AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ರಜೆ ಹಿನ್ನೆಲೆ.. ಶಕ್ತಿ ಕೇಂದ್ರದಲ್ಲಿ ಇಂದೇ ಆಯುಧ ಪೂಜೆ ಸಂಭ್ರಮ!

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ ಮತ್ತು ವಿಕಾಸ ಸೌಧದಲ್ಲಿ ಆಯುಧ ಪೂಜೆಯ ಸಂಭ್ರಮ ಇಂದು ಮನೆಮಾಡಿತ್ತು. ನಾಳೆ ರಜೆಯಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಇಂದೇ ಪೂಜೆ ಸಲ್ಲಿಸಿದರು. ಎಲ್ಲಾ ಇಲಾಖೆಗಳಲ್ಲಿ ಆಯುಧ ಪೂಜೆ ನೆರವೇರಿಸಿದ ಸಿಬ್ಬಂದಿ ತಮ್ಮ ಕಚೇರಿಗಳ ಮುಂಭಾಗದಲ್ಲಿ ಬಣ್ಣ ಬಣ್ಣದ ರಂಗೋಲಿ ಹಾಕಿ ಸಿಂಗರಿಸಿದರು. ಬಳಿಕ ಹೂವಿನ ಅಲಂಕಾರದೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು. ಕೊರೊನಾದಿಂದ ಸರಳವಾಗಿ ಪೂಜಾ ಕಾರ್ಯ ನೆರವೇರಿಸಿದರು. ಕ್ಯಾಬಿನೆಟ್ ಹಾಲ್​, ಸಿಎಂ ಕಚೇರಿ, ಸಚಿವರ ಕಚೇರಿ ಹಾಗೂ ಅಧಿಕಾರಿಗಳ ಕಚೇರಿಗಳಲ್ಲಿ […]

ನಾಳೆ ರಜೆ ಹಿನ್ನೆಲೆ.. ಶಕ್ತಿ ಕೇಂದ್ರದಲ್ಲಿ ಇಂದೇ ಆಯುಧ ಪೂಜೆ ಸಂಭ್ರಮ!
KUSHAL V
| Edited By: |

Updated on: Oct 23, 2020 | 3:41 PM

Share

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ ಮತ್ತು ವಿಕಾಸ ಸೌಧದಲ್ಲಿ ಆಯುಧ ಪೂಜೆಯ ಸಂಭ್ರಮ ಇಂದು ಮನೆಮಾಡಿತ್ತು. ನಾಳೆ ರಜೆಯಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಇಂದೇ ಪೂಜೆ ಸಲ್ಲಿಸಿದರು.

ಎಲ್ಲಾ ಇಲಾಖೆಗಳಲ್ಲಿ ಆಯುಧ ಪೂಜೆ ನೆರವೇರಿಸಿದ ಸಿಬ್ಬಂದಿ ತಮ್ಮ ಕಚೇರಿಗಳ ಮುಂಭಾಗದಲ್ಲಿ ಬಣ್ಣ ಬಣ್ಣದ ರಂಗೋಲಿ ಹಾಕಿ ಸಿಂಗರಿಸಿದರು. ಬಳಿಕ ಹೂವಿನ ಅಲಂಕಾರದೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು. ಕೊರೊನಾದಿಂದ ಸರಳವಾಗಿ ಪೂಜಾ ಕಾರ್ಯ ನೆರವೇರಿಸಿದರು. ಕ್ಯಾಬಿನೆಟ್ ಹಾಲ್​, ಸಿಎಂ ಕಚೇರಿ, ಸಚಿವರ ಕಚೇರಿ ಹಾಗೂ ಅಧಿಕಾರಿಗಳ ಕಚೇರಿಗಳಲ್ಲಿ ಪೂಜೆ ಸಲ್ಲಿಸಿದರು.

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್