AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಪ್ರಾರ್ಥನೆಯಿದ್ರೆ ಮರಳಿ ಬರುವೆ.. LoC ಯಿಂದ ಯೋಧನ ಮೊರೆ: ತಡವೇಕೆ, ಆಶೀರ್ವಾದ ಮಾಡಿ

ಕೊಡಗು: ದೇಶದ ವಿಚಾರದಲ್ಲಿ ನಿಂತಲ್ಲಿಯೆ ಪ್ರಾಣ ನೀಡಲು ಹಿಂಜರಿಯದ ಭಾರತೀಯ ಯೋಧರೆಂದರೆ ಇಡೀ ವಿಶ್ವವೇ ಎದ್ದು ನಿಂತು ಸಲಾಮ್​ ಹೊಡೆಯುತ್ತದೆ. ಈಗ ಅದೇ ಕೊಡಗಿನ ಯೋಧನೊಬ್ಬ ಭಾರತದ ಗಡಿಯಲ್ಲಿ ನಿಂತು ಮಾಡಿರುವ ವಿಡಿಯೋ ಒಂದು ಫುಲ್​ ವೈರಲ್ ಆಗಿದೆ. ಕೊಡಗಿನ ಸೋಮವಾರಪೇಟೆಯ ನಿವಾಸಿಯಾಗಿರುವ ಯೋಧನೊಬ್ಬ ಭಾರತದ ಗಡಿಯಾದ LOC ಬಳಿ ನಿಂತು ವೀಡಿಯೋ ಒಂದನ್ನು ಮಾಡಿದ್ದಾನೆ. ವಿಡಿಯೋದಲ್ಲಿ ತಾನೂ ಗಡಿಯಲ್ಲಿ ಬಾಂಬ್ ಪತ್ತೆ ದಳದ ಮುಖ್ಯಸ್ಥನಾಗಿ ಕರ್ತವ್ಯ ಮಾಡುತ್ತಿದ್ದು, ಸಮುದ್ರ ಮಟ್ಟದಿಂದ 22,000 ಅಡಿ ಎತ್ತರದಲ್ಲಿದ್ದೇನೆ ಎಂದು […]

ನಿಮ್ಮ ಪ್ರಾರ್ಥನೆಯಿದ್ರೆ ಮರಳಿ ಬರುವೆ.. LoC ಯಿಂದ ಯೋಧನ ಮೊರೆ: ತಡವೇಕೆ, ಆಶೀರ್ವಾದ ಮಾಡಿ
ಸಾಧು ಶ್ರೀನಾಥ್​
|

Updated on:Sep 05, 2020 | 11:03 AM

Share

ಕೊಡಗು: ದೇಶದ ವಿಚಾರದಲ್ಲಿ ನಿಂತಲ್ಲಿಯೆ ಪ್ರಾಣ ನೀಡಲು ಹಿಂಜರಿಯದ ಭಾರತೀಯ ಯೋಧರೆಂದರೆ ಇಡೀ ವಿಶ್ವವೇ ಎದ್ದು ನಿಂತು ಸಲಾಮ್​ ಹೊಡೆಯುತ್ತದೆ. ಈಗ ಅದೇ ಕೊಡಗಿನ ಯೋಧನೊಬ್ಬ ಭಾರತದ ಗಡಿಯಲ್ಲಿ ನಿಂತು ಮಾಡಿರುವ ವಿಡಿಯೋ ಒಂದು ಫುಲ್​ ವೈರಲ್ ಆಗಿದೆ.

ಕೊಡಗಿನ ಸೋಮವಾರಪೇಟೆಯ ನಿವಾಸಿಯಾಗಿರುವ ಯೋಧನೊಬ್ಬ ಭಾರತದ ಗಡಿಯಾದ LOC ಬಳಿ ನಿಂತು ವೀಡಿಯೋ ಒಂದನ್ನು ಮಾಡಿದ್ದಾನೆ. ವಿಡಿಯೋದಲ್ಲಿ ತಾನೂ ಗಡಿಯಲ್ಲಿ ಬಾಂಬ್ ಪತ್ತೆ ದಳದ ಮುಖ್ಯಸ್ಥನಾಗಿ ಕರ್ತವ್ಯ ಮಾಡುತ್ತಿದ್ದು, ಸಮುದ್ರ ಮಟ್ಟದಿಂದ 22,000 ಅಡಿ ಎತ್ತರದಲ್ಲಿದ್ದೇನೆ ಎಂದು ಯೋಧ ತಾನಿರುವ ಜಾಗದ ಚಿತ್ರಣ ಕಟ್ಟಿಕೊಟ್ಟಿದ್ದಾನೆ.

ಇನ್ನು ಪಾಕಿಸ್ತಾದ ಗಡಿಗೆ ಹತ್ತಿರ ಇರುವ ಈ LOC ಬಳಿ ತಾನು ಕರ್ತವ್ಯ ನಿರ್ವಹಿಸಲು ತೆರಳುತ್ತಿರುವುದಾಗಿ ಹೇಳಿರುವ ಯೋಧ, ಈ ಹಿಂದೆ ಆ ಜಾಗದಲ್ಲಿ ಕರ್ತವ್ಯ ನಿರ್ವಹಿಸಲು ಹೋಗಿದ್ದ ಇಬ್ಬರು ಸೈನಿಕರು ಆಯತಪ್ಪಿ ಪಾಕಿಸ್ತಾನದ ಗಡಿಯೊಳಗೆ ಬಿದ್ದಿದ್ದರಿಂದ ಪಾಕ್​ ಸೈನಿಕರು, ನಮ್ಮ ಸೈನಿಕರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾಗಿ ವಿಷಾದದಿಂದ ಹೇಳಿದ್ದಾನೆ.

ಇಂತಹ ಜಾಗಕ್ಕೆ ತೆರಳುತ್ತಿರುವ ನಾನು.. ಮತ್ತೆ ಜೀವಂತವಾಗಿ ವಾಪಾಸ್ ಬರುತ್ತೇನೊ, ಇಲ್ಲವೋ ತಿಳಿದಿಲ್ಲ. ಆದರೆ ನಿಮ್ಮ ಆಶೀರ್ವಾದ ಮತ್ತು ಪ್ರಾರ್ಥನೆ ಇದ್ದರೆ ಖಂಡಿತವಾಗಿಯೂ ಸುರಕ್ಷಿತವಾಗಿ ವಾಪಾಸ್ ಬರುತ್ತೇನೆ ಎಂದು ಕೆಚ್ಚೆದೆಯಿಂದ ಹೇಳಿದ್ದಾನೆ. ಈ ಯೋಧನಿಗೆ ನಿಮ್ಮದೊಂದು ಬೇಷರತ್ ಆಶೀರ್ವಾದ ಮತ್ತು ಪ್ರಾರ್ಥನೆ ಇರಲಿ

Published On - 10:57 am, Sat, 5 September 20

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ