AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾಗೆ ಬಂದ್ರೆ ಕೊರೊನಾ ಗುಣ ಆಗೋದಿಲ್ಲ, ಹೆಚ್ಚಾಗುತ್ತೆ: ಸೋಂಕಿತೆ ವಿಡಿಯೋ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಗೆ ಬಂದ್ರೆ ಕೊರೊನಾ ಗುಣವಾಗೋದಿಲ್ಲ, ಮತ್ತಷ್ಟು ಹೆಚ್ಚಾಗುತ್ತೆ ಅಂತಾ ಇಲ್ಲಿ ದಾಖಲಾಗಿರುವ ಸೋಂಕಿತೆ ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಕಿಡಿ ಕಾರಿದ್ದಾರೆ. ನಾವಿರುವ ವಾರ್ಡ್​ನ ಸ್ವಚ್ಛ ಮಾಡೋರೇ ಇಲ್ಲ ಅಂತಾ ವಿಡಿಯೋ ಮಾಡುವ ಮೂಲಕ ಸೋಂಕಿತೆಯೊಬ್ಬರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ವಾರ್ಡ್​ ಕ್ಲೀನ್ ಇಲ್ಲ ಎನ್ನುತ್ತಾ, ವಿಡಿಯೋದಲ್ಲಿ ಎಲ್ಲಾ ಕಡೆ ಕಸ ತೋರಿಸಿರುವ ಸೋಂಕಿತೆ ನಾವು ಇಲ್ಲಿಗೆ ಬಂದು ಒಂದು ವಾರ ಆಗಿದೆ. ಈವರೆಗೂ ನಾವೇ ಕ್ಲೀನ್ ಮಾಡಿಕೊಳ್ಳಬೇಕಾಗಿದೆ. ಜೊತೆಗೆ, ಸೊಳ್ಳೆಗಳೂ ಸಿಕ್ಕಾಪಟ್ಟೆ ಇವೆ. […]

ವಿಕ್ಟೋರಿಯಾಗೆ ಬಂದ್ರೆ ಕೊರೊನಾ ಗುಣ ಆಗೋದಿಲ್ಲ, ಹೆಚ್ಚಾಗುತ್ತೆ: ಸೋಂಕಿತೆ ವಿಡಿಯೋ
KUSHAL V
| Edited By: |

Updated on:Jul 18, 2020 | 11:46 AM

Share

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಗೆ ಬಂದ್ರೆ ಕೊರೊನಾ ಗುಣವಾಗೋದಿಲ್ಲ, ಮತ್ತಷ್ಟು ಹೆಚ್ಚಾಗುತ್ತೆ ಅಂತಾ ಇಲ್ಲಿ ದಾಖಲಾಗಿರುವ ಸೋಂಕಿತೆ ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಕಿಡಿ ಕಾರಿದ್ದಾರೆ.

ನಾವಿರುವ ವಾರ್ಡ್​ನ ಸ್ವಚ್ಛ ಮಾಡೋರೇ ಇಲ್ಲ ಅಂತಾ ವಿಡಿಯೋ ಮಾಡುವ ಮೂಲಕ ಸೋಂಕಿತೆಯೊಬ್ಬರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ವಾರ್ಡ್​ ಕ್ಲೀನ್ ಇಲ್ಲ ಎನ್ನುತ್ತಾ, ವಿಡಿಯೋದಲ್ಲಿ ಎಲ್ಲಾ ಕಡೆ ಕಸ ತೋರಿಸಿರುವ ಸೋಂಕಿತೆ ನಾವು ಇಲ್ಲಿಗೆ ಬಂದು ಒಂದು ವಾರ ಆಗಿದೆ. ಈವರೆಗೂ ನಾವೇ ಕ್ಲೀನ್ ಮಾಡಿಕೊಳ್ಳಬೇಕಾಗಿದೆ. ಜೊತೆಗೆ, ಸೊಳ್ಳೆಗಳೂ ಸಿಕ್ಕಾಪಟ್ಟೆ ಇವೆ. ಹೀಗಾದರೆ, ನಾವು ಗುಣವಾಗೋದಾದ್ರೂ ಹೇಗೆ ಅಂತಾ ತಮ್ಮ ನೋವು ತೋಡಿಕೊಂಡಿದ್ದಾರೆ.

Published On - 11:45 am, Sat, 18 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!