತಡ ಹೇರುತ್ತಿದ್ದಾರೆ. ಆನ್​ಲೈನ್ ಕ್ಲಾಸ್ ಅಟೆಂಡ್ ಮಾಡಬೇಕಾದ್ರೂ ಫೀಸ್ ಕಟ್ಟಲೇಬೇಕು ಎಂದು ಸಹ ಹೇಳಿದೆ.

Follow Us
KUSHAL V
KUSHAL V
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!