AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಆಶಾ ಕಾರ್ಯಕರ್ತೆಯ ನಿಸ್ವಾರ್ಥ ಸೇವೆಗೆ ಕನ್ನಡದಲ್ಲಿ ಉಪರಾಷ್ಟ್ರಪತಿ ಪ್ರಶಂಸೆ!

ಉಡುಪಿ: ಕೊರೊನಾದಂಥ ಸಂಕಷ್ಟದ ಸಮಯದಲ್ಲೂ ಅಂಜದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಉಡುಪಿಯ ಆಶಾ ಕಾರ್ಯಕರ್ತೆ ಶ್ರೀಮತಿ ರಾಜೀವಿ ಅವರ ಸೇವೆಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಉಡುಪಿಯ ಆಶಾ ಕಾರ್ಯಕರ್ತೆ ಶ್ರೀಮತಿ ರಾಜೀವಿ ಗ್ರಾಮ ಸೇವೆ ಜೊತೆಗೆ ಉಪಜೀವನಕ್ಕಾಗಿ ಆಟೋವನ್ನು ಕೂಡಾ ಚಲಾಯಿಸುತ್ತಾರೆ. ಇತ್ತೀಚೆಗೆ ಅವರು ಬೆಳಗಿನ ಜಾವ 3 ಗಂಟೆ ಸಮಯದಲ್ಲಿಯೂ ಅಂಜದೇ ಸಂಕಷ್ಟದಲ್ಲಿದ್ದ ಗರ್ಭಿಣಿ ಮಹಿಳೆಯನ್ನ ತಮ್ಮ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಕೊರೊನಾದಂಥ ಸಮಯದಲ್ಲೂ ಆಕೆ ಅಂಜಿರಲಿಲ್ಲ. ಇದು ಈಗ ಉಪರಾಷ್ಟ್ರಪತಿಗಳ ಗಮನಕ್ಕೆ […]

ಉಡುಪಿ ಆಶಾ ಕಾರ್ಯಕರ್ತೆಯ ನಿಸ್ವಾರ್ಥ ಸೇವೆಗೆ ಕನ್ನಡದಲ್ಲಿ ಉಪರಾಷ್ಟ್ರಪತಿ ಪ್ರಶಂಸೆ!
Guru
Guru| Edited By: |

Updated on:Jul 26, 2020 | 2:19 AM

Share

ಉಡುಪಿ: ಕೊರೊನಾದಂಥ ಸಂಕಷ್ಟದ ಸಮಯದಲ್ಲೂ ಅಂಜದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಉಡುಪಿಯ ಆಶಾ ಕಾರ್ಯಕರ್ತೆ ಶ್ರೀಮತಿ ರಾಜೀವಿ ಅವರ ಸೇವೆಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಉಡುಪಿಯ ಆಶಾ ಕಾರ್ಯಕರ್ತೆ ಶ್ರೀಮತಿ ರಾಜೀವಿ ಗ್ರಾಮ ಸೇವೆ ಜೊತೆಗೆ ಉಪಜೀವನಕ್ಕಾಗಿ ಆಟೋವನ್ನು ಕೂಡಾ ಚಲಾಯಿಸುತ್ತಾರೆ. ಇತ್ತೀಚೆಗೆ ಅವರು ಬೆಳಗಿನ ಜಾವ 3 ಗಂಟೆ ಸಮಯದಲ್ಲಿಯೂ ಅಂಜದೇ ಸಂಕಷ್ಟದಲ್ಲಿದ್ದ ಗರ್ಭಿಣಿ ಮಹಿಳೆಯನ್ನ ತಮ್ಮ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಕೊರೊನಾದಂಥ ಸಮಯದಲ್ಲೂ ಆಕೆ ಅಂಜಿರಲಿಲ್ಲ. ಇದು ಈಗ ಉಪರಾಷ್ಟ್ರಪತಿಗಳ ಗಮನಕ್ಕೆ ಬಂದಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಆಶಾ ಕಾರ್ಯಕರ್ತೆ ಶ್ರೀಮತಿ ರಾಜೀವಿ ಅವರ ಉದಾತ್ತ ಕಾರ್ಯವನ್ನು ಶ್ಲಾಘಿಸುತ್ತೇನೆ.  ತಮ್ಮ ಬಿಡುವಿನ ವೇಳೆಯಲ್ಲಿ ಆಟೋ ಚಲಾಯಿಸುವ ಶ್ರೀಮತಿ ರಾಜೀವಿ ಅವರು ಗರ್ಭಿಣಿಯರಿಗೆ ಉಚಿತ ಸವಾರಿಯ ಸೇವೆ ಒದಗಿಸುತ್ತಿರುವುದು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ. ದೇವರು ಆಕೆಗೆ ಮಂಗಳವನ್ನುಂಟು ಮಾಡಲಿ ಎಂದು ಕನ್ನಡದಲ್ಲಿಯೇ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Published On - 3:33 pm, Sat, 25 July 20

Follow Us
Guru
Guru
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?