AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿ ವಿಮಾನ ಸಿಬ್ಬಂದಿಯ ಬೆರಳು ಕಚ್ಚಿದ ಪ್ರಯಾಣಿಕನ ವಿಡಿಯೋ ವೈರಲ್

Turkish Airlines : ಈತ ಕೇವಲ ಪ್ರಯಾಣಿಕನಷ್ಟೇ ಅಲ್ಲ, ವೃತ್ತಿಯಲ್ಲಿ ಇನ್ನೊಂದು ವಿಮಾನ ಸಂಸ್ಥೆಯ ಪೈಲಟ್​. ಆದರೆ ಕುಡಿದ ಮತ್ತಿನಲ್ಲಿ ನಿಯಂತ್ರಣ ಕಳೆದುಕೊಂಡು ಜಗಳಕ್ಕೆ ಬಿದ್ದಿದ್ದಾನೆ. ಸಿಬ್ಬಂದಿಯೂ ಇವನ ಮೇಲೆ ಪ್ರತಿದಾಳಿ ಮಾಡಿದೆ.

ಕುಡಿದ ಅಮಲಿನಲ್ಲಿ ವಿಮಾನ ಸಿಬ್ಬಂದಿಯ ಬೆರಳು ಕಚ್ಚಿದ ಪ್ರಯಾಣಿಕನ ವಿಡಿಯೋ ವೈರಲ್
Drunk Passenger Bites Flight Attendant‘s Finger
TV9 Web
| Edited By: ಶ್ರೀದೇವಿ ಕಳಸದ|

Updated on:Oct 18, 2022 | 1:50 PM

Share

Viral Video : ಯಾವ ಕಾರಣಕ್ಕೆ ಯಾರು ಹೇಗೆ ಎಲ್ಲಿ ಯಾವಾಗ ಆಕ್ರೋಶಕ್ಕೆ ಒಳಗಾಗುತ್ತಾರೆ ಎನ್ನುವುದನ್ನು ಊಹಿಸುವುದು ಅಸಾಧ್ಯ. ಕುಡಿದ ಮತ್ತಿನಲ್ಲಿ ವಿಮಾನವೇರಿದ ಪ್ರಯಾಣಿಕನೊಬ್ಬ ವಿಮಾನ ಸಿಬ್ಬಂದಿಯ ಬೆರಳನ್ನು ಕಚ್ಚಿದ ಘಟನೆ ಬುಧವಾರ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪ್ರಯಾಣಿಕನನ್ನು ಇನ್ನೊಂದು ವಿಮಾನ ಸಂಸ್ಥೆಯಲ್ಲಿ ಪೈಲಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಇಂಡೋನೇಷಿಯಾ ಮೂಲದ ಪ್ರಜೆ ಎಂದು ಗುರುತಿಸಲಾಗಿದೆ.

ಟರ್ಕಿಶ್​ ಏರ್​ಲೈನ್ಸ್​ ವಿಮಾನವು ಜಕಾರ್ತಾಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸದರಿ ಪ್ರಯಾಣಿಕ ಕುಡಿದ ಮತ್ತಿನಲ್ಲಿದ್ದುದನ್ನು ಗಮನಿಸಿದ ಸಿಬ್ಬಂದಿ ಅವನನ್ನು ಶಾಂತಗೊಳಿಸಲು ಪ್ರಯತ್ನ ನಡೆಸಿದೆ. ಆದರೆ ಆತ ನಿಯಂತ್ರಣವನ್ನು ಕಳೆದುಕೊಂಡು ಸಿಬ್ಬಂದಿಯ ಮೇಲೆ ದಾಳಿ ಮಾಡಲು ಶುರುಮಾಡಿದ್ದಾನೆ. ಆಗ ಸಿಬ್ಬಂದಿಯೂ ಅವನ ಮೇಲೆ ಪ್ರತಿದಾಳಿ ಮಾಡಿದೆ. ಈ ಸಂದರ್ಭದಲ್ಲಿಯೇ ಈತ ಸಿಬ್ಬಂದಿಯೊಬ್ಬರ ಬೆರಳನ್ನು ಕಚ್ಚಿರುವುದು.

ಪರಿಸ್ಥಿತಿಯು ವಿಕೋಪಕ್ಕೆ ತಲುಪಿದಾಗ ವಿಮಾನವನ್ನು ತುರ್ತಾಗಿ ಭೂಸ್ಪರ್ಶ ಮಾಡಬೇಕೆಂಬ ಒತ್ತಾಯವೂ ಪ್ರಯಾಣಿಕರಿಂದ ಕೇಳಿಬಂದಿದೆ. ಜಕಾರ್ತಾ ಬದಲಾಗಿ ಮಲೇಷಿಯಾದ ಕೌಲಾಲಂಪುರಗೆ ವಿಮಾನವನ್ನು ತಿರುಗಿಸಬೇಕೆಂಬ ಒತ್ತಡವನ್ನೂ ಪೈಲಟ್​ ಮೇಲೆ ಹೇರಲಾಗಿದೆ. ಈ ಹೊಡೆದಾಟವು ನಿಯಂತ್ರಣಕ್ಕೆ ಬರದೇ ಇದ್ದಾಗ ಅನಿವಾರ್ಯವಾಗಿ ಮೇಡನ್​ನ ಕ್ವಾಲಾನಾಮು ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದಿದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 1:43 pm, Tue, 18 October 22

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ