AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು, ಆತಂಕದಲ್ಲಿ ವೈದ್ಯ ಸಿಬ್ಬಂದಿ

ಬೆಂಗಳೂರು: ಕೊವಿಡ್ ವಿರುದ್ಧ ಹೋರಾಡುತ್ತಿದ್ದ ಕೊರೊನಾ ವಾರಿಯರ್ಸ್‌ಗೆ ಸೋಂಕಿನ ಭೀತಿ ಶುರುವಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸ್ಟಾಫ್‌ ನರ್ಸ್‌ಗಳು ಕೊವಿಡ್‌ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗಂಟಲು ದ್ರವ ಪರೀಕ್ಷೆ ವೇಳೆ ಇವರಿಗೆ ಸೋಂಕು ಇರುವುದ ದೃಢವಾಗಿದೆ. ಕೊರೊನಾ ವಾರಿಯರ್ಸ್‌ಗೆ ಕಿಲ್ಲರ್ ಕೊರೊನಾ ಬಿಟ್ಟೂ ಬಿಡದೇ ಕಾಡ್ತಿದೆ. ಸೋಂಕಿತರನ್ನ ಗುಣಪಡಿಸುವ ಮಹತ್ವದ ಸೇವೆಯಲ್ಲಿರುವವರಿಗೆ ಆ ಕೊರೊನಾ ಕರುಣೆಯಿಲ್ಲದೆ ಅವರ ದೇಹ ಸೇರುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರು ಧರಿಸುತ್ತಿರುವ ಪಿಪಿಇ ಕಿಟ್​ಗಳ […]

ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು, ಆತಂಕದಲ್ಲಿ ವೈದ್ಯ ಸಿಬ್ಬಂದಿ
ಆಯೇಷಾ ಬಾನು
|

Updated on:Jun 17, 2020 | 1:38 PM

Share

ಬೆಂಗಳೂರು: ಕೊವಿಡ್ ವಿರುದ್ಧ ಹೋರಾಡುತ್ತಿದ್ದ ಕೊರೊನಾ ವಾರಿಯರ್ಸ್‌ಗೆ ಸೋಂಕಿನ ಭೀತಿ ಶುರುವಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸ್ಟಾಫ್‌ ನರ್ಸ್‌ಗಳು ಕೊವಿಡ್‌ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗಂಟಲು ದ್ರವ ಪರೀಕ್ಷೆ ವೇಳೆ ಇವರಿಗೆ ಸೋಂಕು ಇರುವುದ ದೃಢವಾಗಿದೆ.

ಕೊರೊನಾ ವಾರಿಯರ್ಸ್‌ಗೆ ಕಿಲ್ಲರ್ ಕೊರೊನಾ ಬಿಟ್ಟೂ ಬಿಡದೇ ಕಾಡ್ತಿದೆ. ಸೋಂಕಿತರನ್ನ ಗುಣಪಡಿಸುವ ಮಹತ್ವದ ಸೇವೆಯಲ್ಲಿರುವವರಿಗೆ ಆ ಕೊರೊನಾ ಕರುಣೆಯಿಲ್ಲದೆ ಅವರ ದೇಹ ಸೇರುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರು ಧರಿಸುತ್ತಿರುವ ಪಿಪಿಇ ಕಿಟ್​ಗಳ ಗುಣಮಟ್ಟ ಸರಿಯಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಈಗ ನರ್ಸ್​ಗಳಿಗೆ ಕೊರೊನಾ ತಗುಲುತ್ತಿರುವುದು ವೈದ್ಯ ಸಿಬ್ಬಂದಿಗೆ ಆತಂಕ ತಂದಿದೆ.

Published On - 8:37 am, Tue, 16 June 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ