AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ರೈತನ ಹರಸಾಹಸ.. ವಿಡಿಯೋ ಆಯ್ತು ಫುಲ್​ ವೈರಲ್​!

ಗದಗ: ಪ್ರಾಣಿಗಳಂದ್ರೆ ಮನುಷ್ಯನಿಗೆ ಅದೇನೋ ಒಂದು ರೀತಿಯ ಪ್ರೀತಿ. ಹೀಗಾಗಿ, ಪ್ರಾಣಿಗಳಿಗೋಸ್ಕರ ಏನು ಮಾಡೋಕೂ ಸಿದ್ಧನಾಗಿಬಿಡುತ್ತಾನೆ. ಅದೇ ರೀತಿ, ಇಲ್ಲೊಬ್ಬ ರೈತ ಜೀವದ ಹಂಗು ತೊರೆದು ಬಾವಿಯಲ್ಲಿ ಸಿಲುಕಿದ್ದ ಬೆಕ್ಕೊಂದನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ರೈತ ಮಹಾಂತೇಶ ಬಾವಿಯ ಪೊದೆಯಲ್ಲಿ ಸಿಲುಕಿಕೊಂಡಿದ್ದ ಬೆಕ್ಕನ್ನು ರಕ್ಷಿಸಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೆಕ್ಕೊಂದು ಬಾವಿಯ ನೀರಿಗೆ ಬಿದ್ದು‌ ಮೇಲಿನ ಪೊದೆಗೆ ಬಂದು ತನ್ನ ಪ್ರಾಣ ಉಳಿಸಿಕೊಂಡಿತ್ತು. ಕಳೆದ ಮೂರು‌ ದಿನಗಳಿಂದ ಬಾವಿಯಲ್ಲೇ ಸಿಲುಕಿಕೊಂಡಿತ್ತು. […]

ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ರೈತನ ಹರಸಾಹಸ.. ವಿಡಿಯೋ ಆಯ್ತು ಫುಲ್​ ವೈರಲ್​!
ಆಯೇಷಾ ಬಾನು
|

Updated on: Nov 22, 2020 | 1:10 PM

Share

ಗದಗ: ಪ್ರಾಣಿಗಳಂದ್ರೆ ಮನುಷ್ಯನಿಗೆ ಅದೇನೋ ಒಂದು ರೀತಿಯ ಪ್ರೀತಿ. ಹೀಗಾಗಿ, ಪ್ರಾಣಿಗಳಿಗೋಸ್ಕರ ಏನು ಮಾಡೋಕೂ ಸಿದ್ಧನಾಗಿಬಿಡುತ್ತಾನೆ. ಅದೇ ರೀತಿ, ಇಲ್ಲೊಬ್ಬ ರೈತ ಜೀವದ ಹಂಗು ತೊರೆದು ಬಾವಿಯಲ್ಲಿ ಸಿಲುಕಿದ್ದ ಬೆಕ್ಕೊಂದನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ರೈತ ಮಹಾಂತೇಶ ಬಾವಿಯ ಪೊದೆಯಲ್ಲಿ ಸಿಲುಕಿಕೊಂಡಿದ್ದ ಬೆಕ್ಕನ್ನು ರಕ್ಷಿಸಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೆಕ್ಕೊಂದು ಬಾವಿಯ ನೀರಿಗೆ ಬಿದ್ದು‌ ಮೇಲಿನ ಪೊದೆಗೆ ಬಂದು ತನ್ನ ಪ್ರಾಣ ಉಳಿಸಿಕೊಂಡಿತ್ತು. ಕಳೆದ ಮೂರು‌ ದಿನಗಳಿಂದ ಬಾವಿಯಲ್ಲೇ ಸಿಲುಕಿಕೊಂಡಿತ್ತು. ಮೇಲೆ ಬರಲಾರದೇ ಬಾವಿಯ ಪೊದೆಯಲ್ಲಿ ನರಳಾಡುತ್ತಿತ್ತು.

ಬೆಕ್ಕಿನ ಸಂಕಟದ ಆರ್ತನಾದ‌ ಕೇಳಿ ಮಹಾಂತೇಶ ಮಾನವೀಯತೆ ಮೆರೆದಿದ್ದಾರೆ. ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಬುಟ್ಟಿಯಲ್ಲಿ ಬೆಕ್ಕನ್ನು ಮೇಲಕ್ಕೆ ತಂದಿದ್ದಾರೆ. ಭಯ ತೊರೆದು ಬೆಕ್ಕಿನ ಜೀವ ಉಳಿಸಿದ ರೈತನಿಗೆ ಸಾರ್ವಜನಿಕರಿಂದ ಮೆಚ್ಚುಗೆಯ ಮಹಾಪುರವೇ ಹರಿದು ಬರುತ್ತಿದೆ. ಬೆಕ್ಕಿನ ರಕ್ಷಣಾ ಕಾರ್ಯದ ದೃಶ್ಯವನ್ನು ಸ್ಥಳೀಯ ಯುವಕರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ