AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು, ಆತಂಕದಲ್ಲಿ ವೈದ್ಯ ಸಿಬ್ಬಂದಿ

ಬೆಂಗಳೂರು: ಕೊವಿಡ್ ವಿರುದ್ಧ ಹೋರಾಡುತ್ತಿದ್ದ ಕೊರೊನಾ ವಾರಿಯರ್ಸ್‌ಗೆ ಸೋಂಕಿನ ಭೀತಿ ಶುರುವಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸ್ಟಾಫ್‌ ನರ್ಸ್‌ಗಳು ಕೊವಿಡ್‌ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗಂಟಲು ದ್ರವ ಪರೀಕ್ಷೆ ವೇಳೆ ಇವರಿಗೆ ಸೋಂಕು ಇರುವುದ ದೃಢವಾಗಿದೆ. ಕೊರೊನಾ ವಾರಿಯರ್ಸ್‌ಗೆ ಕಿಲ್ಲರ್ ಕೊರೊನಾ ಬಿಟ್ಟೂ ಬಿಡದೇ ಕಾಡ್ತಿದೆ. ಸೋಂಕಿತರನ್ನ ಗುಣಪಡಿಸುವ ಮಹತ್ವದ ಸೇವೆಯಲ್ಲಿರುವವರಿಗೆ ಆ ಕೊರೊನಾ ಕರುಣೆಯಿಲ್ಲದೆ ಅವರ ದೇಹ ಸೇರುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರು ಧರಿಸುತ್ತಿರುವ ಪಿಪಿಇ ಕಿಟ್​ಗಳ […]

ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು, ಆತಂಕದಲ್ಲಿ ವೈದ್ಯ ಸಿಬ್ಬಂದಿ
ಆಯೇಷಾ ಬಾನು
|

Updated on:Jun 17, 2020 | 1:38 PM

Share

ಬೆಂಗಳೂರು: ಕೊವಿಡ್ ವಿರುದ್ಧ ಹೋರಾಡುತ್ತಿದ್ದ ಕೊರೊನಾ ವಾರಿಯರ್ಸ್‌ಗೆ ಸೋಂಕಿನ ಭೀತಿ ಶುರುವಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸ್ಟಾಫ್‌ ನರ್ಸ್‌ಗಳು ಕೊವಿಡ್‌ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗಂಟಲು ದ್ರವ ಪರೀಕ್ಷೆ ವೇಳೆ ಇವರಿಗೆ ಸೋಂಕು ಇರುವುದ ದೃಢವಾಗಿದೆ.

ಕೊರೊನಾ ವಾರಿಯರ್ಸ್‌ಗೆ ಕಿಲ್ಲರ್ ಕೊರೊನಾ ಬಿಟ್ಟೂ ಬಿಡದೇ ಕಾಡ್ತಿದೆ. ಸೋಂಕಿತರನ್ನ ಗುಣಪಡಿಸುವ ಮಹತ್ವದ ಸೇವೆಯಲ್ಲಿರುವವರಿಗೆ ಆ ಕೊರೊನಾ ಕರುಣೆಯಿಲ್ಲದೆ ಅವರ ದೇಹ ಸೇರುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರು ಧರಿಸುತ್ತಿರುವ ಪಿಪಿಇ ಕಿಟ್​ಗಳ ಗುಣಮಟ್ಟ ಸರಿಯಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಈಗ ನರ್ಸ್​ಗಳಿಗೆ ಕೊರೊನಾ ತಗುಲುತ್ತಿರುವುದು ವೈದ್ಯ ಸಿಬ್ಬಂದಿಗೆ ಆತಂಕ ತಂದಿದೆ.

Published On - 8:37 am, Tue, 16 June 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು