AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು, ಆತಂಕದಲ್ಲಿ ವೈದ್ಯ ಸಿಬ್ಬಂದಿ

ಬೆಂಗಳೂರು: ಕೊವಿಡ್ ವಿರುದ್ಧ ಹೋರಾಡುತ್ತಿದ್ದ ಕೊರೊನಾ ವಾರಿಯರ್ಸ್‌ಗೆ ಸೋಂಕಿನ ಭೀತಿ ಶುರುವಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸ್ಟಾಫ್‌ ನರ್ಸ್‌ಗಳು ಕೊವಿಡ್‌ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗಂಟಲು ದ್ರವ ಪರೀಕ್ಷೆ ವೇಳೆ ಇವರಿಗೆ ಸೋಂಕು ಇರುವುದ ದೃಢವಾಗಿದೆ. ಕೊರೊನಾ ವಾರಿಯರ್ಸ್‌ಗೆ ಕಿಲ್ಲರ್ ಕೊರೊನಾ ಬಿಟ್ಟೂ ಬಿಡದೇ ಕಾಡ್ತಿದೆ. ಸೋಂಕಿತರನ್ನ ಗುಣಪಡಿಸುವ ಮಹತ್ವದ ಸೇವೆಯಲ್ಲಿರುವವರಿಗೆ ಆ ಕೊರೊನಾ ಕರುಣೆಯಿಲ್ಲದೆ ಅವರ ದೇಹ ಸೇರುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರು ಧರಿಸುತ್ತಿರುವ ಪಿಪಿಇ ಕಿಟ್​ಗಳ […]

ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು, ಆತಂಕದಲ್ಲಿ ವೈದ್ಯ ಸಿಬ್ಬಂದಿ
ಆಯೇಷಾ ಬಾನು
|

Updated on:Jun 17, 2020 | 1:38 PM

Share

ಬೆಂಗಳೂರು: ಕೊವಿಡ್ ವಿರುದ್ಧ ಹೋರಾಡುತ್ತಿದ್ದ ಕೊರೊನಾ ವಾರಿಯರ್ಸ್‌ಗೆ ಸೋಂಕಿನ ಭೀತಿ ಶುರುವಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸ್ಟಾಫ್‌ ನರ್ಸ್‌ಗಳು ಕೊವಿಡ್‌ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗಂಟಲು ದ್ರವ ಪರೀಕ್ಷೆ ವೇಳೆ ಇವರಿಗೆ ಸೋಂಕು ಇರುವುದ ದೃಢವಾಗಿದೆ.

ಕೊರೊನಾ ವಾರಿಯರ್ಸ್‌ಗೆ ಕಿಲ್ಲರ್ ಕೊರೊನಾ ಬಿಟ್ಟೂ ಬಿಡದೇ ಕಾಡ್ತಿದೆ. ಸೋಂಕಿತರನ್ನ ಗುಣಪಡಿಸುವ ಮಹತ್ವದ ಸೇವೆಯಲ್ಲಿರುವವರಿಗೆ ಆ ಕೊರೊನಾ ಕರುಣೆಯಿಲ್ಲದೆ ಅವರ ದೇಹ ಸೇರುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರು ಧರಿಸುತ್ತಿರುವ ಪಿಪಿಇ ಕಿಟ್​ಗಳ ಗುಣಮಟ್ಟ ಸರಿಯಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಈಗ ನರ್ಸ್​ಗಳಿಗೆ ಕೊರೊನಾ ತಗುಲುತ್ತಿರುವುದು ವೈದ್ಯ ಸಿಬ್ಬಂದಿಗೆ ಆತಂಕ ತಂದಿದೆ.

Published On - 8:37 am, Tue, 16 June 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ