Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿ ವಿಮಾನ ಸಿಬ್ಬಂದಿಯ ಬೆರಳು ಕಚ್ಚಿದ ಪ್ರಯಾಣಿಕನ ವಿಡಿಯೋ ವೈರಲ್

Turkish Airlines : ಈತ ಕೇವಲ ಪ್ರಯಾಣಿಕನಷ್ಟೇ ಅಲ್ಲ, ವೃತ್ತಿಯಲ್ಲಿ ಇನ್ನೊಂದು ವಿಮಾನ ಸಂಸ್ಥೆಯ ಪೈಲಟ್​. ಆದರೆ ಕುಡಿದ ಮತ್ತಿನಲ್ಲಿ ನಿಯಂತ್ರಣ ಕಳೆದುಕೊಂಡು ಜಗಳಕ್ಕೆ ಬಿದ್ದಿದ್ದಾನೆ. ಸಿಬ್ಬಂದಿಯೂ ಇವನ ಮೇಲೆ ಪ್ರತಿದಾಳಿ ಮಾಡಿದೆ.

ಕುಡಿದ ಅಮಲಿನಲ್ಲಿ ವಿಮಾನ ಸಿಬ್ಬಂದಿಯ ಬೆರಳು ಕಚ್ಚಿದ ಪ್ರಯಾಣಿಕನ ವಿಡಿಯೋ ವೈರಲ್
Drunk Passenger Bites Flight Attendant‘s Finger
Follow us
TV9 Web
| Updated By: ಶ್ರೀದೇವಿ ಕಳಸದ

Updated on:Oct 18, 2022 | 1:50 PM

Viral Video : ಯಾವ ಕಾರಣಕ್ಕೆ ಯಾರು ಹೇಗೆ ಎಲ್ಲಿ ಯಾವಾಗ ಆಕ್ರೋಶಕ್ಕೆ ಒಳಗಾಗುತ್ತಾರೆ ಎನ್ನುವುದನ್ನು ಊಹಿಸುವುದು ಅಸಾಧ್ಯ. ಕುಡಿದ ಮತ್ತಿನಲ್ಲಿ ವಿಮಾನವೇರಿದ ಪ್ರಯಾಣಿಕನೊಬ್ಬ ವಿಮಾನ ಸಿಬ್ಬಂದಿಯ ಬೆರಳನ್ನು ಕಚ್ಚಿದ ಘಟನೆ ಬುಧವಾರ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪ್ರಯಾಣಿಕನನ್ನು ಇನ್ನೊಂದು ವಿಮಾನ ಸಂಸ್ಥೆಯಲ್ಲಿ ಪೈಲಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಇಂಡೋನೇಷಿಯಾ ಮೂಲದ ಪ್ರಜೆ ಎಂದು ಗುರುತಿಸಲಾಗಿದೆ.

ಟರ್ಕಿಶ್​ ಏರ್​ಲೈನ್ಸ್​ ವಿಮಾನವು ಜಕಾರ್ತಾಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸದರಿ ಪ್ರಯಾಣಿಕ ಕುಡಿದ ಮತ್ತಿನಲ್ಲಿದ್ದುದನ್ನು ಗಮನಿಸಿದ ಸಿಬ್ಬಂದಿ ಅವನನ್ನು ಶಾಂತಗೊಳಿಸಲು ಪ್ರಯತ್ನ ನಡೆಸಿದೆ. ಆದರೆ ಆತ ನಿಯಂತ್ರಣವನ್ನು ಕಳೆದುಕೊಂಡು ಸಿಬ್ಬಂದಿಯ ಮೇಲೆ ದಾಳಿ ಮಾಡಲು ಶುರುಮಾಡಿದ್ದಾನೆ. ಆಗ ಸಿಬ್ಬಂದಿಯೂ ಅವನ ಮೇಲೆ ಪ್ರತಿದಾಳಿ ಮಾಡಿದೆ. ಈ ಸಂದರ್ಭದಲ್ಲಿಯೇ ಈತ ಸಿಬ್ಬಂದಿಯೊಬ್ಬರ ಬೆರಳನ್ನು ಕಚ್ಚಿರುವುದು.

ಪರಿಸ್ಥಿತಿಯು ವಿಕೋಪಕ್ಕೆ ತಲುಪಿದಾಗ ವಿಮಾನವನ್ನು ತುರ್ತಾಗಿ ಭೂಸ್ಪರ್ಶ ಮಾಡಬೇಕೆಂಬ ಒತ್ತಾಯವೂ ಪ್ರಯಾಣಿಕರಿಂದ ಕೇಳಿಬಂದಿದೆ. ಜಕಾರ್ತಾ ಬದಲಾಗಿ ಮಲೇಷಿಯಾದ ಕೌಲಾಲಂಪುರಗೆ ವಿಮಾನವನ್ನು ತಿರುಗಿಸಬೇಕೆಂಬ ಒತ್ತಡವನ್ನೂ ಪೈಲಟ್​ ಮೇಲೆ ಹೇರಲಾಗಿದೆ. ಈ ಹೊಡೆದಾಟವು ನಿಯಂತ್ರಣಕ್ಕೆ ಬರದೇ ಇದ್ದಾಗ ಅನಿವಾರ್ಯವಾಗಿ ಮೇಡನ್​ನ ಕ್ವಾಲಾನಾಮು ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದಿದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 1:43 pm, Tue, 18 October 22

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್