AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ರೈತನ ಹರಸಾಹಸ.. ವಿಡಿಯೋ ಆಯ್ತು ಫುಲ್​ ವೈರಲ್​!

ಗದಗ: ಪ್ರಾಣಿಗಳಂದ್ರೆ ಮನುಷ್ಯನಿಗೆ ಅದೇನೋ ಒಂದು ರೀತಿಯ ಪ್ರೀತಿ. ಹೀಗಾಗಿ, ಪ್ರಾಣಿಗಳಿಗೋಸ್ಕರ ಏನು ಮಾಡೋಕೂ ಸಿದ್ಧನಾಗಿಬಿಡುತ್ತಾನೆ. ಅದೇ ರೀತಿ, ಇಲ್ಲೊಬ್ಬ ರೈತ ಜೀವದ ಹಂಗು ತೊರೆದು ಬಾವಿಯಲ್ಲಿ ಸಿಲುಕಿದ್ದ ಬೆಕ್ಕೊಂದನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ರೈತ ಮಹಾಂತೇಶ ಬಾವಿಯ ಪೊದೆಯಲ್ಲಿ ಸಿಲುಕಿಕೊಂಡಿದ್ದ ಬೆಕ್ಕನ್ನು ರಕ್ಷಿಸಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೆಕ್ಕೊಂದು ಬಾವಿಯ ನೀರಿಗೆ ಬಿದ್ದು‌ ಮೇಲಿನ ಪೊದೆಗೆ ಬಂದು ತನ್ನ ಪ್ರಾಣ ಉಳಿಸಿಕೊಂಡಿತ್ತು. ಕಳೆದ ಮೂರು‌ ದಿನಗಳಿಂದ ಬಾವಿಯಲ್ಲೇ ಸಿಲುಕಿಕೊಂಡಿತ್ತು. […]

ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ರೈತನ ಹರಸಾಹಸ.. ವಿಡಿಯೋ ಆಯ್ತು ಫುಲ್​ ವೈರಲ್​!
ಆಯೇಷಾ ಬಾನು
|

Updated on: Nov 22, 2020 | 1:10 PM

Share

ಗದಗ: ಪ್ರಾಣಿಗಳಂದ್ರೆ ಮನುಷ್ಯನಿಗೆ ಅದೇನೋ ಒಂದು ರೀತಿಯ ಪ್ರೀತಿ. ಹೀಗಾಗಿ, ಪ್ರಾಣಿಗಳಿಗೋಸ್ಕರ ಏನು ಮಾಡೋಕೂ ಸಿದ್ಧನಾಗಿಬಿಡುತ್ತಾನೆ. ಅದೇ ರೀತಿ, ಇಲ್ಲೊಬ್ಬ ರೈತ ಜೀವದ ಹಂಗು ತೊರೆದು ಬಾವಿಯಲ್ಲಿ ಸಿಲುಕಿದ್ದ ಬೆಕ್ಕೊಂದನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ರೈತ ಮಹಾಂತೇಶ ಬಾವಿಯ ಪೊದೆಯಲ್ಲಿ ಸಿಲುಕಿಕೊಂಡಿದ್ದ ಬೆಕ್ಕನ್ನು ರಕ್ಷಿಸಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೆಕ್ಕೊಂದು ಬಾವಿಯ ನೀರಿಗೆ ಬಿದ್ದು‌ ಮೇಲಿನ ಪೊದೆಗೆ ಬಂದು ತನ್ನ ಪ್ರಾಣ ಉಳಿಸಿಕೊಂಡಿತ್ತು. ಕಳೆದ ಮೂರು‌ ದಿನಗಳಿಂದ ಬಾವಿಯಲ್ಲೇ ಸಿಲುಕಿಕೊಂಡಿತ್ತು. ಮೇಲೆ ಬರಲಾರದೇ ಬಾವಿಯ ಪೊದೆಯಲ್ಲಿ ನರಳಾಡುತ್ತಿತ್ತು.

ಬೆಕ್ಕಿನ ಸಂಕಟದ ಆರ್ತನಾದ‌ ಕೇಳಿ ಮಹಾಂತೇಶ ಮಾನವೀಯತೆ ಮೆರೆದಿದ್ದಾರೆ. ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಬುಟ್ಟಿಯಲ್ಲಿ ಬೆಕ್ಕನ್ನು ಮೇಲಕ್ಕೆ ತಂದಿದ್ದಾರೆ. ಭಯ ತೊರೆದು ಬೆಕ್ಕಿನ ಜೀವ ಉಳಿಸಿದ ರೈತನಿಗೆ ಸಾರ್ವಜನಿಕರಿಂದ ಮೆಚ್ಚುಗೆಯ ಮಹಾಪುರವೇ ಹರಿದು ಬರುತ್ತಿದೆ. ಬೆಕ್ಕಿನ ರಕ್ಷಣಾ ಕಾರ್ಯದ ದೃಶ್ಯವನ್ನು ಸ್ಥಳೀಯ ಯುವಕರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ