AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಆಶಾ ಕಾರ್ಯಕರ್ತೆಯ ನಿಸ್ವಾರ್ಥ ಸೇವೆಗೆ ಕನ್ನಡದಲ್ಲಿ ಉಪರಾಷ್ಟ್ರಪತಿ ಪ್ರಶಂಸೆ!

ಉಡುಪಿ: ಕೊರೊನಾದಂಥ ಸಂಕಷ್ಟದ ಸಮಯದಲ್ಲೂ ಅಂಜದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಉಡುಪಿಯ ಆಶಾ ಕಾರ್ಯಕರ್ತೆ ಶ್ರೀಮತಿ ರಾಜೀವಿ ಅವರ ಸೇವೆಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಉಡುಪಿಯ ಆಶಾ ಕಾರ್ಯಕರ್ತೆ ಶ್ರೀಮತಿ ರಾಜೀವಿ ಗ್ರಾಮ ಸೇವೆ ಜೊತೆಗೆ ಉಪಜೀವನಕ್ಕಾಗಿ ಆಟೋವನ್ನು ಕೂಡಾ ಚಲಾಯಿಸುತ್ತಾರೆ. ಇತ್ತೀಚೆಗೆ ಅವರು ಬೆಳಗಿನ ಜಾವ 3 ಗಂಟೆ ಸಮಯದಲ್ಲಿಯೂ ಅಂಜದೇ ಸಂಕಷ್ಟದಲ್ಲಿದ್ದ ಗರ್ಭಿಣಿ ಮಹಿಳೆಯನ್ನ ತಮ್ಮ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಕೊರೊನಾದಂಥ ಸಮಯದಲ್ಲೂ ಆಕೆ ಅಂಜಿರಲಿಲ್ಲ. ಇದು ಈಗ ಉಪರಾಷ್ಟ್ರಪತಿಗಳ ಗಮನಕ್ಕೆ […]

ಉಡುಪಿ ಆಶಾ ಕಾರ್ಯಕರ್ತೆಯ ನಿಸ್ವಾರ್ಥ ಸೇವೆಗೆ ಕನ್ನಡದಲ್ಲಿ ಉಪರಾಷ್ಟ್ರಪತಿ ಪ್ರಶಂಸೆ!
Guru
| Edited By: |

Updated on:Jul 26, 2020 | 2:19 AM

Share

ಉಡುಪಿ: ಕೊರೊನಾದಂಥ ಸಂಕಷ್ಟದ ಸಮಯದಲ್ಲೂ ಅಂಜದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಉಡುಪಿಯ ಆಶಾ ಕಾರ್ಯಕರ್ತೆ ಶ್ರೀಮತಿ ರಾಜೀವಿ ಅವರ ಸೇವೆಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಉಡುಪಿಯ ಆಶಾ ಕಾರ್ಯಕರ್ತೆ ಶ್ರೀಮತಿ ರಾಜೀವಿ ಗ್ರಾಮ ಸೇವೆ ಜೊತೆಗೆ ಉಪಜೀವನಕ್ಕಾಗಿ ಆಟೋವನ್ನು ಕೂಡಾ ಚಲಾಯಿಸುತ್ತಾರೆ. ಇತ್ತೀಚೆಗೆ ಅವರು ಬೆಳಗಿನ ಜಾವ 3 ಗಂಟೆ ಸಮಯದಲ್ಲಿಯೂ ಅಂಜದೇ ಸಂಕಷ್ಟದಲ್ಲಿದ್ದ ಗರ್ಭಿಣಿ ಮಹಿಳೆಯನ್ನ ತಮ್ಮ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಕೊರೊನಾದಂಥ ಸಮಯದಲ್ಲೂ ಆಕೆ ಅಂಜಿರಲಿಲ್ಲ. ಇದು ಈಗ ಉಪರಾಷ್ಟ್ರಪತಿಗಳ ಗಮನಕ್ಕೆ ಬಂದಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಆಶಾ ಕಾರ್ಯಕರ್ತೆ ಶ್ರೀಮತಿ ರಾಜೀವಿ ಅವರ ಉದಾತ್ತ ಕಾರ್ಯವನ್ನು ಶ್ಲಾಘಿಸುತ್ತೇನೆ.  ತಮ್ಮ ಬಿಡುವಿನ ವೇಳೆಯಲ್ಲಿ ಆಟೋ ಚಲಾಯಿಸುವ ಶ್ರೀಮತಿ ರಾಜೀವಿ ಅವರು ಗರ್ಭಿಣಿಯರಿಗೆ ಉಚಿತ ಸವಾರಿಯ ಸೇವೆ ಒದಗಿಸುತ್ತಿರುವುದು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ. ದೇವರು ಆಕೆಗೆ ಮಂಗಳವನ್ನುಂಟು ಮಾಡಲಿ ಎಂದು ಕನ್ನಡದಲ್ಲಿಯೇ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Published On - 3:33 pm, Sat, 25 July 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು